• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿ ಪತ್ರಕರ್ತರು ಸದಾ ಕ್ರಿಯಾಶೀಲರು: ಸಚಿವ ಶರಣಪ್ರಕಾಶ ಪಾಟೀಲ್‌
ಪತ್ರಿಕೆಗಳು ಹಿಂದೆ ಮಿಡಿಯಾ ಹೌಸ್‌ಗಳು ನಡೆಸುತ್ತಿದ್ದವು. ಆದರೆ ಈಗ ಕಾರ್ಪೊರೇಟ್ ಸಂಸ್ಥೆಗಳು ಪತ್ರಿಕೆಗಳು ನಡೆಸುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ನಿರ್ಭೀತ ಪತ್ರಿಕೋದ್ಯಮಕ್ಕೆ ಇದರಿಂದ ಕೊಡಲಿ ಪೆಟ್ಟು. ಮುಂದಿನ ಪೀಳಿಗೆಗೆ ಯಾವುದು ಸರಿ ಯಾವುದು ತಪ್ಪು ಅನ್ನೋದನ್ನು ತಿಳಿಸಿ ಹೇಳುವ ಗುರುತರ ಜವಾಬ್ದಾರಿ ಎಲ್ಲರ ಮೇಲಿದೆ.
ಪಾರಂಪರಿಕ ತಾಣಗಳ ಸಂರಕ್ಷಣೆ ಅವಶ್ಯ: ದೇಶಮುಖ
ಪಾರಂಪರಿಕ ತಾಣಗಳು ಮತ್ತು ಕಟ್ಟಡಗಳ ಸಂರಕ್ಷಣೆಯು ವಾಸ್ತುಶಿಲ್ಪದ ಅಧ್ಯಯನದಲ್ಲಿ ವಿಶೇಷತೆಯಾಗಿದೆ ಮತ್ತು ಇದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳು ಮತ್ತು ವೃತ್ತಿಪರ ಮಾರ್ಗಗಳಲ್ಲಿ ಅವಕಾಶಗಳನ್ನು ಒದಗಿಸುತ್ತದೆ ಎಂದು ಹಿರಿಯ ಕನ್ಸರ್ವೇಟಿವ್ ಆರ್ಕಿಟೆಕ್ಟ್ ಡಾ. ಸತೀಶ್ ಬಾಬು ದೇಶಮುಖ ಹೇಳಿದರು.
ಆ.24ರಂದು ರಾಜ್ಯ ಮಟ್ಟದ ಜಿಲ್ಲಾ ವಾಣಿಜ್ಯ ಸಂಘ-ಸಂಸ್ಥೆಗಳ ಸಮ್ಮೇಳನ
ಕಲ್ಯಾಣ ನಾಡಲ್ಲಿ ಉದ್ದಿಮೆ ವಹಿವಾಟುಗಳಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದೊಂದಿಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ), ಬೆಂಗಳೂರು ಇ‍ರು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸಹಯೋಗದೊಂದಿಗೆ ಆ.24ರಂದು ಕಲಬುರಗಿಯಲ್ಲಿ ರಾಜ್ಯ ಮಟ್ಟದ ಜಿಲ್ಲಾ ವಾಣಿಜ್ಯ ಸಂಘ ಸಂಸ್ಥೆಗಳ ಸಮ್ಮೇಳನವನ್ನು ಆಯೋಜಿಸಿದ್ದಾರೆ.
ಭೀಮಾ ಬ್ಯಾರೇಜ್‌ಗೆ ಡಿಸಿ ತರನ್ನುಮ್ ಭೇಟಿ
ಎರಡು ದಿನಗಳ ಹಿಂದೆ ಮಹಾರಾಷ್ಟ್ರದ ವೀರಭಟ್ಕರ್ ಜಲಾಶಯದಿಂದ 60 ಸಾವಿರ ಕ್ಯುಸೆಕ್‌ ನೀರು ಭೀಮಾ ನದಿಗೆ ಬಿಟ್ಟಿದ್ದಾರೆ. ಅದಾದ ಬಳಿಕ ನೀರು ಬಿಟ್ಟಿಲ್ಲ, ಭೀಮಾ ನದಿಯಲ್ಲಿ ಹೆಚ್ಚಿನ ನೀರಿನ ಹರಿವು ಆಗುತ್ತಿದ್ದು ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಸಮಾಜ ಪತ್ರಕರ್ತರ ಅಂಕುಡೊಂಕನ್ನು ಪ್ರಶ್ನಿಸಲಿ: ಕೆವಿ ಪ್ರಭಾಕರ
ಕಾರ್ಮಿಕ ಮತ್ತು ರೈತ ಹಿನ್ನೆಲೆಯಿಂದ ಬರುವ ಪತ್ರಕರ್ತರು ತಮ್ಮ ಹಿನ್ನೆಲೆ ಮತ್ತು ಶ್ರಮಿಕ ಸಮುದಾಯಗಳ ಸಂಕಷ್ಟಗಳಿಗೆ ಬೆಳಕು ಚೆಲ್ಲುವುದನ್ನು ಮರೆತು ಕಾರ್ಪೋರೇಟ್ ಗಳ ಶ್ರೀಮಂತಿಕೆಯ ವಿಜ್ರಂಭಣೆಯನ್ನೇ ಪತ್ರಿಕೋದ್ಯಮ ಅಂದುಕೊಂಡಿದ್ದಾರೆ: ಕೆವಿ ಪ್ರಭಾಕರ
ಉತ್ತಮ ಆರೋಗ್ಯಕ್ಕೆ ಆಯುರ್ವೇದ ಚಿಕಿತ್ಸೆ ಪರಿಣಾಮಕಾರಿ
ಪೂರ್ವಜರು ನೈಸರ್ಗಿಕವಾಗಿ ದೊರೆಯುವ ಔಷಧ ಗುಣಗಳುಳ್ಳ ವನಸ್ಪತಿಗಳನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ ನೂರಾರು ವರ್ಷಗಳ ಕಾಲ ಬದುಕಿ ಬಾಳುತ್ತಿದ್ದರು.
ಪ್ರಜಾಪ್ರಭುತ್ವದ ಯಶಸ್ಸಿಗೆ ಪತ್ರಿಕಾ ಸ್ವಾತಂತ್ರ ಅಗತ್ಯ: ಸಚಿವ ಶರಣಪ್ರಕಾಶ ಪಾಟೀಲ್‌
ಪತ್ರಕರ್ತರು ತಪ್ಪುಗಳ್ನು ಸರಿಪಡಿಸುವುದರ ಜತೆಗೆ ಸಮಾಜದ ಅಭಿವೃದ್ಧಿ, ಏಳ್ಗೆಯ ಬಗ್ಗೆಯೂ ಗಮನಹರಿಸುವ ಕೆಲಸ ಮಾಡಬೇಕು. ಪತ್ರಕರ್ತರ ಪೆನ್ನಿಗೆ ಬಹಳಷ್ಟು ಶಕ್ತಿ ಇದೆ. ಸಮಾಜದಲ್ಲಿನ ಜನಸಾಮಾನ್ಯರ ಆಗು-ಹೋಗುಗಳು ಸೇರಿದಂತೆ ಪ್ರತಿಯೊಂದು ಆಯಾಮಗಳನ್ನು ರಚನಾತ್ಮಕವಾಗಿ ರಚಿಸಿ, ಅವರುಗಳ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿಯ ರೀತಿಯಲ್ಲಿ ಮಾಧ್ಯಮಗಳು ಕೆಲಸ ಮಾಡುತ್ತಿವೆ.
ಕುಂಟುತ್ತಿದೆ ನೀರಿನ ಕಾಮಗಾರಿ: 24x7 ನಿರಂತರ ಕಿರಿಕಿರಿ
ಬೇಕಾಬಿಟ್ಟಿ ರಸ್ತೆ ಅಗೆತ, ಅಗೆದ ರಸ್ತೆ ಸರಿಯಾಗಿ ಮುಚ್ಚದಿರೋದು, ಮಳೆ ನೀರು ನಿಂತು ಜನ ಕೈ ಕಾಲು ಮುರಿತ, ಆಸ್ಪತ್ರೆ ವಾಸದಂತಹ ರಗಳೆಗಳಿಂದಾಗಿ ನಗರ ವಾಸಿಗಳು ಕುಡಿಯುವ ಹೌ ಹಾರಿದ್ದಾರೆ. ನಿರಂತರ ನೀರಿಗಿಂತ ಕಿರಿಕಿರಿ ನಿರಂತರವಾಗುತ್ತಿದೆಯಲ್ಲ ಎಂದು ಪರೇಶಾನಿಯಲ್ಲಿದ್ದಾರೆ.
ಕುಸಿದ ಪಾಯ, ಶೀಥಿಲ ಛಾವಣಿ, ಜೀವಭಯದಲ್ಲೇ ನಿತ್ಯ ಪಾಠ
ಅಫಜಲ್ಪುರ ತಾಲೂಕಿನ ಬಳೂರ್ಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಳಪಾಯ ಕುಸಿದಿದ್ದು, ಶಾಲೆಯ ಬಹುತೇಕ ಕೋಣೆಗಳ ಮೇಲ್ಛಾವಣಿ ಶೀಥಿಲಾಗಿ ಉದುರಿ ಬಿಳುತ್ತಿದೆ. ನಿತ್ಯ ಜೀವ ಭಯದಲ್ಲೇ ಮಕ್ಕಳಿಗೆ ಪಾಠ ಬೋಧನೆ ಮಾಡಲಾಗುತ್ತಿದೆ.
ಬಡ್ಡಿ ಬಸಮ್ಮ ಕೊಲೆ ಹಂತಕನ ಸೆರೆ: ಎಸ್ಪಿ ಶ್ರೀನಿವಾಸುಲು
ಕಳೆದ ಜು.14ರಂದು ಕಮಲಾಪುರ ತಾಲೂಕಿನ ಮಹಾಗಾಂವ್‌ ಠಾಣೆ ವ್ಯಾಪ್ತಿಯ ನಾಗೂರ ಸೀಮೆಯಲ್ಲಿ ಸಂಭವಿಸಿದ್ದ ಬಡ್ಡಿ ಬಸಮ್ಮ ಕೊಲೆ ಪ್ರಕರಣದಲ್ಲಿ ಮೇಲ್ನೋಟಕ್ಕೆ ಮೊಬೈಲ್‌ ಸೇರಿದಂತೆ ಡಿಜಿಟಲ್‌ ರೂಪದ ಯಾವುದೇ ಸಾಕ್ಷಿ ಪುರಾವೆ ಸ್ಪಷ್ಟವಾಗಿರದೆ ಇದ್ದರೂ ಕೂಡಾ ವೃತ್ತಿ ಜಾಣತನ ಬಳಸಿ ಹಂತಕನನ್ನು ಬೆನ್ನಟ್ಟಿ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 195
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved