• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆಬ್ರವರಿಯಲ್ಲಿ ಗುಲ್ಬರ್ಗ ಸಿಮೆಂಟ್ ಕಾರ್ಖಾನೆ ಕಾರ್‍ಯಾರಂಭಗೊಳಿಸಲು ಸಾರ್ವಜನಿಕ ಸಭೆಯಲ್ಲಿ ನಿರ್ಧಾರ

ಫೆಬ್ರವರಿಯಲ್ಲಿ ಗುಲ್ಬರ್ಗ ಸಿಮೆಂಟ್ ಕಾರ್ಖಾನೆ ಕಾರ್‍ಯಾರಂಭಗೊಳಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು 

ಗುಲ್ಬರ್ಗ ವಿವಿ ಘಟಿಕೋತ್ಸವ: 13 ಚಿನ್ನದ ಪದಕ ಪಡೆದ ಆನಂದಮ್ಮ
ಗಲ್ಬರ್ಗ ವಿವಿ 42 ನೇ ವಾರ್ಷಿಕ ಘಟಿಕೋತ್ಸವ ಇದೇ ಆ.12ರ ಸೋಮವಾರ ನಿಗದಿಯಾಗಿದೆ. ಪದವಿ, ಸ್ನಾತಕೋತ್ತರ ಪದವಿಯ ಅರ್ಹ 29,307 ವಿದ್ಯಾರ್ಥಿಗಳ ಪೈಕಿ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಅರ್ಜಿ ಹಾಕಿರುವ ಅರ್ಹ 8,307 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯಲಿದೆ.
ಜ.29ರಿಂದ ಫೆ.6ರ ವರೆಗೆ ಭಾರತೀಯ ಸಂಸ್ಕೃತಿ ಉತ್ಸವ: ಸೇಡಂ
ಬಸವರಾಜ ಪಾಟೀಲ್‌ ಸೇಡಂ ಮತ್ತವರ ಸಮಾನ ಮನಸ್ಕ ಗೆಳೆಯರು, ಚಿಂತಕರ ತಂಡ ಇದೀಗ ಸೇಡಂ ಪಟ್ಟಣದ ಬಳಿ, ಕಾಗಿಣಾ ನದಿ ತೀರದಲ್ಲಿ, ರಾಷ್ಟ್ರರೂಟರು ಆಳಿದ ನೆಲದಲ್ಲಿ 240 ಎಕರೆಯಲ್ಲಿ 7ನೇ ಭಾರತ ಸಂಸ್ಕೃತಿ ಉತ್ಸವ ಆಯೋಜಿಸಲು ಮುಂದಾಗಿದೆ.
ಕಬ್ಬಿನ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ರೈತರ ಪ್ರತಿಭಟನೆ
ಕಬ್ಬಿನ ಬಾಕಿ ಹಣ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರದರ್ಶನ ಮಾಡಿದರು.
ಹೆತ್ತವರನ್ನು ಗೌರವಿಸುವುದು ಉತ್ತಮ ಸಂಸ್ಕಾರ
ಮಠ ಮಾನ್ಯಗಳು ಕೇವಲ ಧಾರ್ಮಿಕ ತಾಣಗಳಾಗಿರದೆ ಶಿಕ್ಷಣ ನೀಡುವ ಕೆಲಸ ಮಾಡುತ್ತಿವೆ. ಆದರೆ ತಾಲೂಕಿನ ಬಡದಾಳ ಗ್ರಾಮದ ತೇರಿನ ಮಠದ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕಲಿಸುತ್ತಿರುವುದು ನಿಜವಾಗಿಯೂ ಇತರರಿಗೆ ಮಾದರಿಯಾಗಿದೆ.
ಯುವನಿಧಿ ಯೋಜನೆ ಸಮರ್ಪಕವಾಗಿ ಜಾರಿಯಾಗಲಿ
ಕರ್ನಾಟಕ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಪರಿಶೀಲನೆ ಸಭೆ ನಡೆಯಿತು. ಯುವನಿಧಿ ಯೋಜನೆಯ ಕುರಿತು ಇದು ಯುವಕರ ಉಜ್ವಲ ಭವಿಷ್ಯಕ್ಕಾಗಿ ಜಾರಿಗೆ ತಂದ ಯೋಜನೆ.ಇದಾಗಿದೆ ಎಂದು ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಹೇಳಿದರು.
ಮಾದನ ಹಿಪ್ಪರಗಾ ಪ್ರೌಢಶಾಲಾ ಮಕ್ಕಳಿಗೆ ವಲಯ ಚಾಂಪಿಯನ್‌ ಪಟ್ಟ
ಮಾದನ ಹಿಪ್ಪರಗಾ ವಲಯ ಪಟ್ಟದ ವಾರ್ಷಿಕ ಕ್ರೀಡಾ ಕೂಟದಲ್ಲಿ ಮಾದನ ಹಿಪ್ಪರಗಾ ಗ್ರಾಮದ ಶಿವಲಿಂಗೇಶ್ವರ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಮಕ್ಕಳು ಎಲ್ಲ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು, ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳಿಂದಾಗಿ ವಲಯ ಮಟ್ಟದ ಚಾಂಪಿಯನ್ ಪಟ್ಟವನ್ನು ತಂದುಕೊಂಡಿದ್ದಾರೆ.
ಉಕ್ಕೇರಿದ ಭೀಮೆ: ಗ್ರಾಮಗಳ ಸಂಪರ್ಕ ಕಡಿತ
ಮಹಾರಾಷ್ಟ್ರದ ಉಜ್ಜನಿ ಮತ್ತು ವೀರ್ ಜಲಾಶಯದಿಂದ ಸೋಮವಾರ ಹಾಗೂ ಮಂಗಳವಾರ ಸತತ 2 ದಿನಗಳ ಕಾಲ ಭೀಮಾ ನದಿಗೆ ಹರಿಬಿಡಲಾದ ಸುಮಾರು 1.25 ಲಕ್ಷಕ್ಕೂ ಹೆಚ್ಚಿನ ಕ್ಯುಸೆಕ್‌ ನೀರು ಬುಧವಾರ ತಡರಾತ್ರಿ ಅಫಜಲ್ಪುರ ತಾಲೂಕಿನ ಮಣ್ಣೂರು ಮೂಲಕ ಸೊನ್ನ ಬ್ರಿಡ್ಜ್ ಮಾರ್ಗವಾಗಿ ಜಿಲ್ಲೆಯ ಭೀಮಾ ನದಿಗೆ ಪ್ರವೇಶಿಸಿದ ಕಾರಣ ಘತ್ತರಗಾ ಹಾಗೂ ಗಾಣಗಾಪೂರ ಸೇತುವೆಗಳು ಮುಳುಗಿವೆ.
ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾದದ್ದು: ಡಾ.ಅಭಿನವ ಬಸವಲಿಂಗ ಶಿವಾಚಾರ್ಯರು
ಶಿಕ್ಷಕರು ತಮ್ಮ ಸೇವಾವಧಿಯಲ್ಲಿ ಗಳಿಸುವ ಜ್ಞಾನ ಮತ್ತು ಅನುಭವವನ್ನು ನಿವೃತ್ತಿಯ ನಂತರವೂ ಸಮಾಜಕ್ಕೆ ನೀಡಿ ಸಮಾಜದ ಋಣ ತೀರಿಸಬೇಕು ಎಂದು ನಾಗಣಸೂರ ತುಪ್ಪಿನ ಮಠದ ಡಾ.ಅಭಿನವ ಬಸವಲಿಂಗ ಶಿವಾಚಾರ್ಯರು ಕುಡಗನೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ವಯೋ ನಿವೃತ್ತಿ ಸಮಾರಂಭದಲ್ಲಿ ಹೇಳಿದರು.
ಭೀಮೆಯ ಆರ್ಭಟ: ಕಬ್ಬು, ತೊಗರಿ ಬೆಳೆ ನಾಶ ಸಂಕಟ
ಅಫಜಲ್ಪುರ ತಾಲೂಕಿನ 200 ಎಕರೆಗೂ ಹೆಚ್ಚು ಜಮೀನಲ್ಲಿ ನೀರು ನಿಂತು ಬೆಳೆ ಹಾನಿ. ನದಿ ದಡದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಭೇಟಿ, ಪ್ರವಾಹ ಪರಿಸ್ಥಿತಿ ಪರಿಶೀಲನೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 195
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved