• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೂರದರ್ಶನ ಕೇಂದ್ರ ಮುಚ್ಚದಂತೆ ಕೇಂದ್ರದ ಮೇಲೆ ಒತ್ತಡ ತನ್ನಿ: ಕಮಕನೂರ್‌ ಆಗ್ರಹ
ದಕ್ಷಿಣ ಭಾರತದ ಮೊಟ್ಟಮೊದಲ ದೂರದರ್ಶನ ಕೇಂದ್ರವೆಂಬ ಹೆಗ್ಗಳಿಕೆಯ ಕಲಬುರಗಿ ದೂರದರ್ಶನ ಕೇಂದ್ರದ ಪ್ರಸಾರ ಸ್ಥಗಿತಗೊಳಿಸಿ ಮುಚ್ಚಲು ಹೊರಟಿರುವ ಕೇಂದ್ರದ ನಡೆ ಖಂಡನೀಯ. ತಕ್ಷಣ ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ಈ ಬೆಳವಣಿಗೆ ತಡೆ ಹಿಡಿಯಬೇಕು, ಕೇಂದ್ರದ ಜೊತೆ ಮಾತುಕತೆ ನಡೆಸಬೇಕು ಎಂದು ಮೇಲ್ಮನೆಯಲ್ಲಿಂದು ಶೂನ್ಯ ವೇಳೆಯಲ್ಲಿ ಎಂಎಲ್‌ಸಿ ತಿಪ್ಪಣ್ಣ ಕಮಕನೂರ್‌ ಆಗ್ರಹಿಸಿದ್ದಾರೆ.
ಜೇವರ್ಗಿ- ಯಡ್ರಾಮಿ ಶಾಲೆಗಳಲ್ಲಿಲ್ಲ ದೈಹಿಕ ಶಿಕ್ಷಕರು
ಜೇವರ್ಗಿ ಹಾಗೂ ಯಡ್ರಾಮಿ ತಾಲೂಕುಗಳ ಸರ್ಕಾರಿ ಶಾಲೆಗಳಲ್ಲಿ ಬಹುಪಾಲು ಕಡೆ ಆಟದ ಮೈದಾನವಿಲ್ಲ. ಸುಸಜ್ಜಿತ ಮೈದಾನವಿದ್ದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿಲ್ಲ. ವಿದ್ಯಾರ್ಥಿಗಳಿಗೆ ಕ್ರೀಡಾಭ್ಯಾಸವಿಲ್ಲದೆ ಮೈ ಜಿಡ್ಡುಗಟ್ಟಿದ ವಾತಾವರಣ ನಿರ್ಮಾಣವಾಗಿದೆ. ಬಾಲ್ಯದ ಆಟೋಟದ ದೈಹಿಕ ಕಸರತ್ತಿಲ್ಲದೆ ವಿದ್ಯಾರ್ಥಿಗಳು ಮಂಕಾಗಿದ್ದಾರೆ.
ರೈತರ ಹೊಲಗದ್ದೆಗಳಿಗೆ ನುಗ್ಗಿದ ನೀರು: ರೈತರು ಕಂಗಾಲು
ಹೊಸೂರ ಮಣ್ಣೂರ ಶೇಷಗಿರಿ ಹಾಗೂ ಗಡಿಭಾಗದ ಮಹಾರಾಷ್ಟ್ರದ ನಾಗಣಸೂರ ತೋಳನೂರ ಗ್ರಾಮಗಳಲ್ಲಿ ಗುರುವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಯ ಪರಿಣಾಮ ಗ್ರಾಮೀಣ ಭಾಗದ ಜನರು ರೈತರು ತತ್ತರಿಸಿದ್ದಾರೆ.
ಕಲಬುರಗಿ ಪಾಲಿಕೆಗೆ ವರ್ಷಾ ಮೇಯರ್‌, ತೃಪ್ತಿ ಉಪ ಮೇಯರ್‌
ಮಹಾನಗರ ಪಾಲಿಕೆಯ ಗದ್ದುಗೆಯನ್ನು ಕಾಂಗ್ರೆಸ್‌ ಪಕ್ಷ ಉಳಿಸಿಕೊಂಡಿದೆ. ಪಾಲಿಕೆಯ 23ನೇ ಮೇಯರ್ ಆಗಿ ವರ್ಷಾ ಜಾನೆ, ಉಪ ಮೇಯರ್ ಆಗಿ ತೃಪ್ತಿ ಲಾಖೆ ಆಯ್ಕೆಯಾಗಿದ್ದಾರೆ.
ಆಶ್ಲೇಷಾ ವರ್ಷಧಾರೆಗೆ ತೊಗರಿ ಕಣಜ ತತ್ತರ: ರಸ್ತೆ - ಸೇತುವೆ ಜಲಾವೃತ
ಕಲಬುರಗಿ ನಗರ ಹಾಗೂ ಜಿಲ್ಲಾದ್ಯಂತ ಬಹುತೇಕ ಕಡೆಗಳಲ್ಲಿ ಗುರುವಾರ ಬೆಳಗಿನ ಒಂದೂವರೆ ಗಂಟೆ ಕಾಲ ಬಿರುಸಿನಿಂದ ಸುರಿದ ಆಶ್ಲೇಷಾ ಮಳೆಗೆ ತೊಗರಿ ಕಣಜ ಕಲಬುರಗಿ ತತ್ತರಿಸಿದೆ.
ಮಾನಸಿಕ, ದೈಹಿಕ ದೃಢತೆಗೆ ಕ್ರೀಡೆ ಸಹಕಾರಿ: ಹೇರೂರ
ಮಾನಸಿಕ ಮತ್ತು ದೈಹಿಕ ಸದೃಢತೆಗೆ ಕ್ರೀಡೆಗಳು ಅತ್ಯಂತ ಸಹಕಾರಿ. ಅವು ಸ್ಪರ್ಧಾತ್ಮಕ ಮನೋಭಾವ, ಶಿಸ್ತು ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತವೆ ಎಂದು ಬಳೂರ್ಗಿ ಗ್ರಾ.ಪಂ ಅಧ್ಯಕ್ಷೆ ಸವಿತಾ ರಮೇಶ ಹೇರೂರ ಹೇಳಿದರು.
ನಕಲಿ ವೈದ್ಯರ ಮೇಲೆ ಎಫ್‍ಐಆರ್: ನೋಟಿಸ್‌ ಜಾರಿ
ನಾಲ್ಕು ದಿನಗಳ ಹಿಂದೆ ನಕಲಿ ವೈದ್ಯರೊಬ್ಬರ ಮೇಲೆ ದಾಳಿ ನಡೆಸಿ, ಕೆಲ ಆಸ್ಪತ್ರೆಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಕೆಪಿಆರ್ ಸಕ್ಕರೆ ಕಾರ್ಖಾನೆ ತ್ಯಾಜ್ಯ ನೀರಿಗೆ ಬೆಳೆ ನಾಶ: ರೈತರ ಆಕ್ರೋಶ
ಅಫಜಲಪೂರ ತಾಲೂಕಿನ ಚೀಣಮಗೇರದ ಕೆಪಿಆರ್ ಸಕ್ಕರೆ ಕಾರ್ಖಾನೆ ರಾತ್ರಿ ವೇಳೆ ಕಾರ್ಖಾನೆಯ ತ್ಯಾಜ್ಯ ನೀರನ್ನು ರೈತರ ಜಮೀನಿಗೆ ಹರಿಯಲುಬಿಟ್ಟಿದೆ. ಪರಿಣಾಮವಾಗಿ ಜಮೀನಿನಲ್ಲಿನ ಬೆಳೆ ನಾಶವಾಗಿದೆ ಎಂದು ಚಿಣಮಗೇರ ಗ್ರಾಮದ ರೈತ ಮಹಾಂತಯ್ಯ ಸ್ವಾಮೀ ಕಣ್ಣೀರು ಹಾಕಿದ್ದಾರೆ.
ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ ಭೇಟಿ, ಪರಿಶೀಲನೆ
ಕೃಷಿ ಪ್ರದಾನವಾಗಿರುವ ತಾಲೂಕಿನಲ್ಲಿ ಸರ್ಕಾರವು ನಿಗದಿ ಮಾಡಿರುವ ದರಕ್ಕಿಂತ ಹೆಚ್ಚಿನ ದರದಲ್ಲಿ ಕೃಷಿ ಪರಿಕರಗಳನ್ನು ಮಾರಾಟ ಮಾಡಬಾರದು ಎಂದು ಸೇಡಂನ ಉಪ ಕೃಷಿ ನಿದೇರ್ಶಕಿ ಅನುಸೂಯಾ ಹೂಗಾರ ಮತ್ತು ತಹಸೀಲ್ದಾರ ನಾಗಯ್ಯ ಹಿರೆಮಠ ಹೇಳಿದರು.
ಸೆಪ್ಟೆಂಬರ್‌ನಲ್ಲಿ 9ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಿರ್ಧಾರ
9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಡೆಸಲು ತಾಲೂಕು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಶಿವಲೀಲಾ ಎಸ್ ಕಲಗುರ್ಕಿ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved