• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯ ಶತಮಾನೋತ್ಸವಕ್ಕೆ ಶೇ.100ರಷ್ಟು ಸಾಕ್ಷರತೆ ಗುರಿ
ಅಸಂಖ್ಯಾತ ಹೋರಾಟಗಾರರ ತ್ಯಾಗ ಬಲಿದಾನದ ಫಲವಾಗಿ ಭಾರತ ಸ್ವಾತಂತ್ರ್ಯ ಪಡೆದು 2047ಕ್ಕೆ ಶತಮಾನೋತ್ಸವ ಅಚರಿಸಲಿದ್ದು, ಈ ಹೊತ್ತಿಗೆ ದೇಶ ಸಾಕ್ಷರತೆ ಪ್ರಮಾಣವನ್ನು ಶೇ.100ಕ್ಕೆ ಹೆಚ್ಚಿಸಬೇಕಿದೆ ಎಂದು ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಕರೆ ನೀಡಿದರು.
ನೂತನ ಕೋರ್ಟ್‌ ಕಟ್ಟಡಕ್ಕೆ ಸರ್ಕಾರಕ್ಕೆ ಪತ್ರ
ಕಲಬುರಗಿ ಜಿಲ್ಲೆಯ ಅಫಜಲ್ಪುರ, ಜೇವರ್ಗಿ, ಆಳಂದ ತಾಲೂಕಿನ ನ್ಯಾಯಾಲಯಗಳಿಗೆ ಭೇಟಿ ನೀಡಿ ನ್ಯಾಯಾಲಯ ಕಟ್ಟಡಗಳ ಸ್ಥಿತಿಗತಿಯನ್ನು ಪರಿಶೀಲನೆ ಮಾಡಿದ್ದೇನೆ. ಆದರೆ, ಕಟ್ಟಡಗಳು ಬಹಳಷ್ಟು ದುಸ್ಥಿತಿಯಲ್ಲಿವೆ. ಚಿಂಚೋಳಿ ನ್ಯಾಯಾಲಯ ಕಟ್ಟಡದಲ್ಲಿ ಅನೇಕ ಕಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.
ಪ್ಲಾಸ್ಟಿಕ್‌ ಸಂಗ್ರಹಿಸಿ ಕೊಟ್ಟವರಿಗೆ ಅರ್ಧ ಕೆಜಿ ಅಡುಗೆ ಎಣ್ಣೆ
ಆಳಂದ ತಾಲೂಕು ಪ್ಲಾಸ್ಟಿಕ್ ಮುಕ್ತ ಗ್ರಾಮಗಳ ವಿಶೇಷ ಅಭಿಯಾನ ಗಮನ ಸೆಳೆದಿದೆ. ತಾಲೂಕಿನ ಕಡಗಂಚಿ ಗ್ರಾಮದಲ್ಲಿ ಗ್ರಾಪಂ, ತಾಪಂ, ಜಿಪಂ ಹಾಗೂ ಕರ್ನಾಟಕ ಕೇದ್ರೀಯ ವಿವಿ ವಿದ್ಯಾರ್ಥಿಗಳ ಆಶ್ರಯದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಾಗೂ ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಪ್ಲಾಸ್ಟಿಕ್‌ ಕೊಟ್ಟವರಿಗೆ ಸ್ವಚ್ಛತಾ ಅರಿವು ಮೂಡಿಸಲು ಎಣ್ಣೆ ನೀಡಲಾಗುತ್ತಿದೆ.
ಡೆಂಘೀ ನಿಯಂತ್ರಣಕ್ಕೆ ಕ್ರಮ: ಡಾ. ಮಹಮ್ಮದ ಗಫಾರ
ಗಪ್ಪಿ ಮೀನುಗಳು ತಮ್ಮ ರೋಮಾಂಚಕ ಬಣ್ಣಗಳು ಮತ್ತು ಶಾಂತಿಯುತ ಸ್ವಭಾವಕ್ಕೆ ಹೆಸರುವಾಸಿಯಾದ ಜನಪ್ರೀಯ ಸಿಹಿ ನೀರಿನ ಅಕ್ವೇರಿಯಂ ಮೀನುಗಳಾಗಿವೆ ಗಪ್ಪಿ ಮೀನುಗಳು ದಕ್ಷಿಣ ಅಮೇರಿಕಾದಲ್ಲಿ ಹೆಚ್ಚುವಾಸಿಸುತ್ತವೆ.
ಹೆಸರಿಗೆ ಮಾತ್ರ ಶುದ್ಧ, ಜನರಿಗೆ ಮಾತ್ರ ನಿರುಪಯುಕ್ತ
ಯಡ್ರಾಮಿ ತಾಂಡಾದಲ್ಲಿ ಇರುವ ಶುದ್ಧ ನೀರಿನ ಘಟಕ ಕಾರ್ಯನಿರ್ವಹಿಸುತ್ತಿಲ್ಲ ಎಂಬುವುದನ್ನು ಯಾವುದೇ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಗಮನಕ್ಕೆ ತರದೇ ಇರುವುದು ವಿಪರ್ಯಾಸ.
ಶಿಕ್ಷಕರರಿಂದ ಬೆಂಗಳೂರು ಚಲೋ ಇಂದು
ಪದವಿ ಪೂರೈಸಿರುವ ಶಿಕ್ಷಕರನ್ನು ಪದವೀಧರ ಶಿಕ್ಷರೆಂದು ಪರಿಗಣಿಸಿ ಮುಂದಿನ ಅವರ ಸೇವಾ ಬಡ್ತಿಗೆ ಪರಿಗಣಿಸಬೇಕು. ಅದೇ ರೀತಿ 2017ರ ಹೊಸ ನಿಯಮ ಜಾರಿಯಿಂದ 1ರಿಂದ 7ನೇ ತರಗತಿವರೆಗಿನ ಬೋಧನೆಗೆಂದು ನೇಮಕಾತಿ ಮಾಡಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 1ರಿಂದ 5ನೇ ತರಗತಿ ಬೋಧನೆಗೆ ಮಾತ್ರ ಸೀಮಿತ ಎಂದು ಹಿಂಬಡ್ತಿ ನೀಡಲಾಗಿದೆ.
ವಿಜ್ಞಾನ ವಸ್ತುಪ್ರದರ್ಶನದಲ್ಲಿ ಶರಣಬಸವ ವಿಶ್ವವಿದ್ಯಾಲಯ ಛಾಪು
ಶರಣಬಸವ ವಿವಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆಎಸ್‍ಸಿಎಸ್‍ಟಿ) ತಮ್ಮದೇ ವಿವಿ ಅಂಗಳದಲ್ಲಿ ಆಯೋಜಿಸಿದ್ದ, ರಾಜ್ಯ ಮಟ್ಟದ 47ನೇ ಸರಣಿ ವಿದ್ಯಾರ್ಥಿ ಯೋಜನಾ ಕಾರ್ಯಕ್ರಮದಲ್ಲಿ (ಎಸ್‍ಪಿಪಿ) ದಾಖಲೆಯ ಎರಡು ಅತ್ಯುತ್ತಮ ಯೋಜನಾ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ವಿಶ್ವವಿದ್ಯಾಲಯಕ್ಕೆ ಹೆಮ್ಮೆ ತಂದಿದ್ದಾರೆ.
ಮಳೆ, ಪ್ರವಾಹ ಹಾನಿ ಕುರಿತು ನಿಖರ ಮಾಹಿತಿ ಕೊಡಿ: ಡಿಸಿ
ಕಳೆದ ಜೂ.1ರಿಂದ ಇಲ್ಲಿಯವರೆಗೆ ಮಳೆ ಮತ್ತು ಇತ್ತೀಚಿನ ಭೀಮಾ ನದಿ ಪ್ರವಾಹದಿಂದಾದ ಹಾನಿಯಾದ ಬಗ್ಗೆ ನಿಖರವಾದ ಮಾಹಿತಿ ಕೂಡಲೆ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡೆಂಘೀ ನಿಯಂತ್ರಣಕ್ಕೆ ಮುಂದಾಗಿ: ಡಿಸಿ ತರನ್ನುಮ್
ಡೆಂಘೀ ನಿಯಂತ್ರಣ ನಿಟ್ಟಿನಲ್ಲಿ ಮುಂದಿನ 3 ದಿನದಲ್ಲಿ ಜಿಲ್ಲೆಯ ಶಾಲಾ, ಅಂಗನವಾಡಿ ಹಾಗೂ ವಸತಿ ನಿಲಯದಲ್ಲಿ ಲಾರ್ವಾ ಸರ್ವೇ ಮಾಡಿಸಿ ಸೊಳ್ಳೆಗಳ ತಾಣ ನಿರ್ಮೂಲನೆ ಮಾಡಬೇಕು ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಸೇಡಂ ಪಟ್ಟಣದಲ್ಲಿ ಹಿಂದು ಯುವಕರ ಮೇಲೆ ಅನ್ಯ ಕೋಮಿನ ಯುವಕರಿಂದ ಹಲ್ಲೆ
ಕಲಬುರಗಿ ಜಿಲ್ಲೆಯ ಸೇಡಂ‌ ಪಟ್ಟಣದ ಕೋಡ್ಲಾ ಕ್ರಾಸ್ ಬಳಿ ರಸ್ತೆ ಮಧ್ಯೆ ಲಾರಿ ನಿಲ್ಲಿಸಿದ್ದನ್ನು ಯುವಕರು ಪ್ರಶ್ನೆ ಮಾಡಿದ್ದಕ್ಕೆ, ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅನ್ಯ ಕೋಮಿನ 15ಕ್ಕೂ ಹೆಚ್ಚು ಯುವಕರು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 195
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved