• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾಯಾಲಯ ಕಟ್ಟಡಕ್ಕಾಗಿ ಸ್ಥಳ ಪರಿಶೀಲನೆ
ಅಫಜಲ್ಪುರ ತಾಲೂಕು ಕೇಂದ್ರದಲ್ಲಿ ಜೆಎಂಎಫ್‌ಸಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕಾಗಿ ಕಲಬುರಗಿ ಹೈಕೋರ್ಟ್ ಆಡಳಿತಾತ್ಮಕ ನ್ಯಾಯಮೂರ್ತಿ ಕೆ. ನಟರಾಜನ್ ಅವರು ಸ್ಥಳ ವಿಕ್ಷಣೆ ಮಾಡಿದರು.
ಪುಣ್ಯ ಕ್ಷೇತ್ರ ಶ್ರೀಶೈಲ ಸರ್ವ ಧರ್ಮಗಳ ಪ್ರೇರಣೆಯ ನೆಲೆ
ಸಾರಂಗ ಮಠಕ್ಕೆ ಮಹಾನ್ ಹೋರಾಟದ ಪರಂಪರೆ ಇದೆ, ಪೀಠಧಿಪತಿಗಳಾದ ಸಾರಾಂಗಾಧರ ದೇಶಿಕೇಂದ್ರ ಶ್ರಿಗಳು ಮಠಕ್ಕೆ ಹೊಸತನ. ತುಂಬಿದ್ದಾರೆ, ಅವರಿಗೆ ದೇವರು ಆಯುಷ್ಯ, ಅರೋಗ್ಯ ಕೊಟ್ಟು ಉತ್ತಮ ಕೆಲಸ ಮಾಡಲು ಹರಸಲಿ. ಅವರ ಈ ಮಠ ಕಟ್ಟುವ ಸಾಧನೆ ಧರ್ಮಕ್ಕೆ ಮಾಡುವ ಸೇವೆ.
ಇಂದು ವಸತಿ ನಿಲಯ, ಬಯಲು ಗ್ರಂಥಾಲಯ ಉದ್ಘಾಟನೆ
ಸಾರಂಗಧರ ದೇಶಿಕೇಂದ್ರ ಸ್ವಾಮೀಜಿಗಳು ಶ್ರೀಶೈಲಂನಲ್ಲಿರುವ ಸಾರಂಗ ಮಠಕ್ಕೆ ಪೀಠಾಧಿಪತಿಗಳಾದ 1 ವರ್ಷದ ಅವಧಿಯಲ್ಲಿ ಮಠದಲ್ಲಿ 3 ಹಂತದಲ್ಲಿ ವಸತಿ ನಿಲಯಗಳು ತಲೆ ಎತ್ತಿವೆ. ಈ ವಸತಿ ನಿಲಯಗಳಲ್ಲಿ 60 ಕೋಣೆಗಳಿದ್ದು ಸಾವಿರಾರು ಭಕ್ತರಿಗೆ ಉಳಿದುಕೊಳ್ಳಲು ಸವಲತ್ತು ಮಾಡಲಾಗಿದೆ.
ಸಾಮೂಹಿಕ ಹನುಮಾನ್‌ ಚಾಲೀಸಾ ಪಠಣ
16 ವರ್ಷದೊಳಗಿನ ಮಕ್ಕಳಿಗಾಗಿ ನಡೆದ ಹನುಮಾನ್‌ ಚಾಲೀಸಾ ಪಠಣ ಸ್ಪರ್ಧೆಯಲ್ಲಿ ಶ್ರೀಗೌರಿ, ಅಂಜಲಿ ರೆಡ್ಡಿ ಹಾಗೂ ಶ್ರದ್ಧಾ ಬಹುಮಾನ ಪಡೆದರು. ಮಕ್ಕಳಿಗಾಗಿ ನಡೆದ ಹನುಮಂತ ದೇವರ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಚೈತ್ರಾ, ಸುಮೇಧ ಹಾಗೂ ಇಶಿಕಾ ಬಹುಮಾನ ಪಡೆದರು.
ಭೀಮೆ ರೌದ್ರಗೊಳ್ಳುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿ
ಮಹಾರಾಷ್ಟ್ರದ ವೀರಭಟ್ಕರ್ ಜಲಾಶಯದಿಂದ 5 ದಿನಗಳ ಹಿಂದೆ 55 ಸಾವಿರ ಕ್ಯುಸೆಕ್‌ ನೀರು ಭೀಮಾ ನದಿಗೆ ಹರಿಬಿಡಲಾಗಿದೆ. ಅದಾದ ಬಳಿಕ 2 ದಿನಗಳ ಹಿಂದೆ ಮತ್ತೆ 20 ಸಾವಿರ ಕ್ಯುಸೆಕ್‌ ನೀರು ಭೀಮಾ ನದಿಗೆ ಬಿಡಲಾಗಿದೆ.
ಕೋಟನೂರ್‌ ಅಂಬೇಡ್ಕರ್‌ ಪ್ರತಿಮೆ ಅಪಮಾನ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಲು ಯತ್ನ: ಆಂದೋಲಾ ಶ್ರೀ
ಕೋಟನೂರ್‌ ಅಂಬೇಡ್ಕರ್‌ ಪ್ರತಿಮೆ ಅಮಾನ ಪ್ರಕರಣಕ್ಕೂ ಮಗೂ ಸಂಬಂಧವೇ ಇಲ್ಲ. ಆ ದಿನ ತಾವು ಕಲಬುರಗಿಯಿಂದ ರಾತ್ರಿ ಜೇವರ್ಗಿ ಮಾರ್ಗವಾಗಿ ಆಂದೋಲಾಕ್ಕೆ ಹೋಗಿದ್ದನ್ನೇ ಬಂಡವಾಳ ಮಾಡಿಕೊಂಡು ಈ ರೀತಿ ಸಂಚು ರೂಪಿಸಲಾಗಿದೆ. ಇದಕ್ಕೆ ಪ್ರಕರಣದ ತನಿಖಾಧಿಕಾರಿ ರಾಜಣ್ಣ ಕಾರಣ.
ನಾಗೂರಲ್ಲಿ ಗ್ರಾಮ ಮಟ್ಟದ ಜನಸ್ಪಂದನ ಕಾರ್ಯಕ್ರಮ
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿ, ಗ್ರಾಮೀಣ ಭಾಗದ ಜನರ ಸಮಸ್ಯೆ ಆಲಿಸಲು ಅಧಿಕಾರಿಗಳು ಮನೆ ಬಾಗಿಲಿಗೆ ಬಂದಿದ್ದು, ಇದರ ಲಾಭ ಪಡೆಯಬೇಕು ಎಂದರು. ಗ್ರಾಮಸ್ಥರು ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿದ್ದು, ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಮನವಿ ಮಾಡಿದರು.
ಕಲಬುರಗಿ ಮಹಾನಗರ ಪಾಲಿಕೆ ಕೈ ವಶ
ಕಲಬುರಗಿ ಮಹಾನಗರ ಪಾಲಿಕೆಯ 22ನೇ ಮೇಯರ್ ಆಗಿ 53ರ ವಾರ್ಡ್‌ನ ಪುರಪಿತೃವಾಗಿರುವ ಕಾಂಗ್ರೆಸ್ ಸದಸ್ಯ ಯಲ್ಲಪ್ಪ ನಾಯ್ಕೋಡಿ ಹಾಗೂ ಉಪ ಮೇಯರ್‌ ಆಗಿ ವಾರ್ಡ್‌ 10ರ ಸದಸ್ಯೆ ಹೀನಾಬೇಗಂ ಅಬ್ದುಲ್‌ ರಹೀಂ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳು ಕಾರಂತರ ಸಾಹಿತ್ಯ ಓದಬೇಕು: ಶಿಕ್ಷಕ ನೆಲ್ಲಗಿ
ಕನ್ನಡ ನಾಡಿಗೆ ಶಿವರಾಮ ಕಾರಂತರು ಒಂದು ದೊಡ್ಡ ಶಕ್ತಿ. ಜಗತ್ತಿಗೆ ಬೆಳಕು ನೀಡುವ ಸೂರ್ಯ ಎಂದು ಕರದಾಳ ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕಕ ಪಂಡಿತ್ ನೆಲ್ಲಗಿ ಬಣ್ಣಿಸಿದರು.
ಭೀಮಾ ನದಿಗೆ ಜಿಗಿದ ಮಹಿಳೆ, ರಕ್ಷಣೆಗೆ ಧಾವಿಸಿದ ಇಬ್ಬರು ನೀರು ಪಾಲು
ಅಫಜಲ್ಪುರ ತಾಲೂಕಿನ ಸೊನ್ನ ಆಲಮೇಲ ತಾಲೂಕಿನ ದೇವಣಗಾಂವ ನಡುವಿನ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರೀಜ್ ಮೇಲಿಂದ ತುಂಬಿ ಹರಿಯುತ್ತಿರುವ ಭೀಮಾ ನದಿಗೆ ಲಕ್ಷ್ಮೀ ಶಿವಾನಂದ(28) ಜಿಗಿದಿದ್ದು ಮೀನುಗಾರರ ಸಹಾಯದಿಂದ ಬದುಕುಳಿದ ಘಟನೆ ನಡೆದಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 195
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved