• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿರಾ ಕ್ಯಾಂಟಿನ್‍ಗೆ ಆಕ್ಷೇಪ: ಮಾತಿನ ಚಕಮಕಿ
ಆಳಂದ ಪಟ್ಟಣದ ಶ್ರೀರಾಮ ಮಾರುಕಟ್ಟೆಯಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಮುಂದಾಗಿದ್ದ ಪುರಸಭೆಯ ಅಧಿಕಾರಿಗಳ ಕಾರ್ಯಕ್ಕೆ ಸ್ಥಳೀಯ ಕೆಲ ತರಕಾರಿ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದಾಗ ಬಿರುಸಿನ ವಾಗ್ವಾದ, ಗದ್ದಲ ನಡೆಯಿತು.
ಕಲಬುರಗಿ ಚಂಪಾ ಬ್ಯಾಡ್ಮಿಂಟನ್‌ ಮೈದಾನದ ಅವ್ಯವಸ್ಥೆ ಸರಿಪಡಿಸಿ
ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಒಳಾಂಗಣ ಬ್ಯಾಡ್ಮಿಂಟನ್‌ ಕ್ರೀಡಾಂಗಣದಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಜಿಲ್ಲಾ ಬ್ಯಾಡ್ಮಿಂಟನ್‌ ಅಸೋಶಿಯೇಷನ್ ಕಲಬುರಗಿ ಅಧ್ಯಕ್ಷ ಅರುಣಕುಮಾರ ಪಾಟೀಲ ಕೆಕೆಆರ್‌ಡಿಬಿ ಅಧ್ಯಕ್ಷರಾದ ಡಾ. ಅಜಯ್‌ ಸಿಂಗ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಯುವಜನರ ಸ್ವಾವಲಂಬನೆ ಜೀವನಕ್ಕೆ ಉದ್ಯಮಶೀಲ ಸಹಕಾರಿ
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಉದ್ಯಮಶೀಲತಾಭಿವೃದ್ದಿ ತರಬೇತಿ ನೀಡುತ್ತಿದೆ
ಮಿರಿಯಾಣ ಗಣಿ ಕಾರ್ಮಿಕರಿಗೆ ಸಿಗುತ್ತಿಲ್ಲ ಸೌಲಭ್ಯ: ಅಬ್ದುಲ್
ಚಿಂಚೋಳಿ ತಾಲೂಕಿನ ಮಿರಿಯಾಣ, ಕಿಷ್ಟಾಪೂರ, ಕಲ್ಲೂರ, ಸೋಮಲಿಂಗದಳ್ಳಿ, ಬೈರಂಪಳ್ಳಿ ಕಲ್ಲುಗಣಿಗಳಲ್ಲಿ ಕೆಲಸ ಮಾಡಿ ಜೀವನ ಸಾಗಿಸುವ ಗಣಿಕಾರ್ಮಿಕರು ಅಕಸ್ಮಿಕವಾಗಿ ನಡೆಯುವ ಘಟನೆಯಲ್ಲಿ ಗಾಯಗೊಂಡು ಜೀವ ಕಳೆದುಕೊಳ್ಳುತ್ತಿದ್ದಾರೆ.
ಮಳಖೇಡ-ಕಾಗಿಣಾ ಸೇತುವೆ ಸಂಚಾರಕ್ಕೆ ಮುಕ್ತ
ಮಳಖೇಡ- ಕಾಗಿಣಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಮುಗಿದಿದೆ. ಇದೀಗ ಸೇತುವೆ ಸಾರ್ವಜನಿರಿಗೆ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಸುದೀರ್ಘ 6 ವರ್ಷಗಳ ನಂತರ ಸದರಿ ಸೇತುವೆ ಸಂಚಾರಕ್ಕೆ ಅಣಿಗೊಂಡಂತಾಗಿದೆ.
ಜಾತಿ ಹೆಸರಲ್ಲಿ ಸಾಹಿತ್ಯ ವಿಮರ್ಶೆ ವಿಷಾದನೀಯ
ತಮ್ಮ ಬದುಕನ್ನೇ ನಿಷ್ಕರ್ಷಕ್ಕೊಡ್ಡಿ, ಜೀವನದುದ್ದಕ್ಕೂ ನೋವನ್ನುಂಡು ಸೃಜನಶೀಲ ಸಾಹಿತ್ಯ ಕಟ್ಟಿಕೊಟ್ಟಿರುವ ಮಹಿಳಾ ಹರಿದಾಸರ ಬಗ್ಗೆ, ಅವರ ಬದುಕು- ಬರಹ, ಸಾಹಿತ್ಯಕ್ಕೆ ಅವರು ನೀಡಿರುವ ಕೊಡುಗೆಗಳನ್ನು ದಾಖಲಿಸುವಲ್ಲಿ ರಾಜ್ಯ ಸರ್ಕಾರ ತೀವ್ರ ಅಲಕ್ಷತನ ತೋರಿದೆ ಎಂದು ಹರಿದಾಸ ಸಾಹಿತ್ಯ ವಿಧ್ವಾಂಸರು, ಸಂಶೋಧಕರು ಖೇದ ವ್ಯಕ್ತಪಡಿಸಿದ್ದಾರೆ.
ಟ್ರ್ಯಾಕ್ಟರ್ ಮೂಲಕ ಔಷಧಿ ಸಿಂಪರಣೆ ಆರಂಭ
ದುಬಾರಿಯಾಗಿರುವ ಕೃಷಿಯಲ್ಲಿ ಯಾಂತ್ರೀಕರಣಕ್ಕೆ ರೈತರು ಒತ್ತು ನೀಡುತ್ತಿದ್ದಾರೆಂಬ ಮಾತಿಗೆ ಸಾಕ್ಷಿ ಎಂಬಂತೆ ಯುವ ರೈತ ಮಲ್ಲು ಚಂದ್ರಾಮಪ್ಪ ಕುಂಬಾರ ಅವರು ಟ್ರ್ಯಾಕ್ಟರ್ ಮೂಲಕ ಬೆಳೆಗಳಲ್ಲಿ ಕೀಟನಾಷಕ ಔಷಧಿ ಸಿಂಪರಣೆ ಕೈಗೊಳ್ಳುವ ಮೂಲಕ ದಿನದ ಶ್ರಮ ಮತ್ತು ಕೂಲಿಯಾಳಿನ ಖರ್ಚು ಉಳಿಸುವ ಮೊದಲಿಗರಾಗಿ ಗಮನ ಸೆಳೆದಿದ್ದಾರೆ.
ರಂಗಭೂಮಿಯಿಂದ ಸಮಾಜ ಪರಿವರ್ತನೆ ಸಾಧ್ಯ: ಶಂಕರ
ಸಿನಿಮಾ, ಧಾರಾವಾಹಿ ದೂರದರ್ಶನ, ಮೊಬೈಲ್‌ನಿಂದಾಗದ ಕೆಲಸ ರಂಗಭೂಮಿಯಿಂದ ಸಾಮಾಜಿಕ ಪರಿವರ್ತನೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಮಾಲತಿ ಮೈಸೂರು ದತ್ತಿ ಪ್ರಶಸ್ತಿ ಪುರಸ್ಕೃತರು, ವೃತ್ತಿ ಕಲಾವಿದ ಶಂಕರಜಿ ಹೂವಿನ ಹಿಪ್ಪರಗಿ ಹೇಳಿದರು.
ಬಿಸಿಲ ನಾಡಲ್ಲಿ ಬೆಳೆಯುತ್ತಿರುವ ಡ್ರ್ಯಾಗನ್‌ ಫ್ರೂಟ್‌ ಇಲ್ಲಿನ ರೈತರಿಗೆ ವರ : ಯಶೋಗಾಥೆ
ಬಿಸಿಲ ನಾಡಲ್ಲಿ ಬೆಳೆಯುತ್ತಿರುವ ಡ್ರ್ಯಾಗನ್‌ ಫ್ರೂಟ್‌ ಇಲ್ಲಿನ ರೈತರಿಗೆ ವರವಾಗಿ ಪರಿಣಮಿಸಿದೆ. ನೀರು ಕಡಿಮೆ ಪ್ರಮಾಣವಿದ್ದರೂ ಬೆಳೆ ಬೆಳೆಯುತ್ತದೆ ಎಂಬ ಕಾರಣಕ್ಕೆ ತಾಲೂಕಿನ ನಂದರ್ಗಾ ಗ್ರಾಮದ ರೈತ. ಗುರುಪಾದ ವಿಠ್ಠಲ ದೊಡ್ಡಮನಿ ಡ್ರ್ಯಾಗನ್‌ ಫ್ರೂಟ್‌ ಬೆಳೆದು ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಸ್‌ ಸಂಖ್ಯೆ ಹೆಚ್ಚಿಸಲು ಆಗ್ರಹ
ಅಖಿಲ ಭಾರತಿಯ ವಿದ್ಯಾರ್ಥಿ ಪರಿಷತ್ ಕಲಬುರಗಿ ಮಹಾನಗರದ ವತಿಯಿಂದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್‌ಪಾಸ್ ವಿತರಣೆ ಹಾಗೂ ಬಸ್ಸ ಸಂಖ್ಯೆಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ನಗರದ ರಾಮಂದಿರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved