• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಶಿಷ್ಟಜಾತಿ ಸಮುದಾಯದವರು ಜಾತಿ ಬಗ್ಗೆ ನಿಖರ ಮಾಹಿತಿ ನೀಡಿ
Scheduled caste community give accurate information about caste
ಜಾತಿಗಣತಿಯಲ್ಲಿ ಕೊರಚ, ಕೊರಮ ಬರೆಸಲು ಸಮಾಜಕ್ಕೆ ಕರೆ
A call to the society to write blanks and blanks in the caste census
ಜಿಲ್ಲೆಯಲ್ಲಿರುವ 538ಕ್ಕೂ ಹೆಚ್ಚು ಕೆರೆ ಹೂಳೆತ್ತಲು ಒತ್ತಾಯ
More than 538 lakes in the district are forced to be dredged
ಗುಳೆ ಹೋದ ಲಂಬಾಣಿಗರ ಗಣತಿಗೆ ಮಾನದಂಡ ರಚಿಸಿ
Create a criteria for census of disabled workers
ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲರಿಗೆ, ಕಕ್ಷೀದಾರರಿಗೆ ನೀರಿನ ಅರವಟಿಗೆ ಸ್ಥಾಪನೆ
ವಕೀಲರ ಸಂಘದ ನೇತೃತ್ವದಲ್ಲಿ ಸದಸ್ಯರಾದ ನವೀನ ಜೈನ್‌ (ಸುರಪುರ) ಅವರು ತಮ್ಮ ತಂದೆ ದಿ. ರಮೇಶ ಚಂದ್ರ ಜೈನ್‌ ಸ್ಮರಣಾರ್ಥ, ಕಾರ್ಯನಿರತ ನ್ಯಾಯ ಸೇವೆ ಸಲ್ಲಿಸುವ ಮಿತ್ರರಿಗೆ ಹಾಗೂ ನ್ಯಾಯಾಲಯಕ್ಕೆ ಬರುವ ಕಕ್ಷಿದಾರರರಿಗೆ ಬೇಸಿಗೆಯಲ್ಲಿ ಕುಡಿಯಲು ತಂಪಾದ ನೀರು ದೊರಕುವಂತೆ ಅರವಟಿಗೆ ದೇಣಿಗೆ ನೀಡಿದ್ದಾರೆ.
ಹೊಳಲ್ಕೆರೆ ಠಾಣೆಯಲ್ಲಿ ಕಣುಮ ಹಂತಕರು ಶರಣು!
Kanuma killers surrender in Holalkere police station!
ಜಾತಿ ಕಾಲಂನಲ್ಲಿ ಭೋವಿ, ವಡ್ಡರ ಎಂದೇ ಬರೆಸಿ: ಆರ್.ಶಿವಾನಂದ
In the caste column write Bhovi, Vaddara: R. Shivananda
ಕಾಯಕ ಫೌಂಡೇಶನ್ ಶಾಲೆಗೆ 99.04% ರಷ್ಟು ಫಲಿತಾಂಶ
ಇಲ್ಲಿನ ರಾಮ ಮಂದಿರ ಸರ್ಕಲ್ ಕೋಟನೂರ್ (ಡಿ) ರಸ್ತೆಯಲ್ಲಿರುವ ಕಾಯಕ ವಸತಿ ಶಾಲೆಗೆ ಈ ಬಾರಿಯ ಎಸ್ಸೆಸ್ಸೆಲ್ಸಿಯಲ್ಲಿ ದಾಖಲೆಯ ಫಲಿತಾಂಶ ಲಭಿಸಿದೆ. ಶೇಕಡ 99.04 ಫಲಿತಾಂಶ ಪಡೆದುಕೊಳ್ಳುವ ಮೂಲಕ ಈ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮೆರೆದಿದ್ದಾರೆ.
ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಮುಂಬಡ್ತಿಗೆ ಪ್ರಿಯಾಂಕ್ ಖರ್ಗೆ ಪತ್ರ
ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು /ವಿಲೀನಗೊಳಿಸಲು ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಮುಂಬಡ್ತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅಪರ ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆಯನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ನೀಟ್‌ ವೇಳೆ ಕಲಬುರಗಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದ ಇಬ್ಬರ ಬಂಧನ
‘ನೀಟ್‌’ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ ಪ್ರಕರಣದಲ್ಲಿ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದು, ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್‌ ಆಯುಕ್ತ ಎಸ್‌.ಡಿ.ಶರಣಪ್ಪ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 195
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved