ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಗಿಣಾ ನದಿತೀರ ಮಳಖೇಡದಲ್ಲಿ ಜಯತೀರ್ಥರ ಆರಾಧನೆ
ಮಳಖೇಡದ ಶ್ರೀ ಜಯತೀರ್ಥರ ಮೂಲ ವೃಂದಾವನ ಸನ್ನಿಧಾನದಲ್ಲಿ ಗುರುವಾರ ಜಯರಾಯರ ಮಧ್ಯಾರಾಧನೆ ಮಹೋತ್ಸವ ವೈಭವ, ಮಧ್ವರ ಗ್ರಂಥಗಳಿಗೆ ಟಿಪ್ಪಣಿ ಬರೆದು ಟೀಕಾಚಾರ್ಯರೆಂದೇ ಹೆಸರಾಗಿರುವ ಟೀಕಾಚಾರ್ಯರ ಮಧ್ಯಾರಾಧನಾ ಮಹೋತ್ಸವ ನಿಮಿತ್ತ ಗುರುವಾರ ಜೋಡು ರಥೋತ್ಸವ ಸಂಭ್ರಮದಲ್ಲಿ ಸಹಸ್ರಾರು ಭಕ್ತರು ಮಿಂದೆದ್ದರು.
ಮನೆಗಳ ಹಂಚಿಕೆ ಹೆಸರಲ್ಲಿ ಹಣ ವಸೂಲಿ: ನಾಟಿಕಾರ
ರಾಜ್ಯ ಸರ್ಕಾರದ ವಸತಿ ಸಚಿವಾಲಯದಿಂದ ಅಫಜಲ್ಪುರ ತಾಲೂಕಿಗೆ ಸುಮಾರು 2500 ಸಾವಿರ ಮನೆಗಳನ್ನು ಮಂಜೂರು ಮಾಡಿಸಿಕೊಂಡು ಬಂದು ಮನೆಗಳ ಹಂಚಿಕೆ ಹೆಸರಿನಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟಿಕಾರ ಆರೋಪಿಸಿದ್ದಾರೆ.
ಕಲಬುರಗಿಯಲ್ಲಿ ನಾಟಕ ಥಿಯೇಟರ್ ನಿರ್ಮಾಣ ಅಗತ್ಯ
ಕಲ್ಬುರ್ಗಿಯಲ್ಲಿ ರಂಗಭೂಮಿ ಕಲಾವಿದರಿಗೆ ನಾಟಕ ಪ್ರದರ್ಶನಕ್ಕೆ ಪ್ರತ್ಯೇಕ ನಾಟಕ ಥಿಯೇಟರ್ ನ ಕೊರತೆಯಿದ್ದು ಸರಕಾರ ಈ ಸಮಸ್ಯೆ ನಿವಾರಣೆಗೆ ಕೂಡಲೇ ಸ್ಪಂದಿಸಬೇಕಾಗಿದೆ ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕಾರ್ಯದರ್ಶಿ, ಮಂಜುನಾಥ ಜೇವರ್ಗಿ ಹೇಳಿದರು.
ಬೆಳೆ ನಿರ್ವಹಣೆಗೆ ಮಳೆ ಅಡ್ಡಿ: ಜಿಲ್ಲಾದ್ಯಂತ ಕೃಷಿ ಚಟುವಟಿಕೆ ಸ್ತಬ್ದ
ಬಿತ್ತಿ ವಾರವಾಗಿತ್ತು. ಮಳೆ ಬರುತ್ತಿರೋದು ನಮ್ಮ ಫಸಲಿಗೆ ಅನುಕೂಲವಾಗಿದೆ. ಆದರೆ ಬೆಳೆ ಸಂರಕ್ಷಣೆಯ ಮುಂದಿನ ಕೃಷಿ ಚಟುವಟಿಕೆಗಳಿಗೆ ಮಳೆ ನಿಂತರಷ್ಟೆ ದಾರಿ, ಇಲ್ಲದೆ ಹೋದರೆ ತೊಂದರೆ ಕಾಡಲಿದೆ ಎನ್ನುತ್ತಿರುವ ರೈತರು ಮಳೆ ನಿಲ್ಲೋದು ಯಾವಾಗ ಎಂದು ಮುಗಿಲು ನೋಡುತ್ತ ಕುಳಿತುಕೊಂಡಿದ್ದಾರೆ.
ಜಿಟಿ ಜಿಟಿ ಮಳೆಗೆ ಜನಜೀವನ ತತ್ತರ
ಚಿಂಚೋಳಿ ತಾಲೂಕಿನಲ್ಲಿ ಸತತವಾಗಿ ಒಂದು ವಾರದಿಂದ ಜಿಟಿಜಿಟಿ ಮುಸುಲಧಾರೆ ಧಾರಕಾರವಾಗಿ ಮಳೆ ಆಗುತ್ತಿದ್ದು ಇಲ್ಲಿಯ ಜನಜೀವನ ಅಸ್ತವ್ಯಸ್ತವಾಗಿದೆ. ಕೃಷಿ, ವ್ಯಾಪಾರ ವಹಿವಾಟು, ತರಕಾರಿ ವ್ಯಾಪಾರ, ಶಾಲೆ ಕಾಲೇಜಿಗಳಲ್ಲಿ ಮಕ್ಕಳ ಹಾಜರಾತಿ ಸಂಖ್ಯೆ ಕಡಿಮೆ ಆಗಿದೆ.
ರೈತರಿಗೆ ರೇಷ್ಮೆ ಕೃಷಿಯಲ್ಲಿ ಆಸಕ್ತಿ ಮೂಡಿಸಿ
ರೈತರ ಜಮೀನುಗಳಲ್ಲಿರುವ ಮಣ್ಣು ಅತ್ಯಂತ ಫಲವತ್ತತೆಯಿಂದ ಕೂಡಿರುವುದರಿಂದ ತೋಟಗಾರಿಕೆ ಬೆಳೆಗಳು, ರೇಷ್ಮೆ ಕೃಷಿ ಬಗ್ಗೆ ರೈತರು ಆಸಕ್ತಿ ತೋರಿಸಲು ಅಧಿಕಾರಿಗಳು ಹೆಚ್ಚಿನ ಪ್ರೋತ್ಸಾಹ ಕೊಡಬೇಕು. ತೋಟಗಾರಿಕೆಯಲ್ಲಿ ಹೊಸ ತಳಿಗಳ ಪರಿಚಯಿಸಿ ತೋಟಗಾರಿಕೆ ಬಗ್ಗೆ ಜಾಗೃತಿ ಮೂಡಿಸಬೇಕು.
ಕಲಬುರಗಿ-ಯಾದಗಿರ ಜಿಲ್ಲೆಯಲ್ಲಿ ೯.೭೨ ಲಕ್ಷ ಪಡಿತರ ಚೀಟಿ ಚಾಲ್ತಿ
ನೆರೆಯ ಯಾದಗಿರಿ ಹಾಗೂ ಕಲಬುರಗಿ ಉಭಯ ಜಿಲ್ಲೆಯಲ್ಲಿ ಒಟ್ಟು ೯೭೨೮೫೫ ಪಡಿತರ ಕಾರ್ಡ್ಗಳು ಚಾಲ್ತಿಯಲ್ಲಿವೆ ಮತ್ತು ಇಲ್ಲಿನ ದಾಸೋಹ ಯೋಜನೆ ಅಡಿಯೂ ಆಹಾರಧಾನ್ಯ ವಿತರಿಸಲಾಗುತ್ತಿದೆ ಎಂದು ಆಹಾರ ಖಾತೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಪಹಣಿಗೆ ಆಧಾರ್ ಜೋಡಣೆಗೆ ಕಲಬುರಗಿಯಲ್ಲಿ ಉತ್ತಮ ಸ್ಪಂದನೆ
ನಕಲಿ ದಾಖಲೆ ಸೃಷ್ಠಿಸಿ ನಡೆಯುವ ಮೋಸದ ವ್ಯವಹಾರಗಳಿಗೆ ಕಡಿವಾಣ ಹಾಕಲು ರಾಜ್ಯದಲ್ಲಿ ಪಹಣಿಗೆ ಆಧಾರ್ ಜೋಡಣೆ ಮಾಡುವ ಕೆಲಸ ಚಾಲ್ತಿಯಲ್ಲಿದೆ, ಜಿಲ್ಲೆಯಲ್ಲಿ ಇದೂವರೆಗೆ 4.77 ಲಕ್ಷ ಪಹಣಿಗೆ ಆಧಾರ್ ಸೀಡಿಂಗ್ ಮಾಡಿದ್ದು, ಶೇ.67ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದ್ದಾರೆ.
ಗುಲ್ಬರ್ಗ ವಿವಿ ಪರೀಕ್ಷಾಂಗದ ಅವ್ಯವಸ್ಥೆಗೆ ಲೋಕಾ ಎಸ್ಪಿ ದಂಗು!
Lokayukta SP strikes over Gulbarga University examination hall chaos
ಸರ್ಕಾರಿ ಜಮೀನು ಸಂರಕ್ಷಣೆಗೆ ಲ್ಯಾಂಡ್ ಬೀಟ್ ಜಾರಿ: ಡಿಸಿ
ಸರ್ಕಾರಿ ಜಮೀನು ಒತ್ತುವರಿ, ಅತಿಕ್ರಮಣ, ಭೂಗಳ್ಳರಿಂದ ಸಂರಕ್ಷಿಸಲು ಕಂದಾಯ ಇಲಾಖೆಯು ‘ಲ್ಯಾಂಡ್ ಬೀಟ್’ ಎಂಬ ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
< previous
1
...
41
42
43
44
45
46
47
48
49
...
195
next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!