• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಳಾದ ರಸ್ತೆ, ಹೊಲಗದ್ದೆ ದಾರಿಗಳ ದುರಸ್ತಿಗೆ ಹೆಚ್ಚಿದ ಒತ್ತಡ
ಪ್ರಸಕ್ತ ವರ್ಷದ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಸುರಿದ ಮಹಾಮಳೆಗೆ ಜನ ಸಾಮಾನ್ಯರು ಪರದಾಡುವಂತಾಗಿದೆ.ಅಫಜಲಪುರ ತಾಲೂಕಿನಾದ್ಯಂತ ವಾಡಿಕೆಯ ಮಳೆಗಿಂತ ಹೆಚ್ಚು 919 ಮಿಮಿ ಮಳೆ ದಾಖಲಾಗುವ ಮೂಲಕ ಮಹಾಮಳೆಯೇ ಸುರಿದಿದೆ. ಮಳೆಯ ಅವಾಂತರಕ್ಕೆ ತಾಲೂಕಿನಾದ್ಯಂತ ನೂರಾರು ಕಿಲೋ ಮೀಟರ್ ಸಂಪರ್ಕ ರಸ್ತೆಗಳು ಹಾಳಾಗಿವೆ, ನೂರಾರು ಮನೆಗಳು ನೆಲಕ್ಕುರುಳಿ ಜನರ ಬದುಕು ಬೀದಿಗೆ ಬಂದಿದೆ.
ಜಗತ್‌ ಸತ್ಯತ್ವ ಸಾರಿದ ಮಧ್ವಾಚಾರ್ಯರ ಜಯಂತಿ ವೈಭವ
ಶರಣಬಸವೇಶ್ವರ ಕೆರೆ ಪಕ್ಕದ ಜಗತ್‌ ವೃತ್ತ ಕಲಬುರಗಿ ಮಹಾನಗರದ ಮಟ್ಟಿಗೆ ಹೆಸರುವಾಸಿ. ತಮ್ಮ ತಮ್ಮ ಸಮುದಾಯದ ದಾರ್ಶನಿಕರ ಜಯಂತಿಯಂದು ಅನೇಕರು ಇಲ್ಲಿರುವ ಕಟ್ಟೆಯನ್ನೇ ಕೇಂದ್ರವಾಗಿಟ್ಟುಕೊಂಡು ತರಹೇವಾರಿ ಅಲಂಕರಿಸಿ ಮಹಾತ್ಮರಿಗೆ ಗೌರವಿಸುತ್ತ ತಾವು ಸಂಭ್ರಮಿಸೋದು ವಾಡಿಕೆ.
ಮಳೆ, ಉಕ್ಕೇರಿದ ಹೊಳೆ: ನದಿ ತೀರದಲ್ಲಿ ‘ನೆರೆ ರಾತ್ರಿ’!

ಜಿಲ್ಲೆಯ ಭೀಮಾ, ಕಾಗಿಣಾ, ಅಮರ್ಜಾ, ಬೆಣ್ಣೆತೊರಾ ನದಿ ತೀರದಲ್ಲಿರುವ 150ಕ್ಕೂ ಅಧಿಕ ಗ್ರಾಮಗಳ 7 ಸಾವಿರದಷ್ಟು ಜನರ ಪಾಲಿಗೆ ಈ ಬಾರಿಯ ನಾಡಹಬ್ಬ ನವರಾತ್ರಿ ನೆರೆ ರಾತ್ರಿಯಾಗಿ ಕಾಡಿತ್ತು!

ಭಾರೀ ಮಳೆಗೆ ಕೊಚ್ಚಿ ಹೋದ ಕಬ್ಬು ಬೆಳೆ: ರೈತ ಕಂಗಾಲು
ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರವಾಗಿ ಮಳೆಗೆ ದಸ್ತಾಪುರ ಗ್ರಾಮದ ರೈತ ಹಣಮರಾಯ ಢಣಕಾಪುರ ಅವರ ಅಪಾರ ಪ್ರಮಾಣದ ಕಬ್ಬು ಬೆಳೆ ಹಾಳಾಗುತ್ತಿರುವ ಜತೆಗೆ ಲಕ್ಷಾಂತರ ಬಂಡವಾಳ ಹೂಡಿದ ರೈತ ಇತ್ತ ಬೆಳೆಯು ಇಲ್ಲದೇ,ಅತ್ತ ಆದಾಯವು ಇಲ್ಲದೆ ಕಂಗಾಲಾಗಿದ್ದಾರೆ.
ಇಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳ ಜತೆ ಸಭೆ
ಕಳೆದೊಂದು ವಾರದಿಂದ ಜಿಲ್ಲೆಗೆ ಅಟಕಾಯಿಸಿಕೊಂಡಿದ್ದ ಮಳೆ, ಹೊಳೆ ಎರಡರಲ್ಲಿ ಕಳೆದ ಭಾನುವಾರ ರಾತ್ರಿಯಿಂದ ಮಳೆ ರಭಸ ತುಸು ತಗ್ಗಿದೆ, ಆದರೆ, ಭೀಮಾ ನದಿಯ ಪ್ರವಾಹದಲ್ಲಿ ಇಳಿಕೆ ಇನ್ನೂ ಕಂಡಿಲ್ಲ, ನೆರೆ ಪರಿಸ್ಥಿತಿ ಅಫಜಲಪುರ, ಕಲಬುರಗಿ, ಚಿತ್ತಾಪುರ, ಜೇವರ್ಗಿ, ಶಹಾಬಾದ್‌, ಸೇಡಂ, ಚಿಂಚೋಳಿ, ಕಾಳಗಿ ಸೇರಿದಂತೆ ಜಿಲ್ಲಾದ್ಯಂತ ಯಥಾಸ್ಥಿತಿ ಮುಂದುವರಿದಿದೆ.
ತಗ್ಗಿದ ಪ್ರವಾಹ, ತಗ್ಗದ ಬವಣೆ : ಕಲ್ಯಾಣ ಕರ್ನಾಟಕ ಜನರ ಹಾಹಾಕಾರ

ಕಳೆದೆರಡು ದಿನಗಳಿಗೆ ಹೋಲಿಸಿದರೆ ನೆರೆಯ ಮಹಾರಾಷ್ಟ್ರ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಮತ್ತು ನೆರೆ ಕಡಿಮೆಯಾಗಿದೆ. ಆದರೆ, ಜನರ ಬವಣೆ ಕಡಿಮೆಯಾಗಿಲ್ಲ. ಕಲ್ಯಾಣ ಕರ್ನಾಟಕದ ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್‌ ಹಾಗೂ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಗಳಲ್ಲಿ    ಸಂಕಷ್ಟ ಹಾಗೆಯೇ ಮುಂದುವರಿದೆ.

ತಪ್ಪಿಸಬಹುದಿತ್ತೆ ಕರ್ನಾಟಕ ರಾಜ್ಯದ ಜನರ 'ಭೀಮಾ' ಕಣ್ಣೀರು!

ಪ್ರತಿ ಬಾರಿ ಮಳೆಯಿಂದಾಗುವ ಅತಿವೃಷ್ಟಿ, ಮಳೆ ಕೊರತೆಯಿಂದ ಎದುರಾಗುವ ಅನಾವೃಷ್ಟಿ, ಭೀಮಾ ನದಿ ತೀರದ ಲಕ್ಷಾಂತರ ರೈತರು, ಜನತೆ ಕಣ್ಣೀರ ಕೋಡಿ ಹರಿಸುವಂತಾಗಿದೆ. ತಾವು ಲಕ್ಷಾಂತರ ಹಣ ಹೂಡಿ ಮಾಡುತ್ತಿರೋ ಬೇಸಾಯದ ಫಸಲು ಫಲ ಅತೀ ನೀರಿನಿಂದ, ನೀರಿನ ಕೊರತೆಯಿಂದಾಗಿ ಹಾಳಾಗೋದನ್ನು ಕಣ್ಣಾರೆ ಕಂಡು ಮರಗುತ್ತಾರೆ.

ಭಾರೀ ಮಳೆ : ಕಲ್ಯಾಣ ಕರ್ನಾಟಕದ 3 ಜಿಲ್ಲೆಗೆ ಮಹಾ ವಿಪತ್ತು
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಜಲಾಶಯಗಳಿಂದ ಭೀಮಾನದಿಗೆ 5.10 ಲಕ್ಷ ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಕಲ್ಯಾಣ ಕರ್ನಾಟಕದ ಯಾದಗಿರಿ, ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಇಬ್ಬರು ಸಾವಿಗೀಡಾಗಿದ್ದಾರೆ.
ಮಳೆಗೆ ಕುಸಿದ ಮನೆ ಗೋಡೆ: 8 ಮಂದಿ ರಕ್ಷಣೆ
ಸತತ ಮಳೆಗೆ ನಲುಗಿರುವ ಕಲಬುರಗಿ ನಗರದಲ್ಲಿ ಮನೆ ಗೋಡೆ ಕುಸಿದಾಗ ಮನೆಯೊಳಗೇ ಸಿಲುಕಿದ್ದ 8 ಜನರನ್ನು ಭಾನುವಾರ ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಕಲಬುರಗಿ ನಗರದ ಸರಫ್ ಬಜಾರ್‌ನ ಗಣೇಶ್ ಮಂದಿರದ ಬಳಿ ಈ ಘಟನೆ ನಡೆದಿದೆ.
ಭೀಮೆ ಅಬ್ಬರ: ಕೊಟ್ಟಿಗೆಗೆ ನೀರು; 40 ಹಸು ಸಾವು
ಜಿಲ್ಲೆಯಲ್ಲಿ ಭೀಮಾ, ಕಾಗಿಣಾ, ಕಮಲಾವತಿ ಸೇರಿ ಹಲವು ನದಿಗಳಲ್ಲಿ ಪ್ರವಾಹ ಮುಂದುವರಿದಿದೆ. ಕಳೆದ 4 ದಿನದಿಂದಲೇ ಭಾರಿ ಮಹಾಪುರ ಬಂದು ಅಬ್ಬರಿಸುತ್ತಿರುವ ಭೀಮಾ ನದಿಯಲ್ಲಿ ಮತ್ತಷ್ಟು ನೀರಿನ ಪ್ರಮಾಣ ಹೆಚ್ಚಳವಾಗಿದೆ. ಮಹಾರಾಷ್ಟ್ರ ನೀರು ಹರಿಸೋದು ಮುಂದುವರಿಸಿದೆ. ಭೀಮಾ ಉಕ್ಕೇರಿದ್ದರಿಂದ ಆಫ್ಜಲಪುರ, ಕಲಬುರಗಿ, ಜೇವರ್ಗಿ, ಚಿಂಚೋಳಿ, ಚಿತ್ತಾಪುರ, ಕಾಳಗಿಯಲ್ಲಿ ಆತಂಕ ಮುಂದುವರಿದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 212
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved