ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೃತ್ತಿ ಜತೆಗೆ ಪ್ರವೃತ್ತಿ ಬೆಳೆಸಿಕೊಂಡರೆ ನಿವೃತ್ತಿ ಜೀವನ ಅರ್ಥಪೂರ್ಣ: ಚನ್ನೂರ
ವೃತ್ತಿ ಜತೆಗೆ ಪ್ರವೃತ್ತಿ ಬೆಳೆಸಿಕೊಂಡರೆ ನಿವೃತ್ತಿ ಜೀವನ ಅರ್ಥಪೂರ್ಣವಾಗಿ ಕಳೆಯಬಹುದು ಎಂದು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಮಹಿಬೂಬಸಾಬ್ ಚನ್ನೂರ ಹೇಳಿದರು.
ಕರಚಖೇಡ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಚಿಂಚೋಳಿ ತಾಲೂಕಿನ ಕರಚಖೇಡ ಗ್ರಾಪಂ ಎರಡನೇ ಅವಧಿಗಾಗಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಾಬುಮಿಯಾ ಮಹೆಬೂಬಸಾಬ ಮೋಮಿನ ಮತ್ತು ಉಪಾಧ್ಯಕ್ಷೆಯಾಗಿ ಭಾಗ್ಯಶ್ರೀ ಜಗನ್ನಾಥ ಬಡಿಗೇರ ಛತ್ರಸಾಲ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬೆನಕನಹಳ್ಳಿ ಊರವರಿಗೆ ಬಹಿರ್ದೇಸೆಗೂ ಜಾಗವಿಲ್ಲ!
ಊರ ಮೇಲ್ಗಡೆ ಇಲ್ಲಿ ಭಾರಿ ನಾಲಾ ಇದೆ. ಮುಲ್ಲಾಮಾರಿ ಹೆಚ್ಚುವರಿ ನೀರು ಈ ನಾಲಾಕ್ಕೆ ಸೇರುತ್ತವೆ. ಇದಲ್ಲದೆ ಗಡಿಕೇಶ್ವರ ಸೇರಿದ್ಹಂಗ ಸುತ್ತಲಿನ ನಾಲ್ಕಾರು ಊರಿನ ಮಳಿ ನೀರು ಇದೇ ನಾಲಾಗುಂಟ ಸೇರಿ ಹರ್ದು ಹೋಗೇಬೇಕು. ಆದ್ರ ಈ ನಾಲಾ ಬೆನಕನಳ್ಳಿ ಊರ ಮಂದಿಗೆ ಕಂಟಕವಾಗಿದೆ.
ಮನೆಗಳಿಗೆ ನುಗ್ಗುದ ಮಳೆ ನೀರು: ಜನಜೀವನ ತತ್ತರ
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಂದ್ರಂಪಳ್ಳಿ, ಕೆಳದಂಡೆ ಮುಲ್ಲಾಮಾರಿ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ ಆಗುತ್ತಿದ್ದರಿಂದ ಒಳಹರಿವು ಹೆಚ್ಚಾಗಿ ಕೆಳದಂಡೆ ಮುಲ್ಲಾಮಾರಿ, ಚಂದ್ರಂಪಳ್ಳಿ ಜಲಾಶಯದಿಂದ ನೀರು ಹರಿದು ಬಿಡಲಾಗಿದೆ.
ಧಾರಾಕಾರ ಮಳೆ: ನೆಲಕ್ಕುರುಳಿದ ವಿದ್ಯುತ್ ಕಂಬ
ರೈತರು ಹೊಲದಲ್ಲಿ ಹೆಸರು ರಾಶಿ ಭರದಿಂದ ನಡೆಸುತ್ತಿದ್ದಾರೆ. ಆದರೆ ಪದೇ ಪದೇ ಸುರಿಯುತ್ತಿರುವ ಮಳೆ ಕಾಟದಿಂದಾಗಿ ಹೆಸರು ಬೆಳೆ ತಾಡಪತ್ರಿಯಿಂದ ಮುಚ್ಚಿ ಹಾಕಿದ್ದಾರೆ. ಹೆಸರು ಕಾಯಿ ಮಳೆಯಿಂದ ನನೆದು ಮೊಳಕೆಯೊಡೆಯುತ್ತಿವೆ ಖುಷಿಯಿಂದ ಬಿತ್ತನೆ ಮಾಡಿ ಖುಷಿಪಟ್ಟ ರೈತರು ಇದೀಗ ಆತಂಕವನ್ನು ಎದುರಿಸಬೇಕಾಗಿದೆ.
ಎಲ್ಲರೂ ಕೂಡಿ ಸಮಾಜ ಕಟ್ಟುವ ಕೆಲಸ ಮಾಡೋಣ: ಜಗದೀಶ ಶೆಟ್ಟರ್
ವೀರಶೈವ ಲಿಂಗಾಯತ ಸಮಾಜದ ಉಪ ಪಂಗಡಗಳು ಶಕ್ತಿಶಾಲಿಯಾಗಿ ಬೆಳೆಯಬೇಕು. ಇದರಿಂದ ವೀರಶೈವ ಲಿಂಗಾಯತ ಸಮಾಜಕ್ಕೆ ಯಾವುದೇ ಹಾನಿ ಆಗುವುದಿಲ್ಲ. ಬದಲಾಗಿ ಉಪ ಪಂಗಡಗಳಲ್ಲಿ ಜನ ಎಷ್ಟು ಸ್ಥಿತಿವಂತರಾಗಿದ್ದಾರೆ, ಎಷ್ಟು ಸೌಲಭ್ಯ ವಂಚಿತರಾಗಿದ್ದಾರೆಂದು ಲೆಕ್ಕ ಹಾಕುವುದಕ್ಕೆ ಅನುಕೂಲವಾಗಲಿದೆ.
ಆರೋಪಿ ಅವತಾರ್ ಸಿಂಗ್ ಕಾಲಿಗೆ ಕಲಬುರಗಿ ಪೊಲೀಸರಿಂದ ಗುಂಡೇಟು
ಕಲಬುರಗಿಯಲ್ಲಿ ಪೊಲೀಸರು ಧಾಬಾ ಗಲಾಟೆಯೊಂದರಲ್ಲಿ ಭಾಗಿಯಾಗಿ 4 ತಿಂಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅವತಾರ್ ಸಿಂಗ್ನನ್ನು ಬಂಧಿಸಲು ಗುಂಡು ಹಾರಿಸಿದ್ದಾರೆ.
ಕಲಬುರಗಿ ಜಿಲ್ಲಾದ್ಯಂತ ಹುಬ್ಬ ಮಳೆ ಹಬ್ಬ
ವಾಡಿ ಪಟ್ಟಣದಲ್ಲಿ ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಶುಕ್ರವಾರ ವಾರ ದಿನ ಪೂರ್ತಿ ಮೋಡ ಕವಿದ ವಾತಾವರಣದಿಂದ ಕೊಡಿತ್ತು. ರಾತ್ರಿ ಒಂಬತ್ತು ಗಂಟೆಯಿಂದ ಮಳೆಯ ಆರ್ಭಟ ಶುರುವಗಿದ್ದು ಶನಿವಾರವೂ ಮುಂದುವರಿದಿದೆ.
ಮಳೆಗೆ ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಐತಿಹಾಸಿಕ ರಾಷ್ಟ್ರಕೂಟರ ಕಾಲದ ಕೋಟೆ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಧರೆಗುರುಳಿದೆ. ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದ್ದು, ಕೋಟೆ ಗೋಡೆಗಳಲ್ಲಿ ನೀರು ನಿಂತು ಕುಸಿದಿದೆ.
ಸತತ ಮಳೆಯಿಂದ ತೊಗರಿ ಬೆಳೆಗೆ ನೆಟೆ ರೋಗ ಭೀತಿ
ಅಫಜಲ್ಪುರ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮಳೆ ಬೀಳುತ್ತಿರುವ ಹಿನ್ನೆಲೆ ಭೀಮಾ ನದಿ ತೀರದ ಜಮೀನುಗಳಲ್ಲಿ ನೀರು ನಿಂತಿದ್ದು, ತೊಗರ ಸೇರಿದಂತೆ ವಿವಿಧ ಬೆಳೆಗಳು ರೋಗಗಳಿಗೆ ತುತ್ತಾಗುವ ಆತಂಕದಲ್ಲಿ ರೈತರು ಇದ್ದಾರೆ.
< previous
1
...
39
40
41
42
43
44
45
46
47
...
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ