• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿಯಲ್ಲಿ ನೆರೆ ಪೀಡಿತ ಗ್ರಾಮಗಳ ಸಂಖ್ಯೆ 85ಕ್ಕೆ ಏರಿಕೆ: ಡಿಸಿ
ಜಿಲ್ಲೆಯಾದ್ಯಂತ ಸತತ ಮಳೆ ಮತ್ತು ಮಹಾರಾಷ್ಟ್ರದಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಹರಿಬಿಟ್ಟದರಿಂದ ಉಕ್ಕಿ ಹರಿಯುತ್ತಿರುವ ಭೀಮೆಯ ಪ್ರವಾಹಕ್ಕೆ ತುತ್ತಾದ ಗ್ರಾಮಗಳ ಸಂಖ್ಯೆ ಭಾನುವಾರಕ್ಕೆ 85ಕ್ಕೆ ಏರಿಕೆಯಾಗಿದ್ದು, ಇದೂವರೆಗೆ 53 ಕಾಳಜಿ ತೆರೆದು 6,664 ಜನ ಸಂತ್ರಸ್ತರನ್ನು ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು.
ಭೀಮೆಗೆ ಮಹಾದಿಂದ ಮತ್ತೆ 2.50 ಲಕ್ಷ ಕ್ಯುಸೆಕ್ ನೀರು ಬಿಡುಗಡೆ
ಕಳೆದ 7 ದಿನ ಉಕ್ಕೇರಿ ಅಬ್ಬರಿಸಿದ್ದ ಭೀಮಾ ನದಿ ಎರಡು ದಿನ ಶಾಂತವಾಗಿತ್ತು ಎಂದು ನದಿ ತೀರದ ಜನ ನಿಟ್ಟುಸಿರು ಬಿಡುವ ಮುನ್ನವೇ ಮತ್ತೆ ನದಿಗೆ ಅಪಾರ ಜಲರಾಶಿ ಹರಿದು ಬರುತ್ತಿದೆ. ಇದರಿಂದಾಗಿ ಮತ್ತೆ ನದಿ ತೀರದ ಊರುಗಳಲ್ಲಿ ಪ್ರವಾಹದ ಆತಂಕ ಶುರುವಾಗಿದೆ.
ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿ: ಸಚಿವ ಡಾ.ಶರಣಪ್ರಕಾಶ
ಮಳೆಯಿಂದ ಹಾನಿಯಾದ, ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ‌ ನೀಡಬೇಕು. ಫೋಟೋ ತೆಗೆದುಕೊಂಡು ಹಾಕುವುದಲ್ಲ, ಜನರ ಕಷ್ಟಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸಿ ತಕ್ಷಣವೇ ವರದಿ ಸಲ್ಲಿಸಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ಮಹಾ ಮಳೆ: ಭೀಮಾತೀರದಲ್ಲಿ ಪ್ರವಾಹ ಭೀತಿ !
Heavy rains: Flood threat in Bhimatheera!
ಮಳೆ ಅಬ್ಬರಕ್ಕೆ ಮೈದುಂಬಿದ ಮುಲ್ಲಾಮಾರಿ ನದಿ
Mullamari river swollen by rain
7 ವರ್ಷದ ನಂತರ ಗಂಡು ಮಗುವಿಗೆ ಜನ್ಮ: ಬಾಣಂತಿ ಸಾವು
Baby boy born after 7 years: Mother dies
ಕಲ್ಯಾಣ ಕರ್ನಾಟಕ ಹಸಿಬರ ಘೋಷಿಸಲು ಸಿಪಿಎಂ ಆಗ್ರಹ
ಕಲಬುರಗಿ ಸೇರಿದಂತೆ ಈ ಬಾಗದ 7 ಜಿಲ್ಲೆಯಾದ್ಯಂತ ಮಳೆಯಿಂದಾಗಿ ವಿಪರೀತ ಹಾನಿಯಾಗಿದೆ. ಬೆಳೆ, ಮನೆಗಳು, ರಸ್ತೆ, ಬಡವರ ಮನೆಯಲ್ಲಿ ಶೇಖರಿಸಿಟ್ಟ ದವಸ-ಧಾನ್ಯಗಳು, ಶಾಲೆಯ ಕಟ್ಟಡಗಳು ಹೀಗೆ ವಿಪರೀತವಾಗಿ ಉಂಟಾದ ಸಾರ್ವಜನಿಕ ಹಾನಿಯನ್ನು ಸರ್ಕಾರ ಸಮಗ್ರ ಆಯಾಮದಿಂದ ಸಮೀಕ್ಷೆ ಮಾಡಲು ಸಾಧ್ಯವಾಗಬೇಕು. ಮಳೆಯ ಕಾರಣದಿಂದ ಮಾನವಶ್ರಮವು ಬಳಕೆಯಾಗದ ಕಾರಣಕ್ಕಾಗಿ ಉಂಟಾದ ಆದಾಯದ ಹಾನಿಯನ್ನೂ ಸಮೀಕ್ಷೆಯಲ್ಲಿ ಒಳಗೊಳ್ಳಬೇಕು.
ಮೂಲಜಾತಿ ಕಾಲಂನಲ್ಲಿ ಕಬ್ಬಲಿಗ, ಉಪಜಾತಿ ಕೋಲಿ ಬರೆಸಲು ಕರೆ
ರಾಜ್ಯ ಸರ್ಕಾರ ಅದೇ ಸೆ. 21 ರಿಂದ ನಡೆಸಲು ಮುಂದಾಗಿರುವ ಶೈಕ್ಷಣಿಕ, ಸಾಮಾಜಿಕ ಆರ್ಥಿಕ ಸಮೀಕ್ಷೆಯಲ್ಲಿ ಮೂಲಜಾತಿ ಕಾಲಂ 09 ರಲ್ಲಿ ಕಬ್ಬಲಿಗ ಎಂದೇ ಬರೆಯಿಸುವಂತೆ ಕೋಲಿ ಕಬ್ಬಲಿಗ ಸಮನ್ವಯ ಸಮಿತಿ ಅಧ್ಯಕ್ಷರು ಹಾಗೂ ಮೇಲ್ಮನೆ ಸದಸ್ಯರಾಗಿರುವ ತಿಪ್ಪಣ್ಣಪ್ಪ ಕಮಕನೂರ್‌ ಸಮಾಜ ಬಾಂಧವರಿಗೆ ಕರೆ ನೀಡಿದ್ದಾರೆ.
ಜಿಲ್ಲೆಯ ಹಲವೆಡೆ ಮುಂದುವರೆದ ಮಳೆ: ನಂದಿಕೂರದಲ್ಲಿ ಜನಜೀವನ ಅಸ್ತವ್ಯಸ್ತ
ಕಲಬುರಗಿ ಜಿಲ್ಲೆಯ ಜೇವರ್ಗಿ, ಯಡ್ರಾಮಿ, ಅಫಜಲಪುರ, ಚಿತ್ತಾಪುರ, ಚವಡಾಪೂರ ಸೇರಿದಂತೆ ಹಲವು ತಾಲೂಕುಗಳಲ್ಲಿ ಬುಧವಾರ ತಡರಾತ್ರಿ ಭಾರಿ ಮಳೆ ಸುರಿದಿದೆ. ಇದರಿಂದಾಗಿ ಹಳ್ಳಕೊಳ್ಳ ತುಂಬಿ ಹರಿಯುತ್ತ ಮತ್ತೆ ಸಂಚಾರಕ್ಕೆ ಸಂಚಕಾರ ತಂದಿವೆ.
ಕುರುಬ ಜನಾಂಗ ಎಸ್ಟಿ ಸೇರ್ಪಡೆಗೆ ಮತ್ತೆ ಕೇಂದ್ರಕ್ಕೆ ಶಿಫಾರಸು: ಸಿಎಂ
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ(ಎಸ್ಟಿ) ಸೇರಿಸಲು ಮತ್ತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು, ‘ಎಸ್ಟಿಗೆ ಸೇರ್ಪಡೆ ಮಾಡುವ ಸಂಬಂಧ ಕೇಂದ್ರ ಸರ್ಕಾರವೇ ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರ ಕೇವಲ ಶಿಫಾರಸು ಮಾಡಬಹುದು’ ಎಂದು ಸ್ಪಷ್ಟಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 212
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved