• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿ ಕ್ಯಾಬಿನೆಟ್‌ನಲ್ಲಿ ಹೊಸ ವಿಚಾರ ಇಲ್ಲ: ಬಿ.ವೈ.ವಿಜಯೇಂದ್ರ ಲೇವಡಿ
ಯಡಿಯೂರಪ್ಪ, ಬೊಮ್ಮಾಯಿ ಕಾಲದ ಯೋಜನೆಗಳನ್ನೆ ಚರ್ಚಿಸಿದ್ದಾರೆ. ಬೆಂಗಳೂರು, ಮೈಸೂರು ಮುಖ್ಯಮಂತ್ರಿ ಅಂತಾ ಸಿದ್ರಾಮಯ್ಯಗೆ ಜನ ಹೇಳ್ತಿದ್ದಾರೆ. ನಿನ್ನೆಯ ಸಚಿವ ಸಂಪುಟದ ಸಭೆಯಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ. ಮುಖ್ಯಮಂತ್ರಿ ಕುರ್ಚಿ ಅಲುಗಾಡ್ತಿದೆ, ಹಾಗಾಗಿ ಎಐಸಿಸಿ ಅಧ್ಯಕ್ಷರ ಒಲೈಕೆ ಮಾಡೋದಕ್ಕೆ ಇಲ್ಲಿ ಸಚಿವ ಸಂಪುಟ ಸಭೆ ಮಾಡಿದ್ದಾರೆಂದು ಕುಟುಕಿದರು.
೩೭೧(ಜೆ) ಜಾರಿಗೆ ಶ್ರಮಿಸಿದವರ ಮರೆಯದಿರಿ: ನಾಗಯ್ಯ ಹಿರೇಮಠ
೩೭೧ ಜೆ ಕಲಂ ಜಾರಿಯಾಗಿದ್ದರಿಂದ ನಮ್ಮ ಭಾಗಕ್ಕೆ ಅತೀ ಹೆಚ್ಚಿನ ಅನುದಾನ ಸಿಗುತ್ತಿದೆ. ಈ ಭಾಗದಲ್ಲಿ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದು ಚಿತ್ತಾಪುರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್‌ ನಾಗಯ್ಯ ಹಿರೇಮಠ ಹೇಳಿದರು.
ಸಂಪುಟ ಸಭೆಗೆ ಕೆಂಪು ಬಸ್ಸಲ್ಲಿ ಬಂದ ಸಿದ್ದರಾಮಯ್ಯ, ಸಚಿವರು
ಪೋಲಿಸರು, ಕಾಂಗ್ರೆಸ್‌ ಸರ್ಕಾರದ ನಡೆ ಖಂಡನೀಯ. ರೈತರ ಶಕ್ತಿಯನ್ನು ಕುಗ್ಗಿಸಲು ಹೊರಟಿರುವ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಗಡಂತಿ ಖಂಡಿಸಿದ್ದಾರೆ.
ಕಬ್ಬಿಗೆ ರು. 5000 ಬೆಂಬಲ ಬೆಲೆ ನೀಡುವಂತೆ ಮನವಿ
ಸಿಎಂ ಸಿದ್ದರಾಮಯ್ಯಗೆ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ರಮೇಶ ಹೂಗಾರ್‌ ಒತ್ತಾಯ. ಜಿಲ್ಲೆಯಲ್ಲಿನ ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬಾಕಿ ಹಣ 100 ರುಪಾಯಿ ರೈತರ ಖಾತೆಗಳಿಗೆ ಸಂದಾಯ ಮಾಡಬೇಕು ಎಂದು ಒತ್ತಾಯಿಸಿದರು.
ಸಿಎಂಗೆ ಮನವಿ ಸಲ್ಲಿಸಲು ಹೊರಟಿದ್ದ ರೈತರ ತಡೆ, ಆಕ್ರೋಶ
ಪೋಲಿಸರು, ಕಾಂಗ್ರೆಸ್‌ ಸರ್ಕಾರದ ನಡೆ ಖಂಡನೀಯ. ರೈತರ ಶಕ್ತಿಯನ್ನು ಕುಗ್ಗಿಸಲು ಹೊರಟಿರುವ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಗಡಂತಿ ಖಂಡಿಸಿದ್ದಾರೆ.
ಫ್ಲಾಟ್-ಫ್ಲೋರ್ ಫ್ಯಾಕ್ಟರಿ ಸ್ಥಾಪನೆಯಿಂದ ಉದ್ಯೋಗ ಸೃಷ್ಟಿ: ಸಿಎಂ
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದನೆ. ಕಲಬುರಗಿಯಲ್ಲಿ ಅತ್ಯಾಧುನಿಕ ಇನ್ಕ್ಯುಬೇಶನ್ ಮತ್ತು ಕೌಶಲ್ಯ ಕೇಂದ್ರ ಪ್ರಾರಂಭಿಸಲು ಕ್ರಮ. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ 371 (ಜೆ) ವಿಧಿ ಜಾರಿ ದಶಮಾನೋತ್ಸವ ಸಂಭ್ರಮ.
ಸಂಪುಟ ಸಭೆಗೆ ವಿಕಾಸ ಭವನದ ಅಂಗಳ ಮಿರಮಿರ!
ಸೆ. 17 ರಂದು ಸಚಿವ ಸಂಪುಟ ನಡೆಯಲಿರುವ ಕಲಬುರಗಿಯಲ್ಲಿರುವ ವಿಕಾಸ ಭವನದ ಮುಖ್ಯದ್ವಾರ ದೀಪಾಲಂಕಾರದಿಂದ ಝಗಮಗಿಸುತ್ತಿರುವ ನೋಟ
ಮುಲ್ಲಾಮಾರಿ ಗೇಟ್‌ ಮೇಲೆ ಓಡಾಡುವ ವಾಹನಗಳಿಗಿಲ್ಲ ನಿರ್ಬಂಧ
ಚಿಂಚೋಳಿ ತಾಲೂಕಿನ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಜಲಾಶಯ ಗೇಟ್‌ಗಳ ಮೇಲೆ ಟಂಟಂ ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸುತ್ತಿದೆ.
ಪಡಸಾವಳಿ ವಿಶ್ವನಾಥ ಜಮಾದಾರ ಕೊಲೆ ಖಂಡಿಸಿ ಪ್ರತಿಭಟನೆ
ಸೆ.೧೩ರಂದು (ಶುಕ್ರವಾರ) ಆಳಂದ ತಾಲೂಕಿನ ಕೋಲಿ ಸಮಾಜದ ಗೌರವಧ್ಯಕ್ಷರಾದ ಪಡಸಾವಳಿ ನಿವಾಸಿ ವಿಶ್ವನಾಥ ಜಮಾದಾರರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು
ಸಚಿವ ಸಂಪುಟ ಸಭೆಯ ಶಿಷ್ಟಾಚಾರದಲ್ಲಿ ಲೋಪವಾಗದಿರಲಿ: ಸಚಿವ ಪ್ರಿಯಾಂಕ್ ಖರ್ಗೆ
ಸೆ.16 ಮತು 17ರ ಕಾರ್ಯಕ್ರಮಗಳು ಎಲ್ಲವು ಸುಲಲಿತವಾಗುವಂತೆ ಎಲ್ಲಾ ಪೂರ್ವಸಿದ್ಧತೆ ಕೈಗೊಳ್ಳಬೇಕು. ಎಲ್ಲೆಡೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕು
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved