• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿ: ವಚನ ದರ್ಶನ ಕೃತಿ ಬಿಡುಗಡೆಗೆ ವಿರೋಧ
ಅಖಿಲ ಭಾರತ ಸಾಹಿತ್ಯ ಪರಿಷತ್ ಹೊರತಂದಿರುವ, ಗದುಗಿನ ಸದಾಶಿವ ಮಹಾರಾಜರ ಮಾರ್ಗದರ್ಶನದಲ್ಲಿನ ‘ವಚನ ದರ್ಶನ’ ಪುಸ್ತಕ ಬಿಡುಗಡೆಗೆ ಕಲಬುರಗಿಯಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು.
ಸಮರಸ ಸಮಾಜ ಶರಣರ ಆಶಯ: ಸಂತೋಷ
ಶರಣರ ವಚನಗಳು ೧೨ನೇ ಶತಮಾನಕ್ಕೆ ಮಾತ್ರ ಸಿಮೀತವಾಗದೆ ಎಂದೆಂದಿಗೂ ಸಾರ್ವಕಾಲಿಕವಾಗಿದ್ದು, ಸಮರಸದ ಸಮಾಜ ನಿರ್ಮಾಣ ಮಾಡುವುದೇ ಶರಣರ ಆಶಯವಾಗಿತ್ತು ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ತಿಳಿಸಿದರು.
ಸಿಎಂಗೆ ಶೋಕಾಸ್ ನೊಟೀಸ್‌; ಸಿಡಿದೆದ್ದ ಸಿದ್ದು ಅಭಿಮಾನಿ ಬಳಗ
ಆರ್‍ಟಿಐ ಕಾರ್ಯಕರ್ತರೊಬ್ಬರ ಕೋರಿಕೆಯ ಮೇರೆಗೆ ರಾಜ್ಯಪಾಲರು ಧಿಡೀರನೆ ಅಂದೇ ಮುಖ್ಯಮಂತ್ರಿಗಳಿಗೆ ಶೋಕಾಸ್ ನೊಟೀಸ್‌ ನೀಡುವ ಆಶ್ಚರ್ಯಕರ ಬೆಳವಣಿಗೆಗೆ ಕಲಬುರಗಿಯಲ್ಲಿರುವ ಕುರುಬರ ಸಂಘಟನೆ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿ ಬಳಗದವರು ಸಿಡಿದೆದ್ದಿದ್ದಾರೆ.
ಬಿಡುವು ನೀಡಿದ ಮಳೆ; ಕೃಷಿ ಚಟುವಟಿಕೆ ಬಿರುಸು
ಅಫಜಲ್ಪುರ ತಾಲೂಕಿನ ತೊಗರಿ ಹೊಲಗದ್ದೆಗಳಲ್ಲೀಗ ಜೀವಕಳೆ ತುಂಬಿದೆ. ಈ ಬಾರಿ ಕಾಲಕಾಲಕ್ಕೆ ರೈತರು ಬಯಸಿದಂತೆಯೇ ಮಳೆಯಿಂದಾಗಿ ಇಡೀ ತಾಲೂಕಿನಲ್ಲಿ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ.
ಮಳಖೇಡ್ ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ
ಕಾಗಿಣಾ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ವೀಕ್ಷಿಸಿ, ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗೆ ಸೇಡಂ ತಾಲೂಕು ಪ್ರವಾಸ ಕೈಗೊಂಡಿದ್ದರು.
ಮಕ್ಕಳ ಕೈಗೆ ಮಾದಕ ವಸ್ತು ಸಿಗದಿರಲಿ: ಯಲ್ಲಪ್ಪ ಎಸ್‌. ನಾಯ್ಕೋಡಿ
ಕಲಬುರಗಿಯಲ್ಲಿ ನಡೆದ ವ್ಯಸನ ಮುಕ್ತ ದಿನಾಚರಣೆಯಲ್ಲಿ ಅಧಿಕಾರಿಗಳಿಗೆ ಪಾಲಿಕೆ ನೂತನ ಮಹಾಪೌರರಾದ ಎಸ್‌. ನಾಯ್ಕೋಡಿ ಸೂಚನೆ ನೀಡಿದರು. ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಜಿಮ್ಸ್ ಆಸ್ಪತ್ರೆ ಅವರಣದಿಂದ ಡಾ.ಎಸ್.ಎಂ.ಪಂಡಿತ್ ರಂಗಮಂದಿರ ವರೆಗೆ ನಡೆಗೆ ಜಾಗೃತಿ ಜಾಥಾಗೆ ಡಿ.ಎಚ್.ಓ ಡಾ.ರತಿಕಾಂತ ಸ್ವಾಮಿ ಅವರು ಚಾಲನೆ ನೀಡಿದರು.
ಕಸ ತೆಗೀರಿ ಅಂತಾ ಲೋಕಾಯುಕ್ತ ಎಸ್ಪಿ ಹೇಳಬೇಕಾ?
ಕಲಬುರಗಿ ನಗರದ ವಿವಿಧೆಡೆ ಲೋಕಾಯುಕ್ತ ಎಸ್ಪಿ ಆಂಥೋಣಿ ಭೇಟಿ, ಪ್ಲಾಸ್ಟಿಕ್‌ ರಾಶಿ ನೋಡಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಸಾರ್ವಜನಿಕರಿಗೆ ನೀರು ನಿಂತ ವಾಸನೆ ಬರಲ್ಲವೇ? ಎಂದು ಪಾಲಿಕೆ ಸಿಬ್ಬಂದಿಗೆ ಪ್ರಶ್ನಿಸಿದರು.
ಶರಣಬಸವೇಶ್ವರ ಅಂತರವಾಣಿಗೆ ರಾಷ್ಟ್ರೀಯ ಪುರಸ್ಕಾರ
ವಾರ್ತಾ ಮತ್ತು ಪ್ರಸಾರ ಸಚಿವಾಲಯದಿಂದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ಸ್ವೀಕರಿಸಿದ ಪ್ರಕಟಣೆಯ ಪ್ರಕಾರ, ‘ಸುಸ್ಥಿರತೆಯ ಮಾದರಿ ಪ್ರಶಸ್ತಿಗಳು’ ವಿಭಾಗದಲ್ಲಿ ಅಂತರವಾಣಿ ಸಮುದಾಯ ರೇಡಿಯೋ ಕೇಂದ್ರವು ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದು ಇದು ೫೦,೦೦೦ ರೂಪಾಯಿ ನಗದು ಬಹುಮಾನ, ಪ್ರಶಂಸಾ ಪತ್ರ ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿದೆ.
ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ: ಡಾ. ಜಾಧವ್‌
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ೧೮೦ ಕೋಟಿ ಹಗರಣ, ಮೈಸೂರಿನ ಮುಡಾ ಹಗರಣ ಸೇರಿದಂತೆ ಕಾಂಗ್ರೆಸ್ ಬರೀ ಲೂಟಿ ಮಾಡುವುದಲ್ಲಿ ಮುಳುಗಿದ್ದು, ಜನರ ನಂಬಿಕೆಗಳ ಜೊತೆಗೆ ಆಟವಾಡುತ್ತಾ ಹೊರಟಿದೆ.
ಕಲಮೂಡ ಪ್ರಾಥಮಿಕ ಶಾಲೆಗೆ ಮೂಲ ಸೌಕರ್ಯದ ಕೊರತೆ
ಗ್ರಾಮಿಣ ಪ್ರದೇಶದ ಮಕ್ಕಳಿಗೆ ಸಮರ್ಪಕ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ಸರ್ಕಾರಿ ಶಾಲೆಗಳನ್ನು ಆರಂಭಿಸಲಾಗಿದೆ. ಆದರೆ, ಸಮರ್ಪಕ ನಿರ್ವಹಣೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಾಲೆಗಳು ಅಧೋಗತಿ ತಲುಪಿವೆ. ಇದಕ್ಕೆ ಕಲಮೂಡ ಸರ್ಕಾರಿ ಶಾಲೆಯೇ ನಿದರ್ಶನ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 195
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved