• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಣಗಾಪೂರ ಬ್ಯಾರೇಜ್‌ಗೆ ಹೈಡ್ರಾಲಿಕ್ ಗೇಟ್‌ ಅಳವಡಿಸಲು ಆಗ್ರಹ
ಅಫಜಲ್ಪುರ ತಾಲೂಕಿನ ದೇವಲ ಗಾಣಗಾಪೂರದಲ್ಲಿನ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರೀಜ್ ಕಂ ಬ್ಯಾರೇಜ್‌ ಗೇಟ್‌ಗಳು ಹಾಳಾಗಿ ನೀರು ಪೋಲಾಗುತ್ತಿವೆ
ಮಳೆ ನೀರು ಸಂಗ್ರಹಿಸಲು ಚೆಕ್‌ಡ್ಯಾಂ ನಿರ್ಮಾಣಕ್ಕಾಗಿ ಪ್ರಸ್ತಾವ: ಶಾಸಕ ಎಂ.ವೈ.ಪಾಟೀಲ
2022 -23ನೇ ಸಾಲಿನ ಅಪೆಂಡಿಕ್ಸ್‌ ಈ ಯೋಜನೆ ಅಡಿಯಲ್ಲಿ ಲೋಕೋಪಯೋಗಿ ಇಲಾಖೆ ಅಡಿಯಲ್ಲಿ 5 ಕೋಟಿ ಮೊತ್ತದ ಹೈದ್ರಾದಿಂದ ಕಡಣಿ ಬ್ಯಾರೇಜ್ ವರೆಗಿನ 3 ಕಿ.ಮೀ. ರಸ್ತೆ ಕಾಮಗಾರಿಗೆ ಅಡಿಗಲ್ಲು
ಕಬ್ಬು ಕಾಯ್ದೆ ರದ್ದುಗೊಳಿಸಿ, ಎಸ್ಎಪಿ ಪುನಃ ಜಾರಿಗೆ ತನ್ನಿ
ರಾಜ್ಯ ಸರ್ಕಾರ ಹರಿಯಾಣ ಪಂಜಾಬ್ ಮಾದರಿಯಲ್ಲಿ ಪ್ರತಿ ಟನ್‌ಗೆ 900 ರುಪಾಯಿಗಳ ಎಸ್ಎಪಿ ನಿಗದಿಪಡಿಸಬೇಕು. ರೆವಿನ್ಯೂ ಶೇರಿಂಗ್ ಫಾರ್ಮುಲ್‌ ರದ್ದುಪಡಿಸಬೇಕು
ಮಹಾತ್ಮ ಗಾಂಧೀಜಿ ಜಯಂತಿ ಅದ್ಧೂರಿ ಆಚರಣೆ: ರಾಯಪ್ಪ ಹುಣಸಗಿ
ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ. ಜಯಂತಿಗೆ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೂಚನೆ ನೀಡಿದರು.ಅ.2ರಂದು ಬೆಳಗ್ಗೆ 9 ಗಂಟೆಗೆ ಟೌನ್ ಹಾಲಿನಲ್ಲಿರುವ ಗಾಂಧೀಜಿ ಪ್ರತಿಮೆ ಮೊದಲು ಮಾಲಾರ್ಪಣೆ ಮಾಡಿ ಡಾ. ಎಸ್. ಪಂಡಿತ ರಂಗಮಂದಿರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ವೀರಶೈವ ಭವನಕ್ಕೆ ₹೧೦ ಲಕ್ಷ: ಶರಣಕುಮಾರ ಮೋದಿ
ಸಮಾಜದಲ್ಲಿ ರಾಜಕೀಯ ಬೆರೆಸುವ ಕೆಲಸ ಯಾರು ಮಾಡಬಾರದು. ನಾವು ಸಂಘಟಿತರಾಗಿ ನಮ್ಮ ಮಕ್ಕಳನ್ನು ಶೈಕ್ಷಣಿಕವಾಗಿ ಸದೃಢರನ್ನಾಗಿ ಮಾಡೋಣ ಎಂದು ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಅಧ್ಯಕ್ಷ ಹೇಳಿದರು.
ಗೆಳೆಯರ ಗುಂಡು ಪಾರ್ಟಿಯಲ್ಲಿ ಸಿಡಿಯಿತು ಗುಂಡು
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿ ಯುವಕ ಶ್ರೀಕಾಂತ್ ಪೂಜಾರಿ ಮೇಲೆ ಗುಂಡಿನ ದಾಳಿ, ಶ್ರೀಕಾಂತ್‌ನ ಎಡಗೈಗೆ ತಾಗಿದ ಒಂದು ಗುಂಡು.
ವಿದ್ಯುತ್ ಕಂಬಗಳಿಗೆ ತಬ್ಬಿದ ಗಿಡಗಂಟಿಗಳು: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನತೆ ಆಕ್ರೋಶ
ತಾಲೂಕಿನ ಸುಂಬಡ ಗ್ರಾಮದಲ್ಲಿ ಇರುವ ವಿದ್ಯುತ್ ಕಂಬಗಳಿಗೆ ಗಿಡಗಂಟಿ, ಬಳ್ಳಿ ಸುತ್ತಿಕೊಂಡಿದ್ದರೂ ಏಕೆ ತೆರವು ಮಾಡುತ್ತಿಲ್ಲ ಎಂದು ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುವಿವಿ ಭ್ರಷ್ಟಾಚಾರ ವಿರೋಧಿಸಿ ಆಡಳಿತ ಸೌಧಕ್ಕೆ ಮುತ್ತಿಗೆ
ಗುವಿವಿ ವಿದ್ಯಾ ಕಾಶಿ ಆಗಬೇಕಿತ್ತು, ಅನೇಕ ಸಮಸ್ಯೆಗಳ ಗೂಡಾಗಿದೆ. ಸರಿಯಾದ ಸಮಯಕ್ಕೆ ಪರೀಕ್ಷೆಗಳನ್ನು ನಡೆಸಬೇಕು.
ಶುಲ್ಕದಾಸೆಗೆ ಎಸ್ಸಿ, ಎಸ್ಟಿ ಮಕ್ಕಳ ಪ್ರವೇಶಾತಿ ನಿರಾಕರಿಸುವಂತಿಲ್ಲ: ಪಿ.ಎಂ.ನರೇಂದ್ರಸ್ವಾಮಿ
ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಈ ಸಮುದಾಯದ ಒಳಿತಿಗೆ ₹36 ಸಾವಿರ ಕೋಟಿ ಮೀಸಲಿಡಲಾಗಿದ್ದು ಸಮರ್ಪಕವಾಗಿ ಬಳಸಿ
ಆದರ್ಶ ಜೀವನ ರೂಪಿಸುವರು ಶಿಕ್ಷಕರು: ಶಾಸಕ ಬಸವರಾಜ ಮತ್ತಿಮಡು
ಕಮಲಾಪುರದ ರೇವಣಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕುಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಶಾಸಕ ಬಸವರಾಜ ಮತ್ತಿಮಡು ಮಾತನಾಡಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved