• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಕ್ಕೇರಿದ ನದಿಗಳ ಅಬ್ಬರ; ಗ್ರಾಮಗಳು ತತ್ತರ
ಕಾಗಿಣಾ, ಕಮಲಾವತಿ, ಗಂಡೋರಿ, ಬೆಣ್ಣೆತೊರಾ ನದಿಗಳ್ಲಲಿ ಪ್ರವಾಹ, ಶಹಾಬಾದ್‌ ತಾಲೂಕು ಮುತ್ತಗಾ ಗ್ರಾಮ ಹೊಕ್ಕ ಕಾಗಿಣಾ ನದಿ ನೀರು. ಬೆಣ್ಣೆತೊರೆ ಡ್ಯಾಮ್‌ನಿಂದ 9,200 ಕ್ಯುಸೆಕ್‌ ನೀರು ಹೊರಗೆ ಬಿಡುಗಡೆ ಹೆಬ್ಬಾಳ ಸೇರಿದಂತೆ ಅನೇಕ ಗ್ರಾಮಗಳು ಸಂಪೂರ್ಣ ಜಲಾವೃತ.
ಭಾರೀ ಮಳೆ: 2 ಗ್ರಾಮಗಳು ಜಲಾವೃತ
ಶನಿವಾರ ರಾತ್ರಿಯೇ ಕಾಗಿಣಾ ನದಿಗೆ ಮಹಾಪೂರ ಬಂದಿದ್ದು ಬಟಗೇರಾ ಬಳಿಯ ಸೇತುವೆ ಮುಳುಗಿದೆ. ಇದರಿಂದಾಗಿ ಕಲಬುರಗಿ- ಸೇಡಂ, ಹಾದ್ರಾಬಾದ್‌ ಮಾರ್ಗ ಸಂಚಾರಕ್ಕೆ ಬಂದ್‌ ಆಗಿದೆ. ಚಿತ್ತಾಪುರ ತಾಲೂಕಿನ ದಂಡೋತಿ ಬಳಿ ಕಾಗಿಣಾ ನದಿ ನೀರು ಸೇತುವೆ ಮುಳುಗಿದ್ದರಿಂದ ಹಳ್ಳಿಗಾಡಿನ ಸಂಪರ್ಕ ಕಡಿತವಾಗಿದೆ.
ವೃತ್ತಿ ಜತೆಗೆ ಪ್ರವೃತ್ತಿ ಬೆಳೆಸಿಕೊಂಡರೆ ನಿವೃತ್ತಿ ಜೀವನ ಅರ್ಥಪೂರ್ಣ: ಚನ್ನೂರ
ವೃತ್ತಿ ಜತೆಗೆ ಪ್ರವೃತ್ತಿ ಬೆಳೆಸಿಕೊಂಡರೆ ನಿವೃತ್ತಿ ಜೀವನ ಅರ್ಥಪೂರ್ಣವಾಗಿ ಕಳೆಯಬಹುದು ಎಂದು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಹಿಬೂಬಸಾಬ್ ಚನ್ನೂರ ಹೇಳಿದರು.
ಕರಚಖೇಡ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಚಿಂಚೋಳಿ ತಾಲೂಕಿನ ಕರಚಖೇಡ ಗ್ರಾಪಂ ಎರಡನೇ ಅವಧಿಗಾಗಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಾಬುಮಿಯಾ ಮಹೆಬೂಬಸಾಬ ಮೋಮಿನ ಮತ್ತು ಉಪಾಧ್ಯಕ್ಷೆಯಾಗಿ ಭಾಗ್ಯಶ್ರೀ ಜಗನ್ನಾಥ ಬಡಿಗೇರ ಛತ್ರಸಾಲ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬೆನಕನಹಳ್ಳಿ ಊರವರಿಗೆ ಬಹಿರ್ದೇಸೆಗೂ ಜಾಗವಿಲ್ಲ!
ಊರ ಮೇಲ್ಗಡೆ ಇಲ್ಲಿ ಭಾರಿ ನಾಲಾ ಇದೆ. ಮುಲ್ಲಾಮಾರಿ ಹೆಚ್ಚುವರಿ ನೀರು ಈ ನಾಲಾಕ್ಕೆ ಸೇರುತ್ತವೆ. ಇದಲ್ಲದೆ ಗಡಿಕೇಶ್ವರ ಸೇರಿದ್ಹಂಗ ಸುತ್ತಲಿನ ನಾಲ್ಕಾರು ಊರಿನ ಮಳಿ ನೀರು ಇದೇ ನಾಲಾಗುಂಟ ಸೇರಿ ಹರ್ದು ಹೋಗೇಬೇಕು. ಆದ್ರ ಈ ನಾಲಾ ಬೆನಕನಳ್ಳಿ ಊರ ಮಂದಿಗೆ ಕಂಟಕವಾಗಿದೆ.
ಮನೆಗಳಿಗೆ ನುಗ್ಗುದ ಮಳೆ ನೀರು: ಜನಜೀವನ ತತ್ತರ
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಂದ್ರಂಪಳ್ಳಿ, ಕೆಳದಂಡೆ ಮುಲ್ಲಾಮಾರಿ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ ಆಗುತ್ತಿದ್ದರಿಂದ ಒಳಹರಿವು ಹೆಚ್ಚಾಗಿ ಕೆಳದಂಡೆ ಮುಲ್ಲಾಮಾರಿ, ಚಂದ್ರಂಪಳ್ಳಿ ಜಲಾಶಯದಿಂದ ನೀರು ಹರಿದು ಬಿಡಲಾಗಿದೆ.
ಧಾರಾಕಾರ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬ
ರೈತರು ಹೊಲದಲ್ಲಿ ಹೆಸರು ರಾಶಿ ಭರದಿಂದ ನಡೆಸುತ್ತಿದ್ದಾರೆ. ಆದರೆ ಪದೇ ಪದೇ ಸುರಿಯುತ್ತಿರುವ ಮಳೆ ಕಾಟದಿಂದಾಗಿ ಹೆಸರು ಬೆಳೆ ತಾಡಪತ್ರಿಯಿಂದ ಮುಚ್ಚಿ ಹಾಕಿದ್ದಾರೆ. ಹೆಸರು ಕಾಯಿ ಮಳೆಯಿಂದ ನನೆದು ಮೊಳಕೆಯೊಡೆಯುತ್ತಿವೆ ಖುಷಿಯಿಂದ ಬಿತ್ತನೆ ಮಾಡಿ ಖುಷಿಪಟ್ಟ ರೈತರು ಇದೀಗ ಆತಂಕವನ್ನು ಎದುರಿಸಬೇಕಾಗಿದೆ.
ಎಲ್ಲರೂ ಕೂಡಿ ಸಮಾಜ ಕಟ್ಟುವ ಕೆಲಸ ಮಾಡೋಣ: ಜಗದೀಶ ಶೆಟ್ಟರ್‌
ವೀರಶೈವ ಲಿಂಗಾಯತ ಸಮಾಜದ ಉಪ ಪಂಗಡಗಳು ಶಕ್ತಿಶಾಲಿಯಾಗಿ ಬೆಳೆಯಬೇಕು. ಇದರಿಂದ ವೀರಶೈವ ಲಿಂಗಾಯತ ಸಮಾಜಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಬದಲಾಗಿ ಉಪ ಪಂಗಡಗಳಲ್ಲಿ ಜನ ಎಷ್ಟು ಸ್ಥಿತಿವಂತರಾಗಿದ್ದಾರೆ, ಎಷ್ಟು ಸೌಲಭ್ಯ ವಂಚಿತರಾಗಿದ್ದಾರೆಂದು ಲೆಕ್ಕ ಹಾಕುವುದಕ್ಕೆ ಅನುಕೂಲವಾಗಲಿದೆ.
ಆರೋಪಿ ಅವತಾರ್‌ ಸಿಂಗ್‌ ಕಾಲಿಗೆ ಕಲಬುರಗಿ ಪೊಲೀಸರಿಂದ ಗುಂಡೇಟು
ಕಲಬುರಗಿಯಲ್ಲಿ ಪೊಲೀಸರು ಧಾಬಾ ಗಲಾಟೆಯೊಂದರಲ್ಲಿ ಭಾಗಿಯಾಗಿ 4 ತಿಂಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅವತಾರ್ ಸಿಂಗ್‌ನನ್ನು ಬಂಧಿಸಲು ಗುಂಡು ಹಾರಿಸಿದ್ದಾರೆ.
ಕಲಬುರಗಿ ಜಿಲ್ಲಾದ್ಯಂತ ಹುಬ್ಬ ಮಳೆ ಹಬ್ಬ
ವಾಡಿ ಪಟ್ಟಣದಲ್ಲಿ ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಶುಕ್ರವಾರ ವಾರ ದಿನ ಪೂರ್ತಿ ಮೋಡ ಕವಿದ ವಾತಾವರಣದಿಂದ ಕೊಡಿತ್ತು. ರಾತ್ರಿ ಒಂಬತ್ತು ಗಂಟೆಯಿಂದ ಮಳೆಯ ಆರ್ಭಟ ಶುರುವಗಿದ್ದು ಶನಿವಾರವೂ ಮುಂದುವರಿದಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 195
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved