• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾರಾಷ್ಟ್ರ ರಾಜ್ಯದಲ್ಲಿರುವ ಜಲಾನಯನ ಪ್ರದೇಶದಲ್ಲಿ ಒಂದೇ ಸವನೆ ಬಿರುಸಿನ ಮಳೆ : ಕಲಬುರಗಿಯ 158 ಹಳ್ಳಿಗಳಿಗೆ ನೆರೆ ಆತಂಕ
ಮಹಾರಾಷ್ಟ್ರ ರಾಜ್ಯದಲ್ಲಿರುವ ಜಲಾನಯನ ಪ್ರದೇಶದಲ್ಲಿ ಒಂದೇ ಸವನೆ ಬಿರುಸಿನ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಜೀವನದಿ ಭೀಮೆಗೆ ಹರಿದು ಬರುತ್ತಿರುವ ನೀರಿನ ಒಳ ಹರಿವು ಏಕಾಏಕಿ ಹೆಚ್ಚಾಗಿರೋದರಿಂದ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ಅತೀ ಮಳೆ ಸುರಿದರೂ ಮನೆ ಬಿದ್ದಿಲ್ಲವೆ?
ಮಳೆಗಾಲ ಆರಂಭವಾಗಿ ಅತೀ ಮಳೆ ಸುರಿಯುತ್ತಿದ್ದರೂ ಈವರೆಗೆ ಯಾವುದೇ ಇಲಾಖೆಯಿಂದ ಮಳೆಯಿಂದ ಹಾನಿಯಾದ ರಸ್ತೆ, ಅಂಗನವಾಡಿ, ಶಾಲಾ, ವಿದ್ಯುತ್ ಕಂಬಗಳ ದುರಸ್ತಿ ಬಗ್ಗೆ ಪ್ರಸ್ತಾವನೆ ಬಂದಿಲ್ಲ. ಹಾಗಾದರೆ ಜಿಲ್ಲೆಯಲ್ಲಿ ಎಲ್ಲಿಯೂ ಏನು ಸಮಸ್ಯೆ ಇಲ್ಲವಾ ಎಂದು ಅಧಿಕಾರಿಗಳಿಗೆ ಡಿಸಿ. ಬಿ. ಫೌಜಿಯಾ ತರನ್ನುಮ್ ಅವರು ಖಾರವಗಿಯೇ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡ ಪ್ರಸಂಗ ವಿಪತ್ತು ನಿರ್ವಹಣಾ ಸಭೆಯಲ್ಲಿ ನಡೆಯಿತು.
ಸಿಎಂ ಬೆಂಬಲಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಿರುವ ರಾಜಕೀಯ ಷಡ್ಯಂತ್ರ ಖಂಡಿಸಿ ಕಲಬುರಗಿ ನಗರದಲ್ಲಿ ಸೋಮವಾರ ಅಖಿಲ ಕರ್ನಾಟಕ ಕುರುಬರ ಸಂಘ ಹಾಗೂ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಪ್ರತಿಭಟನೆ ನಡೆಸಿ ಬೆಳವಣಿಗೆಯನ್ನು ಉಗ್ರವಾಗಿ ಖಂಡಿಸಿತು.
ಕೋರ್ಟ್ ಹೊಸ ಕಟ್ಟಡ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಹೈಕೋರ್ಟ್ ನ್ಯಾಯಾಧೀಶರು ಮತ್ತು ಕಲಬುರ್ಗಿ ಜಿಲ್ಲೆ ಆಡಳಿತಾತ್ಮಕ ನ್ಯಾಯಾಧೀಶ ಆಗಿರುವ ಕೆ. ನಟರಾಜನ್ ಅವರು ಇಂದು ಆಳಂದ ಪಟ್ಟಣಕ್ಕೆ ಭೇಟಿ ನೀಡಿ ಕೋರ್ಟ್ ಕಟ್ಟಡದ ದುರಸ್ತಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಮಳೆಗಾಲದಲ್ಲೂ ಸರ್ಕಾರಿ ಶಾಲೆಯಲ್ಲಿ ಕುಡಿವ ನೀರಿಗೆ ಬರ
ಸರ್ಕಾರಿ ಶಾಲೆಗಳೆಂದರೆ ಸಾಮಾನ್ಯವಾಗಿ ಸಮಸ್ಯೆಗಳ ಗೂಡಾಗುತ್ತಿವೆ. ಕನಿಷ್ಟ ಮೂಲ ಸೌಕರ್ಯಗಳು ಕೂಡ ಸಿಗದಂತಾಗಿದ್ದು, ಗ್ರಾಮೀಣ ಭಾಗದ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ.
ಆಳಂದ ತಾಲೂಕಿನಾದ್ಯಂತ ಶ್ರಾವಣ ಮಾಸಾಚರಣೆ ಶುರು
ಮುಂಗಾರಿಗೆ ಸಕಾಲಕ್ಕೆ ಮಳೆಯಾಗಿ ಉತ್ತಮ ಬೆಳೆಯಿಂದಾಗಿ ಇಳುವರಿಯಲ್ಲಿರುವ ರೈತ ಸಮುದಾಯ ಸಂತಷದೊಂದಿಗೆ ಸಾಂಪ್ರದಾಯಿಕ ಆಚರಣೆಗಳಿಗೆ ಮುಂದಾಗಿದೆ. ದೇವಸ್ಥಾನ, ಮಠ, ಮತ್ತು ಮಂದಿರಗಳಲ್ಲಿ ಪುರಾಣ ಪ್ರವಚನ, ಉಪನ್ಯಾಸ, ಮತ್ತು ದೇವರುಗಳಿಗೆ ರುದ್ರಾಭಿಷೇಕ ಸಹಸ್ರ ಬಿಲ್ವಾರ್ಚನೆ, ಭಜನೆ ಸೇರಿ ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯುತ್ತಿವೆ.
ಮೌಲಿಕ ವಿಚಾರ, ಪ್ರಾಮಾಣಿಕತೆಯಿಂದ ಉನ್ನತಿ: ಡಿಸಿ
ಪ್ರತಿಯೊಬ್ಬ ವಿದ್ಯಾರ್ಥಿಯು ಜೀವನದಲ್ಲಿ ಉನ್ನತ ಗುರಿ ಸಾಧಿಸಲು ಮೌಲಿಕ ವಿಚಾರ ಹಾಗೂ ಪ್ರಾಮಾಣಿಕ ಪ್ರಯತ್ನ ಅವಶ್ಯವೆಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಹೇಳಿದ್ದಾರೆ.
ಶ್ರೀ ಗುರು ರಾಘವೇಂದ್ರಾಯ ನಮಃ ಮಂತ್ರ ಪಠಣ
ಪುಷ್ಯ ನಕ್ಷತ್ರದ ದಿನ ಗುರುಗಳ ಆಶೀರ್ವಾದ ಪಡೆಯಲು ಶುಭ ದಿನವಾಗಿದೆ, ರಾಘವೇಂದ್ರ ಸ್ತೋತ್ರವನ್ನು 108 ಬಾರಿ ಪಠಿಸುವುದರಿಂದ ರಾಯರು ನಮಗೆ ಸದಾ ಆನಂದವನ್ನು ನೀಡುತ್ತಾರೆ ಹಾಗೂ ಸನ್ಮಾರ್ಗದಲ್ಲಿ ನಡೆಸುತ್ತಾರೆ. ಶ್ರೀ ರಾಘವೇಂದ್ರ ಸ್ವಾಮಿಗಳು ಅನುಗ್ರಹ ಸದಾ ನಮ್ಮ ಮೇಲಿರುತ್ತದೆ
ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಹುನ್ನಾರ
ನಿಷ್ಕಳಂಕ ರಾಜಕೀಯ ನಾಯಕನ ಹೆಸರು ಕೆಡಿಸಲು ಬಿಜೆಪಿ ಮತ್ತು ಜೆಡಿಎಸ್ ಅನಗತ್ಯವಾಗಿ ಮುಡಾ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆನ್ನಿಗೆ ಹಿಂದುಳಿದ, ಶೋಷಿತ ವರ್ಗದ ಜನರು ನಿಂತಿದ್ದಾರೆ ಎಂಬುದು ವಿಪಕ್ಷಗಳು ಮರೆಯಬಾರದು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ಹೇಳಿದರು.
ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ, ಪಾಲಕರಲ್ಲಿ ಭೀತಿ
ಕಮಲಾಪುರ ತಾಲೂಕಿನ ರಾಜನಾಳ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡವನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಶಾಲೆ ತೇವ ಹಿಡಿದಿದೆ, ಕಾಮಗಾರಿ ಕಳಪೆಯಾಗಿದೆ, ಚಾವಣಿ ಶೀಥಿಲವಾಗಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 195
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved