• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಯಾನ್ಸರ್ ಆರಂಭಿಕ ಪತ್ತೆಯಿಂದ ಜೀವ ರಕ್ಷಣೆ: ಡಾ.ಫಾರುಕ್
ಬಡಜನರಿಗೆ ರಿಯಾಯಿತಿ ದರದಲ್ಲಿ ಕ್ಯಾನ್ಸರ್‌ ಚಿಕಿತ್ಸೆಗೆ ನಿರ್ಧಾರ ಮಾಡಲಾಗಿದೆ. ಸಾರ್ವಜನಿಕರು ಚಿಕಿತ್ಸಯನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಆಸ್ಪತ್ರೆ ಮುಖ್ಯಸ್ಥ ಡಾ. ಫಾರುಕ್ ಮನ್ನೂರ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಕುರ್ಚಿ ಅಲುಗಾಡ್ತಿದೆ: ರಾಜಕುಮಾರ ಪಾಟೀಲ ತೇಲ್ಕೂರ
ಕುರ್ಚಿ ಮೇಲೆ ಟವೆಲ್ ಹಾಕಲು ಕೆಲ ಸಚಿವರ ಪ್ರಯತ್ನ. ಪ್ರಿಯಾಂಕ್‌ ಖರ್ಗೆಗೆ ಕಾಮೆಂಟ್ ಮಾಡುವುದು ಬಿಟ್ಟರೆ ಬೇರೆ ಗೊತ್ತಿಲ್ಲ ಎಂದು ಸಚಿವರ ವಿರುದ್ಧ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ವಾಗ್ದಾಳಿ.
ಪೈಗಂಬರ್‌ ಕುರಿತು ಅವಹೇಳನಕಾರಿ ಹೇಳಿಕೆ: ಪ್ರತಿಭಟನೆ
Chincholi news, Muslim Community, uttar pradesh, mohammad paigambar, Protest in chincholi, kalaburagi news, ಚಿಂಚೋಳಿ, ಮಹಮ್ಮದ್‌ ಪೈಗಂಬರ್‌, ಉತ್ತರ ಪ್ರದೇಶ
ಬಾಪೂಜಿ ಪ್ರಬಂಧ ಸ್ಪರ್ಧೆ: 9 ವಿದ್ಯಾರ್ಥಿಗಳಿಗೆ ನಗದು, ಪ್ರಮಾಣ ಪತ್ರ
ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜರುಗಿದ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು.
ಮಹಾತ್ಮರ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಗುರಿಕಾರ
ಚಿತ್ತಾಪುರ ಪುರಸಭೆ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್‌ ಬಹದ್ದೂರ್‌ ಶಾಸ್ತ್ರಿ ರವರ ಜಯಂತಿಯಲ್ಲಿ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಅಧಿಕಾರಿಗಳ ಮೇಲೆ ಹಿಡಿತ ಸಾಧಿಸುವಲ್ಲಿ ಸಚಿವ ಖರ್ಗೆ ವಿಫಲ
ಸಚಿವ ಪ್ರಿಯಾಂಕ್‌ರು ಕಲಬುರಗಿ ಉಸ್ತುವಾರಿಯಾಗಿ ಜಿಲ್ಲೆಯ ಅಭಿವೃದ್ಧಿಗೆ ಬದ್ಧ ಎಂದು ಹೇಳಿದ ಮಾತು ಜಾರಿಗೆ ಬರುವುದು ಯಾವಾಗ? ತಾಲೂಕು ಮತ್ತು ಜಿಲ್ಲೆಯಲ್ಲಿ ಸ್ಥಳೀಯ ಆಡಳಿತ ಬಲವರ್ಧನೆಯಾಗುವುದು ಯಾವಾಗ ಎಂದು ಪ್ರಶ್ನಿಸಿದರು
ಗಾಂಧಿಜೀ ಸಂದೇಶ ಪಾಲನೆಗೆ ಶಾಸಕ ಎಂ.ವೈ ಪಾಟೀಲ್ ಕರೆ
ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಮುಂಚೂಣಿ ಹೋರಾಟ ನಡೆಸಿ ಜಗತ್ತಿಗೆ ಯುದ್ದದಿಂದಲ್ಲದೆ ಕೇವಲ ಶಾಂತಿಯಿಂದಲೇ ಸ್ವಾತಂತ್ರ್ಯ ತಂದುಕೊಡಬಹುದೆಂದು ತೋರಿಸಿದ ಮಹಾತ್ಮ ಗಾಂಧಿಜೀ ಅವರ ಸಂದೇಶಗಳನ್ನು ಪಾಲನೆ ಮಾಡಿ
ಜಾನುವಾರು ಖದೀಮರ ಬಂಧನ: ಕಾಳಗಿ ಪೋಲಿಸ್‌ರ ಕಾರ್ಯಕ್ಕೆ ಎಸ್ಪಿ ಪ್ರಶಂಸೆ
ಹಲವು ತಿಂಗಳಿಂದ ರೈತರ ಜಾನುವಾರು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಐಪಿಎಸ್ ಅಧಿಕಾರಿ ಎಮ.ಚಂದ್ರಶೇಖರ್‌ ಅಮಾನತಿಗೆ ಜೆಡಿಎಸ್‌ ಆಗ್ರಹ
ಚಿಂಚೋಳಿಯಲ್ಲಿ ಅಧಿಕಾರಿ ಎಮ.ಚಂದ್ರಶೇಖರರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ತಾಲೂಕು ಜೆಡಿಎಸ್ ಮುಖಂಡರು ಮನವಿ ಸಲ್ಲಿಸಿದರು.
ಸಚಿವದ್ವಯರ ತವರು ಗ್ರಾಪಂಗೆ ಗಾಂಧಿಗ್ರಾಮ ಗರಿ!
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರತಿವರ್ಷ ಗಾಂಧಿಗ್ರಾಮ ಪುರಸ್ಕಾರ ನೀಡುತ್ತಿದ್ದು, ಈ ಬಾರಿ ಜಿಲ್ಲೆಯ 11 ತಾಲೂಕುಗಳ ತಲಾ ಒಂದು ಪಂಚಾಯ್ತಿಗೆ ಈ ಗೌರವ ದೊರಕಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved