• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿಯಲ್ಲಿ ಮುಡಾ ಮಾದರಿ 100 ಕೋಟಿಗೂ ಅಧಿಕ ಹಗರಣ
ಕಲಬುರಗಿ ಜಿಲ್ಲೆಯಲ್ಲಿಯೂ ನೂರು ಕೋಟಿಗೂ ಅಧಿಕವಾದ ಭ್ರಷ್ಟಾಚಾರ ನಡೆದಿದ್ದು, ಈ ಸಂಬಂಧ 2022ರಲ್ಲಿ ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರು ದೂರು ದಾಖಲಿಸಿದ್ದರೂ ಕೂಡಾ, ಇಲ್ಲಿಯವರೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ, ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಕರ್ತವ್ಯಲೋಪ: ನರೋಣಾ ಠಾಣೆ ಪಿಎಸ್‌ಐ ಅಮಾನತು
ಆಳಂದ ಪೊಲೀಸ್‌ ಠಾಣೆಗೆ ಜಿಲ್ಲಾ ಎಸ್ಪಿ ಅಡ್ಡೂರು ಶ್ರೀನಿವಾಸುಲು ಭೇಟಿ ನೀಡಿದ್ದ ಸಂದರ್ಭದಲ್ಲಿ ನರೋಣಾ ಠಾಣೆಯ ಪಿಎಸ್‌ಐ ಸಿದ್ದರಾಮ ಅವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆಂದು ಗೊತ್ತಾಗಿದೆ.
ಆಗಸ್ಟ್‌ನಲ್ಲಿ ಸಿಎಂ ಜನಸ್ಪಂದನಾ ಸಭೆ: ಸಚಿವ ಖರ್ಗೆ
ಜನಸ್ಪಂದನೆ ನಡೆಯಲಿರುವ ಗುಲ್ಬರ್ಗ ವಿವಿ ಮೈದಾನದಲ್ಲಿ ಸ್ಥಳ ಪರಿಶೀಲನೆ । ಗಾಣಗಾಪುರ ಅಭಿವೃದ್ಧಿಗೆ ನಾನು ಬದ್ಧ
ಕಲಬುರಗಿಯಲ್ಲಿ ನಾಳೆ ಪತ್ರಕರ್ತರಿಗೆ ವಾರ್ಷಿಕ ಪುರಸ್ಕಾರ
ಕಲಬುರಗಿ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದವರು ಜು.29ರ ಸೋಮವಾರ ಪತ್ರಿಕಾ ದಿನ ಆಚರಿಸುತ್ತಿದ್ದಾರೆ. ಈ ಸಂರ್ಭದಲ್ಲಿ ನಗರ ಹಾಗೂ ಜಿಲ್ಲೆಯ 37 ಮಂದಿ ಪತ್ರಕರ್ತರಿಗೆ ವಿವಿಧ ವಾರ್ಷಿಕ ಪುರಸ್ಕಾರಗಳನ್ನು ಸಂಘ ಘೋಷಿಸಿದ್ದು ಸೋಮವಾರವೇ ಪುರಸ್ಕಾರಗಳ ಪ್ರದಾನವೂ ನಡೆಯಲಿದೆ.
ತೊಗರಿ ರೈತರು ಸಾವಯವ ಕೃಷಿಗೆ ಮುಂದಾಗಲಿ: ಕನ್ಹೇರಿ ಸ್ವಾಮೀಜಿ
ರಸಾಯನಿಕ ಕೃಷಿ ಬಿಟ್ಟುಬಿಡಿ, ಸಾವಯವ ಕೃಷಿಯ ಕೈ ಹಿಡಿಯಿರಿ ಎಂದು ಸೇರಿದ್ದ ಸಹಸ್ರಾರು ರೈತರನ್ನುದ್ದೇಶಿಸಿ ಹಿತವಚನ ನೀಡಿದರು.ಸಾವಯವ ಕೃಷಿಯೇ ಬದುಕಿನ ಮೂಲ, ಹೆಚ್ಚಿನ ಇಳುವರಿ ಆಶೆ ಬಿದ್ದು ರಸಾಯನಕ್ಕೆ ಜೋತು ಬೀಳದೆ ಸಾವಯವ ಕೃಷಿಗೆ ತರೆದುಕೊಂಡು ಭೂಮಿಯ ಆರೋಗ್ಯ, ನಿಮ್ಮೆಲ್ಲರ ಆರೋಗ್ಯ ಕಾಪಾಡಿಕೊಳ್ಳಿ.
ಅಧಿಕಾರಿಗಳು ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಿ: ಜಿಲ್ಲಾಧಿಕಾರಿ
ಕಾಳಗಿಯಲ್ಲಿ ಜನಸ್ಪಂದನೆ ಸಭೆ ನಡೆಸಿ ಆಡಳಿತಕ್ಕೆ ಬಿಸಿ ಮುಟ್ಟಿಸಿದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌. ಇದೆ ವೇಳೆ ಕೆಲವರಿಗೆ ಸ್ಥಳದಲ್ಲಿಯೇ ಪಿಂಚಣಿ, ರೇಶನ್ ಕಾರ್ಡ್, ಆಯುಷ್ಮಾನ್‌ ಭಾರತ್‌, ಭಾಗ್ಯಲಕ್ಷ್ಮೀ ಬಾಂಡ್, ಪೌರ ಕಾರ್ಮಿಕರಿಗೆ ರೈನ್‌ಕೋಟ್, ರೈತರಿಗೆ ಮೇವಿನ ಬೀಜ, ಸಸಿಗಳನ್ನು ನೀಡಿದರು.
ಗುರಿ ತಲುಪಲು ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ: ಪ್ರೊ. ನರೇಂದ್ರ ಬಡಶೇಷಿ
ಕಲಬುರಗಿ ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಆರ್.ಜೆ ಸ್ವತಂತ್ರ ಪಿಯು ಕಾಲೇಜು ವತಿಯಿಂದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ‘ಪರಿಚಯ’ ಎಂಬ ಸ್ವಾಗತ ಸಮಾರಂಭಕ್ಕೆ ಪ್ರೊ. ನರೇಂದ್ರ ಬಡಶೇಷಿ ಚಾಲನೆ ನೀಡಿ ಮಾತನಾಡಿದರು.
ಕಲಬುರಗಿ: ಇಂದಿನಿಂದ ಸಾವಯವ ಕೃಷಿ ಜಾತ್ರೆ
ಎಪಿಎಂಸಿಯಲ್ಲಿ ಭರದ ಸಿದ್ಧತೆ ನಡೆದಿದ್ದು, ಕೆಕೆಸಿಸಿಐ ನೇತೃತ್ವದಲ್ಲಿ 3 ದಿನ ಜಾತ್ರೆ ನಡೆಯಲಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಂಜೆ 5 ಗಂಟೆಗೆ ಕೃಷಿಯಲ್ಲಿ ವಿನೂತನ ಆವಿಷ್ಕಾರ ಮಾಡಿದ ರೈತರಿಗೆ ಪ್ರಶಸ್ತಿ ವಿತರಣೆ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಜಾತ್ರೆಯಲ್ಲಿ ಸಾಕು ನಾಯಿ, ಬೆಕ್ಕು, ಕುದುರೆ ಹಾಗೂ ಜಾನುವಾರುಗಳ ಪ್ರದರ್ಶನ ಏರ್ಪಡಿಸಲಾಗಿದೆ.
ಡೆಂಘೀ ಜ್ವರ ತಡೆಗೆ ಸ್ವಚ್ಛತಾ ಕ್ರಮ: ಕಾಶಿನಾಥ ಧನ್ನಿ
ಡೆಂಘೀ ಜ್ವರ, ಮಲೇರಿಯಾ ಬಗ್ಗೆ ಚಿಂಚೋಳಿ ಪಟ್ಟಣದಲ್ಲಿ ಪುರಸಭೆ ವತಿಯಿಂದ ನಡೆದ ಡೆಂಘೀ ಜ್ವರ, ಮಲೇರಿಯಾ, ಮತ್ತು ಇತರೆ ಸಾಂಕ್ರಾಮಿಕ ರೋಗ ತಡೆಗಟ್ಟುವ ಮುಂಜಾಗೃತಾ ಕ್ರಮಗಳು ಹಾಗೂ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ನಡೆದ ಜಾಗೃತಿ ಜಾಥಾದಲ್ಲಿ ಪುರಸಭೆ ಮುಖ್ಯಾಧಿಕಾರಿ ಕಾಶಿನಾಥ ಧನ್ನಿ ಮಾತನಾಡಿದರು.
ಯುವಕರು ದೇಶಭಕ್ತಿ ಮೈಗೂಡಿಸಿಕೊಳ್ಳಿ: ಶಿವಶರಣಪ್ಪ
ಕಲಬುರಗಿಯ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ್‌ ತರಬೇತಿ ಕೇಂದ್ರದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ‘ಕಾರ್ಗಿಲ್ ವಿಜಯ ದಿವಸ’ದ ೨೫ನೇ ವರ್ಷದ ರಜತ ಸಂಭ್ರಮಾಚರಣೆಯ ‘ಯೋಧರಿಗೊಂದು ಸಲಾಂ’ ವಿಶೇಷ ಕಾರ್ಯಕ್ರಮದಲ್ಲಿ ಕಾರ್ಗಿಲ್ ಯೋಧ ಶಿವಶರಣಪ್ಪ ಎಸ್. ತಾವರಖೇಡ ಅವರಿಗೆ ಸನ್ಮಾನಿಸಲಾಯಿತು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 195
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved