• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್; ವಿಚಾರಣೆ ಸಾಗಿದೆ, ಕಾದು ನೋಡೋಣ: ನಾಸೀರ್‌ ಹುಸೇನ್‌
ವಕ್ಫ್ ಕಾಯ್ದೆ ತಿದ್ದುಪಡಿಗೆ ನಾವು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದೆವು. ಜೆಪಿಸಿ ಕಮಿಟಿ ಸಭೆಯಲ್ಲಿ ಈ ಬಗ್ಗೆ ನಾವು ಸಾಕಷ್ಟು ಪ್ರಶ್ನೆ ಕೇಳಿದ್ವಿ, ಆದ್ರೂ ಒಂದೇ ಉದ್ದೇಶ ಎಂಬಂತೆ ವಕ್ಫ್ ಕಾಯಿದೆಗೆ ತಿದ್ದುಪಡಿ ಮಾಡಿದ್ದಾರೆ. ಈ ಬಗ್ಗೆ ಕೋರ್ಟ್‌ನಲ್ಲಿ ವಿಚಾರಣೆ ಸಾಗಿದೆ, ಏನಾಗುತ್ತದೋ ನೋಡೋಣವೆಂದು ರಾಜ್ಯಸಬಾ ಸದಸ್ಯ ನಾಸೀರ್‌ ಹುಸೇನ್‌ ಹೇಳಿದ್ದಾರೆ.
ಜನಿವಾರ ಸಂಘರ್ಷ: ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಜನಿವಾರ ಸಮಾಜ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಗಳ ಮೇಲೆ ಯಜ್ಞೋಪವಿತ (ಜನಿವಾರ) ಕತ್ತರಿಸಿದ ಘಟನೆ ಮಾಸುವ ಮುನ್ನವೇ ಅಧಿಕಾರಿಗಳು ನೀಟ್ ಪರೀಕ್ಷೆಯಲ್ಲಿ ಜನಿವಾರ ತಗೆಸುವ ಮೂಲಕ ಜನಿವಾರ ಧಾರಿ ಸಮಾಜವನ್ನು ಸಿಡಿದೇಳುವ ಹಾಗೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಜನಿವಾರ ಧಾರಿಗಳು ಸೋಮವಾರ ಗ್ರೇಡ್ -2 ತಹಸೀಲ್ದಾರ ಗೋಪಾಲ ಕಪನೂರ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್‌

 ಬಿಸಿಲಲ್ಲಿ ನಿಂತು ಬಸವಳಿಯುವ ಪೊಲೀಸರಿಗೆ ಇಲ್ಲಿನ ಕಮೀಶ್ನರೇಟ್‌ ವ್ಯಾಪ್ತಿಯಲ್ಲಿ ಇದೇ ಮೊದಲ ಬಾರಿಗೆ ಹವಾನಿಯಂತ್ರಿತ ಹೆಲ್ಮೆಟ್‌ಗಳು ಅತ್ಯಾಧುನಿಕ ಮಾಸ್ಕ್‌ಗಳನ್ನು ನೀಡಲಾಗುತ್ತಿದೆ.

ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್‌’

 ಕಲಬುರಗಿಯಲ್ಲಿ  ನಡೆದ ವೈದ್ಯ ಕೋರ್ಸ್‌ಗಳ ಪ್ರವೇಶಕ್ಕಾಗಿನ ಅರ್ಹತಾ ಪರೀಕ್ಷೆ ‘ನೀಟ್‌’ ವೇಳೆ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಹಿಂದೂಗಳಲ್ಲಿ ಯಾಕೆ ಇನ್ನೂ ಮುಟ್ಟಿ ತಟ್ಟಿ ಅನ್ನೋದು ಇದೆ : ಡಾ. ಮಲ್ಲಿಕಾರ್ಜುನ ಖರ್ಗೆ

 ಅಸ್ಪೃಶ್ಯತೆ ಹೋಗಲಾಡಿಸಬೇಕೆಂದು ಸಂವಿಧಾನದಲ್ಲಿ ಬರೆಯಲಾಗಿದೆ. ಆದರೆ ಅಸ್ಪೃಶ್ಯತೆ ಅನ್ನೋದು ಇನ್ನೂ ದೂರವಾಗಿಲ್ಲ

ಶಿವ ಶರಣೆ ಮಲ್ಲಮ್ಮಳ ಸಂಸಾರದ ಬದುಕು ಇಂದಿಗೂ ಪ್ರಸ್ತುತ: ಸಂಸದ ಡಾ.ಉಮೇಶ ಜಾಧವ ಅಭಿಮತ
ಭರಮರೆಡ್ಡಿ ಅವರೊಂದಿಗೆ ಹೇಮರೆಡ್ಡಿ ಮಲ್ಲಮ್ಮ ವಿವಾಹವಾಗಿ ಪತಿಯ ಮುಗ್ದತೆ ಸಾಧು ಸ್ವಭಾವನ್ನು ಅರಿತು, ಸಂಸಾರದಲ್ಲಿ ರೆಡ್ಡಿಯನ್ನು ದೇವರಂತೆ ಉಪಚರಿಸಿ ಪ್ರತಿಯೊಂದು ಕ್ಷಣಕ್ಕೂ ಸನ್ಮಾರ್ಗದತ್ತ ಕೊಂಡ್ಯೊಯ್ದ ಶಿವ ಶರಣೆ ಮಲ್ಲಮ್ಮಳ ಸಂಸಾರದ ಬದುಕು ಇಂದಿಗೂ ಪ್ರಸ್ತುತವಾಗಿದೆ ಎಂದು ಕಲಬುರಗಿ ಮಾಜಿ ಸಂಸದ ಡಾ.ಉಮೇಶ ಜಾಧವ ಹೇಳಿದರು.
ಎನ್.ವಿ.ಆಂಗ್ಲ ಮಾಧ್ಯಮ ಶಾಲೆಗೆ ಉತ್ತಮ ಫಲಿತಾಂಶ
ಸ್ಥಳೀಯ ನೂತನ ವಿದ್ಯಾಲಯ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ 2025 ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತಂದುಕೊಟ್ಟಿದ್ದಾರೆ ಎಂದು ಶಾಲೆಯ ಪ್ರಾಚಾರ್ಯ ಜಾಹ್ನವಿ ರಾವ್ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಫಲಿತಾಂಶ- ಕೊನೆ ಸ್ಥಾನಕ್ಕಿಳಿದ ಕಲಬುರಗಿ ಜಿಲ್ಲೆ!
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಕಲಬುರಗಿ ಜಿಲ್ಲೆ ಕಳೆದ ಬಾರಿಗಿಂತಲೂ 1 ಸ್ಥಾನ ಕೆಳಕ್ಕೆ ಕುಸಿದು ರಾಜ್ಯಕ್ಕೆ ಕೊಟ್ಟ ಕೊನೆಯ 35 ನೇ ಸ್ಥಾನ ಪಡೆದುಕೊಂಡಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸರ್ವಜ್ಞ ಪ್ರೌಢ ಶಾಲೆ ಅತ್ಯುತ್ತಮ ಸಾಧನೆ
ನಗರದ ಸರ್ವಜ್ಞ ಪ್ರೌಢ ಶಾಲೆಯ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಜೀತ್ ಚವ್ಹಾಣ 625ಕ್ಕೆ 613 (98.08%) ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ಶ್ರೇಯಾ ತಾವರಗೇರಿ 602 (96.32%) ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನ, ಗುರುರಾಜ 625ಕ್ಕೆ 590 (94.4%) ಅಂಕದೊಂದಿಗೆ ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾನೆ.
ಪುಟಾಣಿ ಪುಸ್ತಕ ಪ್ರಪಂಚದಲ್ಲಿ ಬಸವ ಪ್ರಕಾಶನದ ಹೊಸ ಹೆಜ್ಜೆ
ಕಲ್ಯಾಣ ನಾಡಲ್ಲಿ ಪ್ರಕಾಶನ ರಂಗದಲ್ಲಿ ಹೆಸರವಾಸಿಯಾಗಿರುವ ಇಲ್ಲಿನ ಕೊನೆಕ್‌ ಪರಿವಾರದವರ ಒಡೆತನದ ಬಸವ ಪ್ರಕಾಶನ ಬುಕ್‌ ಸೆಲ್ಲರ್ಸ್‌ ಸಂಸ್ಥೆಯವರು ಇದೇ ಮೊದಲ ಬಾರಿಗೆ ಹೊರ ತಂದಿರುವ ಆಂಗ್ಲ ಮಾಧ್ಯಮದ ಪೂರ್ವ ಪ್ರಾಥಮಿಕ ಮಕ್ಕಳಿಗಾಗಿ ಆಕರ್ಷಕ 7 ನಮೂನೆಯ ಕೃತಿಗಳನ್ನು ಹೊರತರುವ ಮೂಲಕ ಗಮನ ಸೆಳೆದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 195
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved