• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿಗೆ ಪ್ರತ್ಯೇಕ ರೇಲ್ವೆ ವಿಭಾಗ ಸ್ಥಾಪನೆ ಕುರಿತಂತೆ ಸಂಸದ ರಾಧಾಕೃಷ್ಣ ದೊಡ್ಡಮನಿ ಸಂಸತ್ತಿನಲ್ಲಿ ಪ್ರಶ್ನೆ
ಕಲಬುರಗಿಗೆ ರೇಲ್ವೆ ವಿಭಾಗ ಸ್ಥಾಪಿಸುವಂತೆ ಒತ್ತಾಯಿಸಿ ಸಂಸದ ರಾಧಾಕೃಷ್ಣ ದೊಡ್ಡಮನಿ ಸಂಸತ್ತಿನಲ್ಲಿ ಪ್ರಶ್ನಿಸಿ ಸರ್ಕಾರದ ಗಮನ ಸೆಳೆದರು.
21 ಜನರಿಗೆ ಸ್ಥಳದಲ್ಲಿಯೇ ಪಿಂಚಣಿ ಮಂಜೂರು
ಜನಸ್ಪಂದನಾ ಸಭೆಯಲ್ಲಿ ಸಲ್ಲಿಕೆಯಾದ ಸುಮಾರು 120 ಅರ್ಜಿಗಳ ಪೈಕಿ ಪಿಂಚಣಿಗೆ ಸಂಬಂಧಿಸಿದ 21 ಅರ್ಜಿಗಳಿಗೆ ಸ್ಥಳದಲ್ಲಿಯೇ ಬಗೆಹರಿಸಲಾಯಿತು. ಇದರಲ್ಲಿ ವಿಧವಾ ವೇತನ, ವಿಶೇಷ ಚೇತನ ವೇತನ, ಸಂಧ್ಯಾ ಸುರಕ್ಷಾ ವೇತನ, ಹಿರಿಯ ನಾಗರಿಕರ ವೇತನ ಪಿಂಚಣಿ ಸೇರಿವೆ. ಇನ್ನುಳಿದ ಅರ್ಜಿಗಳ ವಿಲೇವಾರಿಗೆ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳಿಗೆ ವರ್ಗಾಯಿಸಲಾಯಿತು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನ ಹಂಚಿಕೆಯಲ್ಲಿ ಕಾಂಗ್ರೆಸ್‌ ತಾರತಮ್ಯ ಆರೋಪ

ಕೆಕೆಆರ್‌ಡಿಬಿ ಅನುದಾನ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದ್ದು, ತಾವು ಮಧ್ಯ ಪ್ರವೇಶಿಸಿ ಅನ್ಯಾಯ ಸರಿಪಡಿಸುವಂತೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ನೇತೃತ್ವದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಏಕ ಬಳಕೆ ಪ್ಲಾಸ್ಟಿಕ್ ನಿಷೇಧ: ಮಾರಾಟಕ್ಕೆ ಕಡಿವಾಣ ಹಾಕಲು ಡಿಸಿ ಸೂಚನೆ
ಮುಂದೆ ಗಣೇಶ ಹಬ್ಬ ಬರುತ್ತಿರುವ ಕಾರಣ ಪರಿಸರಕ್ಕೆ ಹಾನಿಕಾರಕವಾಗಿರುವ ಪಿ.ಓ.ಪಿ. ಗಣಪನನ್ನು ತ್ಯಜಿಸಿ ಪರಿಸರ ಸ್ನೇಹಿ ಮಣ್ಣಿನಿಂದ ಮಾಡಿದ ಗಣಪನನ್ನು ಪ್ರತಿಷ್ಠಾಪಿಸುವಂತೆ ನಗರದ ಜನತೆ, ಸಂಘ-ಸಂಸ್ಥೆಗಳಿಗೆ, ಪ್ರತಿಷ್ಠಾಪನಾ ಮಂಡಳಿಗಳಿಗೆ ಇವಾಗಿನಿಂದಲೆ ಅರಿವು ಮೂಡಿಸಬೇಕು. ಸಾರ್ವಜನಿಕರು ಸಹ ಪರಿಸರ ಸ್ನೇಹಿ ಹಬ್ಬ ಆಚರಿಸಬೇಕು ಎಂದು ಡಿ.ಸಿ. ಫೌಜಿಯಾ ತರನ್ನುಮ್ ತಿಳಿಸಿದರು.
ರಂಜಾನ್, ಕ್ರಿಸ್ಮಸ್‌ಗೆ ಇಲ್ಲದ ವಿರೋಧ ಗುರು ಪೂಜೆಗೇಕೆ?
ಕಳೆದ ಸಲ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ರಂಜಾನ್ ಆಚರಣೆ ಮಾಡಲಾಗಿತ್ತು. ಹಾಗಾದರೆ ಇದು ಮುಸ್ಲಿಂ ವಿಶ್ವವಿದ್ಯಾಲಯವೆ? ಜಿಲ್ಲಾ ಉಸ್ತುವಾರಿ ಸಚಿವರು ಹೋಗಿ ಕ್ಯಾಂಪಸ್ಸಲ್ಲೇ ನೌಕರರ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಂದರು, ಹಾಗಾದರೆ ಅದು ರಾಜಕೀಯ ಕೇಂದ್ರನಾ? ಎಂದು ಬಗಲಿ ಖಾರವಾಗಿ ಪ್ರಶ್ನಿಸಿ ಹೇಳಿಕೆ ನೀಡಿದ್ದಾರೆ.
ವೀರ ಸೈನಿಕರನ್ನು ಮಹಾತ್ಮರು ಎಂದು ಸ್ಮರಿಸೋಣ
ಈ ದೇಶದ ಮೇಲೆ ಹಿಂದಿನಿಂದಲೂ ಬ್ರಿಟಿಷರು, ಮೊಘಲರು ಹಾಗೂ ತುರಕರು ಸೇರಿದಂತೆ ಹಲವರು ಆಕ್ರಮಣಗಳನ್ನು ಮಾಡಿದ್ದಾರೆ. ಈ ಎಲ್ಲಾ ಆಕ್ರಮಣಗಳಲ್ಲಿ ಮುಸ್ಲಿಂರ ಆಕ್ರಮಣ ಬರ್ಬರತೆಯಿಂದ ಹಾಗೂ ಕ್ರೂರತೆಯಿಂದ ಕೂಡಿತ್ತು. ಆದರೆ, ನಮ್ಮ ಸೈನಿಕ ಮಾತ್ರ ಯಾವುದಕ್ಕೂ ಎದೆಗುಂದದೆ ಹೋರಾಟ ನಡೆಸಿ ವೀರ ವಿಜಯನಾಗಿ ಹೊರಹೊಮ್ಮಿದ್ದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ.
ಹಳಕಟ್ಟಿಯವರ ಕಾಯಕ ನಿಷ್ಠೆ ಅನುಸರಿಸಿ: ಜಯಶ್ರೀ ಚಟ್ನಳ್ಳಿ
ಹಳಕಟ್ಟಿಯವರು ವಚನಗಳ ಮುದ್ರಣಕ್ಕೆ ಮನೆಯನ್ನೇ ಮಾರಿ ಹಿತಚಿಂತಕ ಮುದ್ರಣಾಲಯ ಶುರು ಮಾಡಿದ್ದ ಪ್ರಸಂಗ, ಹಳಕಟ್ಟಿವರ ವಿದೇಶದಲ್ಲಿದ್ದ ಪುತ್ರನ ಅಕಾಲಿಕ ನಿಧನ ವಾರ್ತೆ, ಅದರಿಂದ ನೊಂದರೂ ವಚನ ಸಂಗ್ರಹ, ಸಂಶೋಧನೆಯ ಕಾಯಕ ಬಿಡದ ಹಳಕಟ್ಟಿಯವರ ಛಲವನ್ನು ವಿವರಿಸುತ್ತ ಇಂದಿನ ಮಕ್ಕಳು ಕಾಯಕ ಜೀವನ, ಹೊಸತನ್ನು ಹುಡುಕುವ ಜಾಣತನ, ಸಮಾಜಕ್ಕೆ ಉತ್ತಮವಾದುದನ್ನು ಕೊಡುವ ತವಕಗಳನ್ನು ಹಳಕಟ್ಟಿಯವರ ಬದುಕಿನಿಂದ ಕಲಿಯಬೇಕು.
ಶರಣಬಸವೇಶ್ವರ ಸಂಸ್ಥಾನದಲ್ಲಿ ಗುರುವಂದನೆ
ಶರಣಬಸವೇಶ್ವರ ಸಂಸ್ಥಾನದ ಮಹಾಮನೆಯಲ್ಲಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘ, ಶರಣಬಸವ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಇಡೀ ಉತ್ತರ ಕರ್ನಾಟಕದಲ್ಲಿ ಪ್ರಥಮ ಬಹುಶಿಸ್ತೀಯ ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಕಾರಣರಾದ ಡಾ. ಅಪ್ಪಾಜಿ ಅವರಿಗೆ ನಮನ ಸಲ್ಲಿಸಿದ ಧಾರ್ಮಿಕ ಮುಖಂಡರು ಅಪ್ಪಾಜಿಯವರ ಶಿಕ್ಷಣ ದಾಸೋಹ ಪ್ರೇಮವನ್ನು ಕೊಂಡಾಡಿದರು.
ವ್ಯಾಸಮಹರ್ಷಿ ಸ್ಮರಣೆಗೆ ಕೋಮುಬಣ್ಣ ಬಳಿಯೋದು ಸರಿಯಲ್ಲ: ನಮೋಶಿ
ಕಲಬುರಗಿ ಕೇಂದ್ರೀಯ ವಿವಿ ಕ್ಯಾಂಪಸ್ಸಲ್ಲಿ ನಡೆದಿರೋದು ವ್ಯಾಸಮಹರ್ಷಿ ಸ್ಮರಣೆಯ ಗುರುಪೂಜೆ, ಅದಕ್ಕೆ ಕೋಮುಬಣ್ಣ ಬಳಿಯೋದು ಸರ್ವಥಾ ಸರಿಯಲ್ಲವೆಂದು ಬಿಜೆಪಿ ಎಂಎಲ್‌ಸಿ ಹಾಗೂ ಹೈಕಶಿ ಸಂಸ್ಥೆಯ ಶಶಿಲ್‌ ನಮೋಶಿ ಹೇಳಿದ್ದಾರೆ.
ನಮಗೆಲ್ಲರಿಗೂ ಪರಮಾತ್ಮ ಪರಮ ಗುರು: ಸತ್ಯಾತ್ಮತೀರ್ಥರು
ಪರಮಾತ್ಮ ನಮಗೆಲ್ಲರಿಗೂ ಪರಮ ಗುರು, ನಾವು ಗುರು ವಂದನೆ ಮಾಡುತ್ತೇವೆ, ಗುರುಗಳನ್ನು ಕೊಟ್ಟವನು ಪರಮಾತ್ಮ, ಈ ಜನ್ಮದಲ್ಲಿ ನಮಗೆಲ್ಲರಿಗೂ ತಂದೆ- ತಾಯಿ, ಗುರುಗಳನ್ನು ಕೊಟ್ಟವನೇ ಪರಮಾತ್ಮ ತಾನೆ? ಹೀಗಾಗಿ ಚಿನ್ಮಯ ರೂಪಿ ಪರಮಾತ್ಮ ನಮಗೆಲ್ಲರಿಗೂ ಗುರಾತ್ಮ ಎಂದು ಉತ್ತರಾದಿ ಮಠಾಧೀಶರಾದ ಸತ್ಯಾತ್ಮತೀರ್ಥ ಶ್ರೀಪಾದರು ಹೇಳಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 195
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved