• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆಯಲ್ಲಿ ಸಂಗ್ರಹಿಸಿದ್ದ ಗಾಂಜಾ ವಶ
ಅಫಜಲ್ಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಒಂದೂವರೆ ಕೆಜಿಗೂ ಅಧಿಕ ಗಾಂಜಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
29ರಂದು ಕಲಬುರಗಿ ತಾಲೂಕು ಕಸಾಪ ಸಮ್ಮೇಳನ
ಕಲಬುರಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಆ.29ರಂದು ನಗರದ ಕನ್ನಡ ಭವನದ ಆವರಣದಲ್ಲಿ ಹಮ್ಮಿಕೊಂಡಿರುವ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಮತ್ತು ಪ್ರಚಾರದ ಕರಪತ್ರಗಳನ್ನು ಕನ್ನಡ ಭವನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಬಿಡುಗಡೆಗೊಳಿಸಿದರು.
ಕನ್ನಡ ಗಜಲ್‌ ಸಾಹಿತ್ಯ ಪ್ರಕಾರದ ಬೆಳವಣಿಗೆಗೆ ಸರ್ಕಾರ ಆಶ್ರಯ ನೀಡಲಿ: ಪ್ರಭಾವತಿ ದೇಸಾಯಿ
ಹಿಂದಿನ ಕಾಲದಲ್ಲಿ ಕವಿಗಳಿಗೆ, ಹಲವು ಸಾಹಿತ್ಯ ಪ್ರಕಾರಗಳಿಗೆ ರಾಜಾಶ್ರಯವಿರುತ್ತಿತ್ತು, ಅದರಂತೆಯೇ ಇಂದು ಗಜಲ್‌ ಸಾಹಿತ್ಯ ಪ್ರಕಾರಕ್ಕೂ ಸರಕಾರ ಆಸರೆಯಾಗಿ ನಿಂತು ಇದನ್ನು ಪೋಷಿಸಲಿ ಎಂದು ಗಜಲ್‌ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಪ್ರಭಾವತಿ ದೇಸಾಯಿ ಕರೆ ನೀಡಿದ್ದಾರೆ.
ಲಾರಿ ಪಲ್ಟಿ: 15 ಜನರು ಗಾಯ, ಓರ್ವ ಸಾವು
ಚಿಂಚೋಳಿ ತಾಲೂಕಿನ ಕಿಷ್ಟಾಪೂರ ಗ್ರಾಮದ ಕಲ್ಲುಗಣಿಯಿಂದ ಪರಸಿ ತುಂಬಿಕೊಂಡು ತೆಲಂಗಾಣ ರಾಜ್ಯದ ತಾಂಡೂರ ಕಡೆಗೆ ಹೊರಟಿದ್ದ ಲಾರಿ ಮಿರಿಯಾಣ ಗ್ರಾಮದ ತಿರುವಿನಲ್ಲಿ ಸಂಭವಿಸಿದ ಘಟನೆಯಲ್ಲಿ 16 ಗಣಿ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಆ.27ರಂದು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಪರೀಕ್ಷೆ
ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ 384 ಹುದ್ದೆಗಳ ನೇಮಕಾತಿಗೆ ಇದೇ ಆ.27ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ನೀಡದೆ ಜಿಲ್ಲೆಯಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಸುವಂತೆ ಅಧಿಕಾರಿಗಳಿಗೆ ಡಿಸಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.
ತವರು ಜಿಲ್ಲೆಯಲ್ಲಿ ಪೊಲೀಸ್‌ ಕಮೀಶ್ನರ್‌ ಆಗಿ ಶರಣಪ್ಪ ಅಧಿಕಾರ
ಕಲಬುರಗಿಗೆ ಕಮೀಶ್ನರೇಟ್‌ ಬಂತು, ಮೊದ್ಲು ಒಬ್ರೇ ಐಪಿಎಸ್‌ (ಎಸ್ಪಿ) ಅಧಿಕಾರಿ ಇದ್ದ ಕಡೆ ನಾಲ್ಕಾರು ಮಂದಿ ಐಪಿಎಸ್‌ ಅಧಿಕಾರಿಗಳು ಬಂದ್ರೂ ಕ್ರೈಂಗಳು ಕಮ್ಮಿ ಆಗಲಿಲ್ಲ, ಕಳವು, ಸುಲಿಗೆಗಳಿಗೂ ನಿರೀಕ್ಷಿತ ಮೂಗುದಾರ ಬೀಳಲಿಲ್ಲ, ದಶಕ ಗತಿಸಿದರೂ ಜನಸ್ನೇಹಿ ಪೊಲೀಸಿಂಗ್‌ ಇಲ್ಲಿನ್ನೂ ಕನಸಿನ ಮಾತು, ಇಲ್ಲಿನ ಪೊಲೀಸ್ರು ವಿಐಪಿಗಳು, ಮಂತ್ರಿಗಳು ಬಂದಾಗ ಸುತ್ತಮುತ್ತ ಕಾಣ್ತಾರ, ರಾತ್ರಿ ಗಸ್ತು ಅಷ್ಟಕ್ಕಷ್ಟೆ, ಸಿಟಿ ಟ್ರಾಫಿಕ್‌ ಬಗ್ಗೆ ಮಾತಾಡೋದೇ ಬೇಡ....
ಕರದಾಳ್ ಪ್ರೌಢ ಶಾಲೆಯಲ್ಲಿ ಜಾನಪದ ಕಲರವ
ಜಾನಪದ ಕಲೆಗಳು ಇಂದು ನಶಿಸಿ ಹೋಗುತ್ತಿವೆ ಅವುಗಳನ್ನು ಉಳಿಸಲು ಸ್ಥಳೀಯ ಜಾನಪದ ಕಲಾವಿದರನ್ನು ಪೋತ್ಸಾಹಿಸಿ ಜನಪದ ಕಲೆ ಉಳಿಸಬೇಕು ಎಂದು ಕರದಾಳ ಸರಕಾರಿ ಪ್ರೌಢ ಶಾಲೆಯ ಮುಖ್ಯಗುರು ಪಂಡಿತ್ ನೆಲೋಗಿ ಅವರು ಹೇಳಿದರು.
ಅಬ್ಬರಿಸಿದ ಮಗಿ ಮಳೆ ಹೊಡೆತಕ್ಕೆ ತತ್ತರಿಸಿದ ಬೆಳೆಗಳು
ಕಳೆದ ಎರಡ್ಮೂರು ದಿನಗಳ ಹಿಂದೆ ಧಾರಾಕಾರ ಮಳೆ ಸುರಿದಿದ್ದು, ವರುಣನಾರ್ಭಟಕ್ಕೆ ರೈತರು ಬೆಚ್ಚಿಬಿದ್ದಿದ್ದಾರೆ. ಬೆವರು ಸುರಿಸಿ ಬೆಳೆದ ಬೆಳೆ ಕೈಗೆಟುಕುವ ಮೊದಲೇ ನೀರು ಪಾಲಾಗುತ್ತಿರುವುದು ಕಂಡು ಮರುಗುತ್ತಿದ್ದಾರೆ.
ಗ್ರಾಮಗಳಲ್ಲಿ ಕಿಶೋರಿಯರ ಸಭೆ ನಡೆಸಿ: ಅಪರ್ಣಾ
ಇತ್ತೀಚಿನ ದಿನಗಳಲ್ಲಿ ಫೋಕ್ಸೋ ಕಾಯ್ದೆಗಳು, ಶಾಲೆ ಬಿಟ್ಟ ಮಕ್ಕಳ ಸಂಖ್ಯೆಯು ಹೆಚ್ಚಾಗುತ್ತಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಕೊಳ್ಳಾ ಅಧಿಕಾರಿಗಳಿಗೆ ಸೂಚಿಸಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ
ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್​ ನಾಯಕರ ನಡೆ ಖಂಡಿಸಿ, ಮುಡಾ ಹಗಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಲಬುರಗಿ ನಗರದ ಸರ್ದಾರ್​ ವಲ್ಲಭಬಾಯಿ ಪಟೇಲ್​ ವೃತ್ತದ ಬಳಿ ಜಿಲ್ಲಾ ಭಾರತೀಯ ಜನತಾ ಪಕ್ಷದಿಂದ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved