• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿರುಸಿನ ಮಳೆಗೆ ತೊಗರಿ ಫಸಲು ನೀರು ಪಾಲು
ಅಫಜಲ್ಪುರ, ಕಲಬುರಗಿ, ಆಳಂದ,, ಸೇಡಂ ಹಾಗೂ ಚಿತ್ತಾಪುರ ತಾಲೂಕಿನ ಆಯ್ದ ಹೋಬಳಿಗಳಲ್ಲಿ ಸೋಮವಾರ ರಾತ್ರಿ 2 ಗಂಟೆ ಕಾಲ ಸತತ ಸುರಿದ ಬಿರುಸಿನ ಮಳೆಗೆ ಆಯಾ ಪ್ರದೇಶದಲ್ಲಿನ ಹತ್ತಾರು ಹಳ್ಳಿಗಳ ವ್ಯಾಪ್ತಿಯ ನೂರಾರು ಎಕರೆಯಲ್ಲಿ ಬೆಳೆದು ನಿಂತು ನಳನಲಿಸುತ್ತಿದ್ದ ತೊಗರಿ ಫಸಲು, ಹೆಸರು, ಉದ್ದು, ಹತ್ತಿ, ಮೆಕ್ಕೆಜೋಳ, ಸೂರ್ಯಕಾಂತಿ ಬೆಳೆಗಳು ಮಳೆ ನೀರು ಪಾಲಾಗಿದೆ.
ಕುಡುಕರ ಅಡ್ಡೆಯಾದ ಇಂದಿರಾ ಕ್ಯಾಂಟೀನ್
ವಿಶಾಲವಾದ ಜಾಗದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಒಳಭಾಗ ಮತ್ತು ಮುಂಭಾಗದಲ್ಲಿ ಖಾಸಗಿ ದ್ವಿಚಕ್ರ ವಾಹನಗಳು, ಪಿಕ್‌ಅಪ್ ವಾಹನಗಳನ್ನು ತಂದು ನಿಲ್ಲಿಸಲಾಗುತ್ತಿದೆ.
ಬಸವಣ್ಣ ವಚನಗಳ ಅಳವಡಿಸಿಕೊಳ್ಳಿ: ಶಿವಕುಮಾರ ಶ್ರೀಗಳು
ಎಲ್ಲ ಧರ್ಮಿಯರನ್ನು ಪ್ರೀತಿಯಿಂದ ಕಾಣುವ ವೀರಶೈವ ಧರ್ಮ. ಚಿಂಚೋಳಿ ಹಾರಕೂಡ ಮಠದಲ್ಲಿ ೮೯೧ನೇ ಬಸವ ಜಯಂತ್ಯುತ್ಸವನ್ನು ಶಿವಕುಮಾರ ಶಿವಾಚಾರ್ಯರು ಮತ್ತು ಪೂಜ್ಯ ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು ಉದ್ಘಾಟಿಸಿದರು.
ಚಿತ್ತಾಪುರ ಪುರಸಭೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ಪ್ರಕಟ
ಚಿತ್ತಾಪುರ ಪುರಸಭೆಗೆ ಎರಡು ವರ್ಷಗಳ ನಂತರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಲಾಗಿದೆ. ಮೀಸಲಾತಿ ಪಟ್ಟಿ ಹೊರ ಬೀಳುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
₹7,500 ಪಿಂಚಣಿ ನೀಡುವಂತೆ ನೌಕರರ ಆಗ್ರಹ
ತಮಗೆ ಮಾಸಿಕ 7, 500 ರು ಪಿಂಚಣಿ ಹಾಗೂ ಆರೋಗ್ಯ ಪ್ರಯೋಜನಗಳನ್ನು ನೀಡಬೇಕು ಎಂಬ ಪ್ರಮುಖ ಬೇಡಿಕೆಯೊಂದಿಗೆ ಕಳೆದ 8 ವರ್ಷದಿಂದ ದೇಶಾದ್ಯಂತ ಹೋರಾಟ ನಡೆಸುತ್ತಿರುವ ಭವಿಷ್ಯನಿಧಿ ನಿವೃತ್ತ ನೌಕರರು ಆ. 31 ರೊಳಗೆ ತಮ್ಮ ಬೇಡಿಕೆಗೆ ಕೇಂದ್ರದ ಬಿಜೆಪಿ ಸರ್ಕಾರ ಸ್ಪಂದಿಸದೆ ಹೋದಲ್ಲಿ ಪರಿಸ್ಥಿತಿ ಚೆನ್ನಾಗಿರೋದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ ಬ್ರಹ್ಮಪೂರ ಉತ್ತರಾದಿ ಮಠದಲ್ಲಿ ನಾಳೆ ರಾಯರ ಆರಾಧನೆ
ಇಲ್ಲಿನ ಬ್ರಹ್ಮಪೂರದಲ್ಲಿರುವ ರುಕ್ಮಿಣಿ ವಿಠಲ ಮಂದಿರ ಉತ್ತರಾದಿ ಮಠದಲ್ಲಿ ಆ.20 ರಿಂದ 3 ದಿನಗಳ ಕಾಲ ಗುರುರಾಯರ ಆರಾಧನೆ ಮಹೋತ್ಸವ ವೈಭವದಿಂದ ನಡೆಸಲಾಗುತ್ತಿದೆ. ಇದಕ್ಕಾಗಿ ಸಕಲ ಸಿದ್ಧತೆಗಳು ಸಾಗಿವೆ ಎಂದು ಅಲ್ಲಿನ ವ್ಯವಸ್ಥಾಪಕರಾದ ಪಂ. ವಿನೋದಾಚಾರ್ಯ ಗಲಗಲಿ ಹೇಳಿದ್ದಾರೆ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌: ಅಭಿಮಾನಿಗಳಿಂದ ಪ್ರತಿಭಟನೆ
ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು ಖಂಡನೀಯವಾಗಿದೆ ಎಂದು ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಶನಿವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ನಾಳೆ ರಟಕಲ ರೇವಣಸಿದ್ದೇಶ್ವರ ಬೆಳ್ಳಿ ಪಲ್ಲಕ್ಕಿ ಮಹೋತ್ಸವ
ಕಲ್ಯಾಣ ಕರ್ನಾಟಕ ಭಾಗದ ಆರಾಧ್ಯ ದೈವ ತಾಲೂಕು ಸಮೀಪದ ರೇವಗಿ (ರಟಕಲ್‌) ಗುಡ್ಡದ ಜಗದ್ಗುರು ರೇವಣಸಿದ್ದೇಶ್ವರ ಬೆಳ್ಳಿ ಪಲ್ಲಕ್ಕಿ ಉತ್ಸವ ಸೋಮವಾರ ಸಂಜೆ ಭಕ್ತ ಜನಸಾಗರದ ಜೈಘೋಷಗಳ ಮಧ್ಯೆ ಸಂಭ್ರಮದಿಂದ ಜರುಗಲಿದೆ ಎಂದು ದೇವಸ್ಥಾನ ಸಮೀತಿ ಕಾರ್ಯದರ್ಶಿ ಸದಾಶಿವ ವಗ್ಗೆ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಳಂದ ತಾಲೂಕಲ್ಲಿ ಆಡಳಿತ ಯಂತ್ರ ಕುಸಿದಿದೆ
ಜಿಲ್ಲೆಯ ಆಳಂದ ಮತಕ್ಷೇತ್ರದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ, ಪೊಲೀಸರು, ತಾಪಂ, ಪಪಂ ಸಂಸ್ಥೆಗಳಲ್ಲಿರುವವರು ಜನಪರವಾಗಿ ಕೆಲಸಕ್ಕೆ ಮುಂದಾಗದೆ ರಾಜಕೀಯವಾಗಿ ಪ್ರಭಾವಿಗಳದ್ದೆ ಕಾರುಬಾರು, ಹಾಲಿ ಶಾಸಕರು, ಅವರ ಬಂಧುಗಳೇ ಇಲ್ಲಿ ಬೇಕಾಬಿಟ್ಟಿ ಕೆಲಸಗಳನ್ನು ಅಧಿಕಾರಿಗಳಿಂದ ಮಾಡಿಸುತ್ತ ಹಗರಣಗಳಿಗೂ ಕಾರಣರಾಗುತ್ತಿದ್ದಾರೆಂದು ಜಿಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದರ್‌, ಬಿಜೆಪಿ ಮುಖಂಡ ಹಣಮಂತಾರಯ ಮಾಲಾಜಿ ದೂರಿದ್ದಾರೆ.
ರಾಜ್ಯಪಾಲರ ನಡೆ ಖಂಡಿಸಿ ಕುರುಬ ಸಂಘ ಪ್ರತಿಭಟನೆ
ರಾಜ್ಯದ ಅಹಿಂದ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ನೀಡಿರುವ ಆದೇಶ ಖಂಡಿಸಿ ಕರ್ನಾಟಕ ಪ್ರದೇಶ ಕುರುಬ ಸಂಘದ ಮುಖಂಡರು ಪಟ್ಟಣದ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಪ್ರತಿಮೆ ಮುಂದೆ ಭಾನುವಾರ ರಸ್ತೆ ತಡೆದು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 195
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved