• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಗಳಲ್ಲಿ ಕಿಶೋರಿಯರ ಸಭೆ ನಡೆಸಿ: ಅಪರ್ಣಾ
ಇತ್ತೀಚಿನ ದಿನಗಳಲ್ಲಿ ಫೋಕ್ಸೋ ಕಾಯ್ದೆಗಳು, ಶಾಲೆ ಬಿಟ್ಟ ಮಕ್ಕಳ ಸಂಖ್ಯೆಯು ಹೆಚ್ಚಾಗುತ್ತಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಕೊಳ್ಳಾ ಅಧಿಕಾರಿಗಳಿಗೆ ಸೂಚಿಸಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ
ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್​ ನಾಯಕರ ನಡೆ ಖಂಡಿಸಿ, ಮುಡಾ ಹಗಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಲಬುರಗಿ ನಗರದ ಸರ್ದಾರ್​ ವಲ್ಲಭಬಾಯಿ ಪಟೇಲ್​ ವೃತ್ತದ ಬಳಿ ಜಿಲ್ಲಾ ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ ನಡೆಯಿತು.
ದೈಹಿಕ ಶಿಕ್ಷಕರಿಂದ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಣೆ
ಶಹಾಬಾದ ವಲಯ ಮಟ್ಟದ ಪ್ರೌಢ ಶಾಲಾ ಕ್ರೀಡಾ ಕೂಟದಲ್ಲಿ ದೈಹಿಕ ಶಿಕ್ಷಕರು ತಮ್ಮ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ, ಪ್ರತಿಭಟನಾ ಪೂರ್ವಕವಾಗಿ ತೋಳಿಗೆ ಕಪ್ಪು ಪಟ್ಟಿ ಧರಿಸಿ, ಕರ್ತವ್ಯಕ್ಕೆ ಹಾಜರಾದರು.
ಮನೆಗೊಂದು ಸಸಿನೆಟ್ಟು ಪರಿಸರ ಸಂರಕ್ಷಿಸಿ
ಜನಸಂಖ್ಯೆ ಹೆಚ್ಚಳ ಮತ್ತು ಮರಗಳ ನಾಶದಿಂದ ನಮ್ಮ ಪರಿಸರವು ಮಾಲಿನ್ಯವಾಗಿದ್ದು ಇದರಿಂದ ಜನರ ಆರೊಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು ಇದನ್ನು ತಡೆಯಲು ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ಒಂದು ಸಸಿಯನ್ನು ನೆಡಬೇಕು ಎಂದು ತಾಪಂ ಮ್ಯಾನೇಜರ್ ಅಮೃತ ಕ್ಷೀರಸಾಗರ ಹೇಳಿದರು.
ಕ್ರೀಡೆಯಿಂದ ಆರೋಗ್ಯ ವೃದ್ಧಿ: ತಹಸೀಲ್ದಾರ್‌ ಜಗದೀಶ
ಪ್ರತಿಯೊಬ್ಬರು ತಮ್ಮ ಆರೋಗ್ಯ ಮತ್ತು ದೇಹದ ಸದೃಢತೆಯನ್ನು ಕಾಪಾಡಿಕೊಳ್ಳಲು ಕ್ರೀಡೆಯ ಬಹು ಮುಖ್ಯ ಪಾತ್ರ ವಹಿಸುತ್ತದೆ, ಪ್ರತಿಯೊಬ್ಬರು ದಿನನಿತ್ಯ ಕ್ರೀಡೆಯನ್ನು ಆಡಬೇಕು, ವಿದ್ಯಾರ್ಥಿಗಳು ಪ್ರೀತಿ, ವಿಶ್ವಾಸ ಮತ್ತು ಸೌಹಾರ್ದತೆಯಿಂದ ಕ್ರೀಡೆಯನ್ನು ಆಡಬೇಕು ಎಂದು ತಾಲೂಕು ತಹಸೀಲ್ದಾರ್‌ ಜಗದೀಶ ಚೌರ್ ಸಲಹೆ ನೀಡಿದರು.
ಆನೂರಿನಲ್ಲಿ ಅವ್ಯವಸ್ಥೆ ಕಂಡು ತಾಪಂ ಇಒ ಗರಂ
ಅಫಜಲ್ಪುರ ತಾಲೂಕಿನ ಆನೂರ ಗ್ರಾಮದಲ್ಲಿ ನೈರ್ಮಲ್ಯ ಸಮಸ್ಯೆಯಿಂದ ಗ್ರಾಮಸ್ಥರು ರೋಸಿ ಹೋಗಿದ್ದು ಗುರುವಾರ ತಾ.ಪಂ. ಇಒ ವೀರಣ್ಣ ಕವಲಗಿ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಬಡಾವಣೆಗಳಲ್ಲಿ ಕಾಲ್ನಡಿಗೆಯ ಮೂಲಕ ಸಂಚರಿಸಿ ವಿಕ್ಷಣೆ ಮಾಡಿ ಅವ್ಯವಸ್ಥೆ ಕಂಡು ಗರಂ ಆದ ಘಟನೆ ನಡೆಯಿತು.
ಜಮೀನು ಖರೀದಿಯಲ್ಲಿ ದಲ್ಲಾಳಿಗಳ ಹಾವಳಿ ತಪ್ಪಿಸಿ
ದಿಗ್ಗಾಂವ ಗ್ರಾಮದಲ್ಲಿ ಅಲ್ಟ್ರಾಟೇಕ್ ಕಂಪನಿಯವರು ಸ್ಥಾಪಿಸಲು ಉದ್ದೇಶಿಸಿರುವ ಸುಣ್ಣದಕಲ್ಲು ಗಣಿಗಾರಿಕೆ ಯೊಜನೆಗೆ ಗ್ರಾಮದಿಂದ ಸುಮಾರು ೨೦೦೦ ಸಾವಿರ ಎಕರೆ ಜಮೀನು ಖರೀದಿಗಾಗಿ ಪ್ರಸ್ತಾವನೆ ಸಲ್ಲಿಸಿದ್ದು ಇದಕ್ಕೆ ಗ್ರಾಮಸ್ಥರು ಜಮೀನು ನೀಡಲು ಒಪ್ಪಿಗೆ ಇದ್ದು ಇದರಲ್ಲಿ ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರು ಮತ್ತು ಕಂಪನಿಯವರು ಮಧ್ಯೆ ಖರೀದಿ ವ್ಯವಹಾರ ನಡೆಯಬೇಕು ಎಂದು ಗ್ರಾಮಸ್ಥರ ಪರವಾಗಿ ಮಾಜಿ ಜಿಪಂ ಸದಸ್ಯ ಶಿವರುದ್ರಪ್ಪ ಬೀಣಿ ಒತ್ತಾಯಿಸಿದರು.
ಗುರುಸಾರ್ವಭೌಮರ ಮಧ್ಯಾರಾಧನೆ ವೈಭವ
ಮಂತ್ರಾಲಯದಲ್ಲಿ ನೆಲೆ ನಿಂತು ಶತಮಾನಗಳಿಂದ ತಮ್ಮನ್ನು ಭಜಿಸುವ ಭಕ್ತರನ್ನು ಹರಸುತ್ತಿರುವ ಗುರು ಸಾರ್ವಭೌಮರಾದ ಶ್ರೀ ರಾಘವೇಂದ್ರ ಸ್ವಾಮಿಗಳ ಮಧ್ಯಾರಾಧನೆ ದಿನವಾದ ಬುಧವಾರ ಕಲಬುರಗಿಯಲ್ಲಿರುವ ವಿವಿಧ ರಾಯರ ಮಠಗಳಲ್ಲಿ ವೈಭವದಿಂದ ಕಾರ್ಯಕ್ರಮಗಳು ನಡೆದವು.
ವಿದ್ಯಾರ್ಥಿಗಳಿಗೆ ವಿಷಯ ಗ್ರಹಿಕೆ ಮುಖ್ಯ: ಪದ್ಮಶ್ರೀ ಡಾ. ಸಿ.ಆರ್. ಚಂದ್ರಶೇಖರ
ವಿದ್ಯಾರ್ಥಿಗಳು ಮೊದಲು ನಿಖರವಾದ ಗುರಿ ಇಟ್ಟುಕೊಳ್ಳಬೇಕು. ಸಮಯ ನಿರ್ವಹಣೆಯ ಕೌಶಲ ಗೊತ್ತಿದ್ದಾಗ ಆತ್ಮವಿಶ್ವಾಸ ಹೆಚ್ಚುತ್ತದೆ
ಕಲ್ಯಾಣದ 44 ಸ್ನಾತಕೋತ್ತರ ಪದವೀಧರರಿಗೆ ರಾಜೀವ ಗಾಂಧಿ ಫೆಲೋಶಿಪ್
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಆಯ್ಕೆಯಾದ ಈ ಫೆಲೋಗಳಿಗೆ ಮಾಸಿಕ 60,000 ರು. ಫೆಲೋಶಿಪ್ ನೀಡಿ ಪ್ರದೇಶದ ವಿವಿಧ ತಾಲೂಕುಗಳಿಗೆ ನಿಯೋಜಿಸಲಾಗುತ್ತದೆ
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 195
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved