• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೋನಸಪೂರ ಗ್ರಾಮಕ್ಕೆ ತಾಪಂ ಇಒ ಶಂಕರ ರಾಠೋಡ ಭೇಟಿ: ಮೀನು ಮಾತ್ರ ಸತ್ತಿವೆ
ಚಿಂಚೋಳಿ:ತಾಲೂಕಿನ ಕುಂಚಾವರಂ ಗಡಿಪ್ರದೇಶದ ಬೋನಸಪೂರ ಗ್ರಾಮದ ಕಪ್ಪುಬಣ್ಣದ ನೀರು ಹರಿಯುವುದನ್ನು ತಾಪಂ ಅಧಿಕಾರಿ ಶಂಕರ ರಾಠೋಡ,ಡಾ}ಬಾಲಾಜಿ ಪಾಟೀಲ,ಪಿಡಿಓ ರಾಮಕೃಷ್ಣ ಭೇಟಿ ನೀಡಿ ಪರಿಶೀಲಿಸಿದರು.
ಕಲಬುರಗಿ ಜೈಲು ಜಾಲಿ ಲೈಫ್‌ಗೆ ಬ್ರೇಕ್‌ ಬೀಳುವುದೆ? ಗಾಂಜಾ, ಮೊಬೈಲ್, ಹನಿಟ್ರ್ಯಾಪ್ ಕೇಸ್ ಬೆಳಕಿಗೆ

ಸಜಾ ಹಾಗೂ ವಿಚಾರಮಾಧೀನ ಕೈದಿಗಳು ಗಾಂಜಾ, ಮೊಬೈಲ್ ಬಳಸುತ್ತಿದ್ದಾರೆ ಎಂಬ ಕಾರಣಕ್ಕಾಗಿ ಸುದ್ದಿಯಲ್ಲಿರುವ ಇಲ್ಲಿನ ಕಲಬುರಗಿ ಸೆಂಟ್ರಲ್ ಜೈಲಿನಿಂದ ಹನಿಟ್ರ್ಯಾಪ್‌ನಂತಹ ಆಘಾತಕಾರಿ ಸಂಗತಿ ಹೊರಬಿದ್ದಿದೆ.  

ವಕ್ಫ್‌ ಆಸ್ತಿ ನೋಂದಣಿಯಲ್ಲಿ ನಿಯಮ ಉಲ್ಲಂಘನೆ
ಪುರಸಭೆಯ ಸೂಚನೆ ಹಿಂಪಡೆಯದಿದ್ದರೆ ಉಗ್ರ ಹೋರಾಟ: ಸುಭಾಷ್ ಆರ್.ಗುತ್ತೇದಾರ
ಕಲಬುರಗಿ ಜೈಲಲ್ಲಿ ಉಗ್ರ ಜುಲ್ಫಿಕರ್‌ ಅಟ್ಟಹಾಸ - ಹನಿಟ್ರ್ಯಾಪ್‌ ಮಾಡಿ ಬ್ಲ್ಯಾಕ್ ಮೇಲ್‌

ಸ್ಮಾರ್ಟ್‌ ಫೋನ್‌ ಬಳಸುತ್ತ, ಗುಟ್ಕಾ, ಗಾಂಜಾ ಅಮಲಲ್ಲಿ ಹಾಯಾಗಿ ಜೈಲಲ್ಲಿ ಕಾಲ ಕಳೆಯುತ್ತಿದ್ದಾರೆಂಬ ಸಂಗತಿ ಬಯಲಾದ ಬೆನ್ನಲ್ಲೇ ಇದೀಗ ಜೈಲಲ್ಲಿರುವ ಉಗ್ರನೋರ್ವ ಜೈಲು ಸಿಬ್ಬಂದಿ, ಸಹ ಕೈದಿಗಳಿಗೆ ತನ್ನ ಕುಟೀಲತನದಿಂದ ಬ್ಲ್ಯಾಕ್‌ಮೇಲ್‌ ಮಾಡುವ ಮಾಹಿತಿ ಬಹಿರಂಗವಾಗಿದೆ.

ಕಲಬುರಗಿ: ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ
ಜೋಳ, ಕಡಲೆ ಬಿತ್ತನೆಯಲ್ಲಿ ಮುಳುಗಿದ್ದ ರೈತರಿಗೆ ಅಡಚಣೆ. ಕೆಳ ಪ್ರದೇಶದಲ್ಲಿರುವ ತೊಗರಿ ಹೊಲಗದ್ದೆಗಳಿಗೂ ತೊಂದರೆ. ತೊಗರಿ ಫಸಲು ಕೂಡಾ ನಳನಳಿಸುತ್ತಿರುವಾಗಲೇ ಚಿತ್ತ ಮಳೆ ಜಿಲ್ಲಾದ್ಯಂತ 2 ದಿನದಿಂದ ಸುರಿಯತ್ತಿದೆ.
ಮಾನಸಿಕ ರೋಗಿಗಳ ಜತೆ ಆಪ್ತ ಸಮಾಲೋಚನೆ ಅಗತ್ಯ: ನ್ಯಾ.ಕಿಶನ್‌ ಮಾಡಲಗಿ
ಚಿತ್ತಾಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ನ್ಯಾ.ಕಿಶನ್‌ ಮಾಡಲಗಿ ಮಾತನಾಡಿದರು. ಮಾನಸಿಕ ರೋಗಿಗಳ ಹಿತರಕ್ಷಣೆಗಾಗಿ ಕಾನೂನಿನ ಚೌಕಟ್ಟಿನಲ್ಲಿ ಕಾಯ್ದೆಗಳಿದ್ದು, ನ್ಯಾಯಲಯದಿಂದ ಆದೇಶ ನೀಡಿದ ನಂತರ ಚಿಕಿತ್ಸೆ ನೀಡಲು ಅವಕಾಶವಿದೆ ಎಂದರು.
ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪ್ರೋತ್ಸಾಹದಾಯಕ: ಪ್ರೊ.ದಯಾನಂದ
ಗುರುಹಿರಿಯರ ಮಾರ್ಗದರ್ಶನ ಉನ್ನತ ಸಾಧನೆಗೆ ಪ್ರೇರಣೆ ಎಂದು ಗುಲಬರ್ಗ ವಿವಿ ಕುಲಪತಿ ಪ್ರೊ. ದಯಾನಂದ ಅಗಸರ ಹೇಳಿದರು. ಪ್ರೊ. ದಯಾನಂದ ಅಗಸರ ಹೇಳಿದರು. ಗುಲಬರ್ಗ ವಿವಿಯಲ್ಲಿ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣೆ ಹಾಗೂ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಹಾರಕೂಡ ನಾಟ್ಯ ಸಂಘದಿಂದ ಕಲಾವಿದರ ಗುರುತಿಸುವ ಕಾರ್ಯ
ಚಿಂಚೋಳಿ ತಾಲೂಕಿನ ರಂಗಭೂಮಿ ಕಲಾವಿದರು, ನಾಟಕ ಅಕಾಡೆಮಿ ಮತ್ತು ಕುಮಾರೇಶ್ವರ ಶ್ರೀ ಪ್ರಶಸ್ತಿ ಪಡೆದ ಕಲಾವಿದರನ್ನು ಪುರಸಭೆ ಅಧ್ಯಕ್ಷ ಆನಂದಕುಮಾರ ಟೈಗರ ಸನ್ಮಾನಿಸಿದರು.
ರಕ್ಷಣಾ ಕ್ರಮ ಅನುಸರಿಸದ ಔಷಧಿ ಸಿಂಪಡಣೆ ಕಂಟಕ!
ಹೊಲದಲ್ಲಿನ ಬೆಳೆ, ಮಾರುಕಟ್ಟೆ ಬೆಲೆ ಎಂದು ಚಿಂತೆಗೊಳಗಾಗುವ ಮುನ್ನವೇ ತೊಗರಿ ಕಣಜದ ಮಣ್ಣಿನ ಮಕ್ಕಳ ಮುಂದೆ ಅವರ ಕಣ್ಣಿನ ದೃಷ್ಟಿಗೇ ಕಂಟಕ ತಂದೊಡ್ಡುವಂತಹ ಸವಾಲೊಂದು ಧುತ್ತನೆ ಎದುರಾಗಿದೆ
ಮಕ್ಕಳ ಮೊಬೈಲ್‌ ಬಳಕೆ ಮೇಲೆ ನಿಯಂತ್ರಣ ಹೇರುವ ಅಗತ್ಯ: ಡಾ.ರಾಜಶ್ರೀ
ಬದಲಾದ ಜೀವನ ಶೈಲಿ, ಸಾಮಾಜಿಕ ಸಂರಚನೆಯಿಂದಾಗಿ ಶಾಲಾ ಮಕ್ಕಳಲ್ಲಿ ಮೊಬೈಲ್‌ ಬಳಕೆ, ಸ್ಕ್ರೀನ್‌ ಟೈಮಿಂಗ್‌ ಅವಧಿ ಹೆಚ್ಚುತ್ತಿದೆ ಎಂದು ಕಳವಳ ವ್ಯಕ್ತ
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved