• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಲಿಂಗದ ಮೇಲೆ ಪಾದಪೂಜೆಗೆ ಸ್ವಾಮಿಜಿ ಸಮರ್ಥನೆ
ಗುರುಗಳ ಪಾದೋದಕವಿಲ್ಲದೆ ಸ್ಥಾಪಿಸಲ್ಪಟ್ಟ ಲಿಂಗವು ಪೂಜಾರ್ಹವಿಲ್ಲವೆಂದು ವೀರಶೈವ ನವರತ್ನ ಮತ್ತು ವೀರಶೈವ ದಶರತ್ನ ಧರ್ಮ ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ ಎಂದು ದಿಗ್ಗಾಂವ ಪಂಚಗೃಹ ಹಿರೇಮಠ ಪೀಠಾಧಿಪತಿ ಸಿದ್ದವೀರ ಶಿವಾಚಾರ್ಯರು ಸ್ಪಷ್ಟನೆ ನೀಡಿದ್ದಾರೆ.
ಹನಿಟ್ರ್ಯಾಪ್‌, ರೇಪ್‌ ಪ್ರಕರಣ: ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ಪೊಲೀಸ್‌
ಕಲಬುರಗಿ ಹನಿಟ್ರ್ಯಾಪ್‌ ಪ್ರಕರಣದ ತನಿಖೆ ತೀವ್ರಗೊಳ್ಳುತ್ತ ಸಾಗಿದೆ. ಕಳೆದ 3 ದಿನದಲ್ಲೇ ನಗರದ ಸೆನ್‌ ಠಾಣೆಯ ಪೊಲೀಸರು ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಸೇರಿದಂತೆ ಒಟ್ಟು 8 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಚಿಂಚೋಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಚಿಂಚೋಳಿ ಸ್ಥಳೀಯ ಪುರಸಭೆ ೧೦ನೇ ಅವಧಿಗಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಆನಂದ ನಾಗಪ್ಪ ಟೈಗರ ಅಧ್ಯಕ್ಷರಾಗಿ ಮತ್ತು ಸುಲ್ತಾನಬೀ ಖಲೀಲ ಪಟೇಲ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಾಕಿ ಉಳಿದಿರುವ ಕಾಮಗಾರಿಗಳ ಯಾದಿ ನೀಡಿ: ಪ್ರಿಯಾಂಕ್ ಖರ್ಗೆ
ಕಲಬುರಗಿಯಲ್ಲಿ 17ರಂದು ಸಚಿವ ಸಂಪುಟ ಸಭೆ ಹಿನ್ನೆಲೆ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆಯಲ್ಲಿ ಈ ಬಾರಿ ಕಲಬುರಗಿಯಲ್ಲಿ ಸಂಪುಟ ಸಭೆ ನಡೆಯುತ್ತಿರುವುದರಿಂದ ಈ ಭಾಗದ ಪ್ರಸ್ತಾವನೆಗಳ ಅನುಮೋದನೆ ನೀಡಲು ಸರ್ಕಾರ ಉತ್ಸುಕವಾಗಿದೆ. ಪ್ರದೇಶದ ಅಭಿವೃದ್ಧಿಗೂ ಈ ಸಭೆ ಸುವರ್ಣಾವಕಾಶವಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.
ಹನಿಟ್ರ್ಯಾಪ್‌ ಪ್ರಕರಣ: ದಲಿತ ಸೇನೆ ರಾಜ್ಯಾಧ್ಯಕ್ಷ ಸೇರಿ 6 ಜನ ಅಂದರ್‌
ನನಗೆ ಕಾನೂನು ಮೇಲೆ ನಂಬಿಕೆ ಇದೆ, ನನ್ನ ಹೆಸರು ಕೆಡಿಸಲು ಸಂಚು ನಡೆದಿದೆ ಎಂದು ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಜಿ.ಯಳಸಂಗಿ ಪೊಲೀಸರು ಬಂಧಿಸಿದ ನಂತರ ಜೀಪ್‌ ಹತ್ತುವಾಗ ಹೇಳಿಕೆ ನೀಡಿ ಗಮನ ಸೆಳೆದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧ: ಶಾಸಕ ಡಾ.ಅಜಯ್‌ ಸಿಂಗ್‌
ಕಲ್ಯಾಣ ನಾಡಲ್ಲಿರುವ 7 ಜಿಲ್ಲೆಗಳು, 41 ತಾಲೂಕುಗಳ ಸರ್ವತೋಮುಖ ಪ್ರಗತಿಗೆ ಸಿದ್ದರಾಮಯ್ಯ ಸರ್ಕಾರ ಬದ್ಧ, ಅದಕ್ಕಾಗಿಯೇ ಈ ಬಾರಿ ಕೆಕೆಆರ್‌ಡಿಬಿ 5 ಸಾವಿರ ಕೋಟಿ ರು. ಕ್ರಿಯಾ ಯೋಜನೆ ರೂಪಿಸಿ ಪ್ರಗತಿಗೆ ಮುಂದಾಗಿದ್ದೇವೆ ಎಂದು ಜೇವರ್ಗಿ ಶಾಸಕರಾದ ಡಾ. ಅಜಯ್‌ ಧರ್ಮಸಿಂಗ್‌ ಹೇಳಿದರು.
ಹನಿಟ್ರ್ಯಾಪ್‌ ಪ್ರಕರಣ: ಇಬ್ಬರು ಆರೋಪಿಗಳ ಸೆರೆ
ಮುಂಬೈ ಮೂಲದ ಯುವತಿ ದೂರನ್ನಾಧರಿಸಿ ಪ್ರಕರಣ ದಾಖಲು । ರಾಜು ಲೇಂಗಟಿ, ಪ್ರಭು ಹಿರೇಮಠ ಬಂಧನ
ದಲಿತ ಸೇನೆ ಹೆಸರು ಕೆಡಿಸಲು ಸಂಚು: ಯಳಸಂಗಿ ಆಕ್ರೋಶ
ಹನಿಟ್ರ್ಯಾಪ್‌ ಆರೋಪದಲ್ಲಿ ತಮ್ಮನ್ನು ಸಿಕ್ಕಿಸಿ ಹಾಕುವ ಬಹುದೊಡ್ಡ ಸಂಚು ನಡೆಯುತ್ತಿದೆ
ಕಲಬುರಗಿಯಲ್ಲಿ ಮತ್ತೆ ಮಳೆಯಬ್ಬರ- ಸೇಡಂನಲ್ಲಿ ಯುವಕ ನೀರುಪಾಲಾದ ಶಂಕೆ
ಯುವಕ ನಾಪತ್ತೆ ಪ್ರಕರಣ ದಾಖಲು, ವಿಪತ್ತು ಪಡೆಗಳಿಂದ ಶೋಧ ಕಾರ್ಯ
ಜ.29ರಿಂದ ಭಾರತೀಯ ಸಂಸ್ಕೃತಿ ಉತ್ಸವ
ಪಟ್ಟಣದ ರೆವಣಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ವಿಕಾಸ ಪಥ ರಥಯಾತ್ರೆಯ ನಂತರ ಜರುಗಿದ ಸಭೆ
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 195
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved