• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಗೆ ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಐತಿಹಾಸಿಕ ರಾಷ್ಟ್ರಕೂಟರ ಕಾಲದ ಕೋಟೆ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಧರೆಗುರುಳಿದೆ. ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದ್ದು, ಕೋಟೆ ಗೋಡೆಗಳಲ್ಲಿ ನೀರು ನಿಂತು ಕುಸಿದಿದೆ.
ಸತತ ಮಳೆಯಿಂದ ತೊಗರಿ ಬೆಳೆಗೆ ನೆಟೆ ರೋಗ ಭೀತಿ
ಅಫಜಲ್ಪುರ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮಳೆ ಬೀಳುತ್ತಿರುವ ಹಿನ್ನೆಲೆ ಭೀಮಾ ನದಿ ತೀರದ ಜಮೀನುಗಳಲ್ಲಿ ನೀರು ನಿಂತಿದ್ದು, ತೊಗರ ಸೇರಿದಂತೆ ವಿವಿಧ ಬೆಳೆಗಳು ರೋಗಗಳಿಗೆ ತುತ್ತಾಗುವ ಆತಂಕದಲ್ಲಿ ರೈತರು ಇದ್ದಾರೆ.
ಪ್ರಜ್ಞಾವಂತ ವರ್ಗ ಶೋಷಿತರ ಪರ ಧ್ವನಿ ಎತ್ತಲಿ: ಡಾ. ಬೈರಮಂಗಲ ರಾಮೇಗೌಡ
ಕಲಬುರಗಿಯ ಹರಿಹರ ಸಭಾಂಗಣದಲ್ಲಿ ಪ್ರೊ.ಎಚ್.ಟಿ ಪೋತೆ ಸಂಪಾದಿಸಿದ ‘ಮಲ್ಲಿಕಾರ್ಜುನ ಖರ್ಗೆ ಜೊತೆ ಮಾತುಕತೆ’ ಹಾಗೂ ಡಾ. ಪಿ. ನಾಗರಾಜ ಸಂಪಾದಿಸಿದ ‘ಬಯಲೆಂಬೊ ಬಯಲು ದಮನಿತರ ಶಕ್ತಿ ಕಥನ’ ಗ್ರಂಥಗಳ ಬಿಡುಗಡೆ ಸಮಾರಂಭದಲ್ಲಿ ಸಾಹಿತಿ ಡಾ. ಬೈರಮಂಗಲ ಅಭಿಮತ ವ್ಯಕ್ತಪಡಿಸಿದರು.
ಕನ್ನಡ ಬಳಸಿದಾಗ ಮಾತ್ರ ಭಾಷೆ ಬೆಳೆಯುತ್ತದೆ: ಪ್ರಮಿಳಾ ಜಾನಪ್ಪಗೌಡ
ಕನ್ನಡದಲ್ಲಿ ಕೇವಲ ಅಕ್ಷರ ಜ್ಞಾನ ಮಾತ್ರವಲ್ಲ. ಅದರಲ್ಲಿ ಇತಿಹಾಸ ಕೂಡ ಇದೆ ಎಂದು ಕಲಬುರಗಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆ ಪ್ರಮಿಳಾ ಜಾನಪ್ಪಗೌಡ ಹೇಳಿದರು.
ಸಿದ್ಧಸಿರಿ ಎಥೆನಾಲ್‌ ಘಟಕ ಶೀಘ್ರಮಾರಂಭ?
ಚಿಂಚೋಳಿ ಪಟ್ಟಣದ ಹೊರ ವಲಯದ ಚಿಂಚೋಳಿ-ಕಲಬುರಗಿ ರಾಜ್ಯ ಹೆದ್ದಾರಿ ರಸ್ತೆ ಮಾರ್ಗದ ಪಕ್ಕದಲ್ಲಿ ಪ್ರಾರಂಭಿಸಿರುವ ಸಿದ್ಧಸಿರಿ ಎಥೆನಾಲ್‌ ಮತ್ತು ಪವರ ಘಟಕವನ್ನು ಪ್ರಾರಂಭಿಸಲು ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವಿಧಿಸಿದ ಎಲ್ಲ ಷರತ್ತುಗಳನ್ನು ಕ್ರಮಬದ್ದವಾಗಿ ಪಾಲಿಸಿದೆ
ಮಳೆ ಹಾನಿಕುರಿತು ಕೂಡಲೇ ಪ್ರಸ್ತಾವ ಸಲ್ಲಿಸಿ: ಶಾಸಕ
ಕಲಬುರಗಿ ಜಿಲ್ಲಾಧಿಕಾರಿಗಳು ನೈಸರ್ಗಿಕ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ₹೨ ಕೋಟಿ ಪರಿಹಾರವನ್ನು ನೀಡುತ್ತಿದ್ದಾರೆ. ಅಧಿಕಾರಿಗಳು ತಮ್ಮ ಇಲಾಖೆಯಿಂದ ಹಾನಿಗೊಂಡಿರುವ ಕಾಮಗಾರಿಗಳ ವರದಿಯನ್ನು ನೀಡಿದರೆ ಪ್ರಸ್ತಾವನೆ ಸಲ್ಲಿಸಲು ಅನುಕೂಲವಾಗಲಿದೆ ಎಂದು ಶಾಸಕ ಡಾ. ಅವಿನಾಶ ಜಾಧವ್ ಹೇಳಿದರು.
ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ನೀಡಿ ಗ್ರೂಪ್‌ ಡಿ ಹುದ್ದೆಗೆ ನೇಮಕಾತಿ
ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ಒದಗಿಸಿ, ಆರೋಗ್ಯ ಇಲಾಖೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಕೌನ್ಸಲಿಂಗ್‌ ಮುಖಾಂತರ ಗ್ರೂಪ್‌ "ಡಿ " ಸಿಬ್ಬಂದಿಯಾಗಿ ನೌಕರಿ ಸೇರಿದ 9 ವರ್ಷಗಳ ಹಿಂದಿನ ನೇಮಕಾತಿ ಹಗರಣ ಇಲ್ಲೀಗ ಮರುಜೀವ ಪಡೆದಂತಿದೆ.
ಚಿಂಚೋಳಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಯೋಗಾಲಯ ಕಟ್ಟಡ ಉದ್ಘಾಟನೆ
ಚಿಂಚೋಳಿ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲೆಯಲ್ಲಿಯೇ ಮಾದರಿ ಆಸ್ಪತ್ರೆಯನ್ನಾಗಿ ಮಾಡಲು ಎಲ್ಲ ಪ್ರಯತ್ನಗಳು ನಡೆಸುತ್ತಿದ್ದೇನೆ. ತಾಲೂಕಿನ ಬಡ ರೋಗಿಗಳಿಗೆ ಸರಕಾರಿ ಆಸ್ಪತ್ರೆಯಲ್ಲಿಯೇ ಎಲ್ಲ ಸೌಲಭ್ಯಗಳನ್ನು ಸಿಗುತ್ತಿವೆ ವೈದ್ಯರು ಮತ್ತು ಸಿಬ್ಬಂದಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಜನರಿಗೆ ಆರೋಗ್ಯ ಸೇವೆ ಒದಗಿಸುವುದು ನನ್ನ ಮೊದಲ ಆದ್ಯತೆ ಎಂದು ಶಾಸಕ ಡಾ. ಅವಿನಾಶ ಜಾಧವ್ ಸಂತಸಪಟ್ಟರು.
ಇಂದು ಕಲಬುರಗಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಜೀವನ ಕೂಡ ಸಾಹಿತ್ಯ ಒಂದಾಗಿದೆ. ಇವತ್ತಿನ ಒತ್ತಡದಲ್ಲಿ ನಾವು ಕೌಟುಂಬಿಕ ಜೀವನ ಮತ್ತು ಸವಾಲುಗಳನ್ನು ಮೆಟ್ಟಿ ಚಲನಶೀಲ ಬದುಕು ಕಟ್ಟಿಕೊಳ್ಳಬೇಕು.
ಡೀಮ್ಡ್ ಅರಣ್ಯ ಪ್ರದೇಶ ಸರ್ವೇಗೆ ಜಿಲ್ಲಾಧಿಕಾರಿ ಸೂಚನೆ
ರಾಜ್ಯ ಸರ್ಕಾರ ನಿರ್ದೇಶನದಂತೆ ಜಿಲ್ಲೆಯಲ್ಲಿರುವ ಡೀಮ್ಡ್ ಅರಣ್ಯ ಪ್ರದೇಶವನ್ನು ಕಂದಾಯ, ಅರಣ್ಯ, ಭೂದಾಖಲೆಗಳ ಇಲಾಖೆಯು ಜಂಟಿಯಾಗಿ ಸರ್ವೇ ಮಾಡಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 195
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved