• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆರೋಲ್ ಮೇಲೆ 93ರ ವೃದ್ಧೆಗೆ ಜೈಲಿನಿಂದ ಬಿಡುಗಡೆ ಭಾಗ್ಯ - ಉಪ ಲೋಕಾಯುಕ್ತ ವೀರಪ್ಪ ಸೂಚನೆ ಮೇರೆಗೆ ಕ್ರಮ

  ಉಪ ಲೋಕಾಯುಕ್ತ ಬಿ.ವೀರಪ್ಪ ಅವರ ಸೂಚನೆಯ ಮೇರೆಗೆ ಜೈಲಿನಲ್ಲಿದ್ದ ಇಳಿ ವಯಸ್ಸಿನ ವೃದ್ಧೆಯನ್ನು ಮಾನವೀಯತೆ ಆಧಾರದಲ್ಲಿ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ.

ಬಿಜೆಪಿಯಲ್ಲಿ ಹುಚ್ಚರ ಜಾತ್ರೆ ನಡೀತಿದೆ: ಪ್ರಿಯಾಂಕ್‌ ಖರ್ಗೆ
ಬಿಜೆಪಿ ಮುಖಂಡರಿಗೆ ಅವರದ್ದೆ ಇತಿಹಾಸ ಗೊತ್ತಿಲ್ಲ, ರಜಾಕರರ ಇತಿಹಾಸದ ಬಗ್ಗೆ ಅವರೇನು ಹೇಳ್ತಾರೆ?ನಾನು ಇದೇ ಕಾರಣಕ್ಕೆ ಹೇಳಿದ್ದೆ ಬಿಜೆಪಿಯವರಿಗೆ ಫ್ರೀ ಡಿಎನ್‌ಎ ಟೆಸ್ಟ್ ಮಾಡಿಸ್ತಿನಿ ಬನ್ನಿ ಅಂತ. ಯಾರು ಎಲ್ಲಿಂದ ಬಂದವರು ಅನ್ನೋದು ಡಿಎನ್‌ಎ ಟೆಸ್ಟ್ ಮೂಲಕ ಬಹಿರಂಗವಾಗಲಿ ಎಂದು ಕಲಬುರಗಿಯಲ್ಲಿ ಬಿಜೆಪಿ ವಿರುದ್ಧ ಸಚಿವರು ವಾಗ್ದಾಳಿ ನಡೆಸಿದರು.
ಪೊಲೀಸರು ಕರ್ತವ್ಯ ನಿಷ್ಠಯಿಂದ ಕೆಲಸ ಮಾಡಿ: ಪ್ರಿಯಾಂಕ್‌ ಖರ್ಗೆ
ರಾಜ್ಯ, ಜಿಲ್ಲೆಗೆ ಒಳ್ಳೆ ಹೆಸರು ಬರುವಂತೆ ಕಾರ್ಯ ನಿರ್ವಹಿಸಬೇಕು ಎಂದು ಪ್ರಶಿಕ್ಷಣಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಿವಿಮಾತು ಹೇಳಿದರು. ನಗರದ ನಾಗನಹಳ್ಳಿಯ ಪೊಲೀಸ್‌ ತರಬೇತಿ ಕೇಂದ್ರದಲ್ಲಿ 7.13 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸಭಾಂಗಣ ಹಾಗೂ ಒಳಾಂಗಣ ಬ್ಯಾಡ್ಮಿಂಟನ್ ಕೋರ್ಟ್ ಉದ್ಘಾಟನೆ ನಡೆಯಿತು.
ರೈತರು ಬೆಳೆ ಹಾನಿ, ಸಾಲಬಾಧೆಯಿಂದ ಧೃತಿಗೇಡಬೇಡಿ
ನೆಟೆ ರೋಗದಿಂದ ಹಾಳಾದ ತೊಗರಿ ಬೆಳೆ ವಿಕ್ಷಣೆ ಮಾಡಿ ಅರುಣಕುಮಾರ ಪಾಟೀಲ್‌ ಅಭಯ
(ಮಿಡಲ್‌) ತೊಗರಿ ಬೆಳೆ ಹಾನಿ: ಎಕರೆಗೆ ₹25 ಸಾವಿರ ಪರಿಹಾರಕ್ಕೆ ಆಗ್ರಹ
ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರ ಪ್ರತಿಭಟನೆ । ಡಿಸಿ ಮುಖಾಂತರ ಸಿಎಂಗೆ ಮನವಿ
ಜಮೀನು ವಿವಾದ: ಪೆಟ್ರೋಲ್‌ ಸುರಿದು ಸಾಮೂಹಿಕ ಹತ್ಯೆಗೆ ಯತ್ನ
ಕಡಣಿ ಗ್ರಾಮದಲ್ಲಿ ತಪ್ಪಿದ ಭಾರಿ ಅನಾಹುತ । ತಲೆ ಮರೆಸಿಕೊಂಡ ಆರೋಪಿ । ಫರಹತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲು
ಇತಿಹಾಸ ತಿಳಿಯಲು ಮೂಲ ಆಕರದ ಮೊರೆ ಹೋಗಿ
ಪತ್ರಗಾರ ಇಲಾಖೆಯ ಸಹಯೋಗದಲ್ಲಿ ನಡೆದ ಉಪನ್ಯಾಸ ಮಾಲೆಯಲ್ಲಿ ಡಾ.ವೀರಶೆಟ್ಟಿ ಸಲಹೆ
ನವಜಾತ ಶಿಶು ಅಪಹರಣ: ಮೂವರ ಬಂಧನ
ಸಂತಾನಹೀನ ದಂಪತಿ ಜೊತೆ ಐವತ್ತು ಸಾವಿರ ಡೀಲ್‌ ಕುದುರಿಸಿದ್ದ ಆರೋಪಿಗಳು. ಕಲಬುರಗಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚುಗೆ. ಮೂವರು ಮನೆ ಕೆಲಸದವರು ಸೇರಿ ಮಗು ಅಪಹರಣ ಮಾಡಿರೋದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಡಾ. ಶರಣಪ್ಪ ಢಗೆ ಮಾಹಿತಿ.
ವಿವಿಯಲ್ಲಿ ಗುಣಮಟ್ಟದ ಶಿಕ್ಷಣ, ಸಂಶೋಧನೆ ಪರಿಣಾಮಕಾರಿಯಾಗಿರಲಿ: ಸುಂದರೇಶ ಬಾಬು
ಯಾವುದೇ ವಿಶ್ವವಿದ್ಯಾಲಯಗಳಾಗಿದ್ದರು ಗುಣಮಟ್ಟದ ಶಿಕ್ಷಣ, ವಿಸ್ತರಣೆ ಹಾಗೂ ಸಂಶೋಧನೆ ವಿಭಾಗಗಳು ಪರಿಣಾಮಕಾರಿಯಾಗಿರಬೇಕು ಆ ನಿಟ್ಟಿನಲ್ಲಿಯೇ ಕೃಷಿ ವಿಜ್ಞಾನಗಳ ವಿವಿಯು ಕಲ್ಯಾಣ ಕರ್ನಾಟಕ ಭಾಗದ ಕೃಷಿ ವಲಯ ಸೇರಿ ಸಮಗ್ರ ಅಭಿವೃದ್ಧಿ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವುದು ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾದ ಸುಂದರೇಶ ಬಾಬು ಎಂ. ಅವರು ಹೇಳಿದರು.
ವಾಡಿ ಪುರಸಭೆ ಯೋಜನಾಧಿಕಾರಿಚಂದ್ರಕಾಂತ ಲೋಕಾಯುಕ್ತ ಬಲೆಗೆ
ಪಿಎಂ ಸ್ವನಿಧಿ ಯೋಜನೆಯಲ್ಲಿ ಮಂಜೂರಾದ ಹಣ ಫಲಾನುಭವಿಗಳಿಗೆ ನೀಡಲು ಲಂಚ ಕೇಳಿ, ಅದನ್ನು ಫೋನ್‌ ಪೇ ಮೂಲಕವಾಗಿ ಪಡೆಯುವಾಗ ವಾಡಿ ಪುರಸಭೆ ಯೋಜನಾಧಿಕಾರಿ ಚಂದ್ರಕಾಂತ ಪಾಟೀಲ್‌ ಲೋಕಾ ಬಲೆಗೆ ಬಿದ್ದಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved