• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತರಾದಿ ಶ್ರೀಗಳ ಆಶೀರ್ವಾದ ಪಡೆದ ಅರುಣ ಪಾಟೀಲ್‌
ಗುರು ಪೂರ್ಣಿಮೆ ನಿಮಿತ್ತ ಮಾಜಿ ಜಿಪಂ ಸದಸ್ಯ ಅರುಣ ಪಾಟೀಲ್‌ ಅವರು ಉತ್ತರಾದಿ ಮಠಾಧೀಶರಾದ ಸತ್ಯಾತ್ಮತೀರ್ಥ ಶ್ರೀಪಾದಂಗಳವರನ್ನು ಕಲಬುರಗಿಯ ಬ್ರಹ್ಮಪುರ ಉತ್ತರಾದಿ ಮಠದ ರುಕ್ಮಿಣಿ ಪಾಂಡುರಂಗ ಮಂದಿರದಲ್ಲಿ ಕಂಡು ಆಶೀರ್ವಾದ, ಫಲ, ಮಂತ್ರಾಕ್ಷತೆ ಪಡೆದುಕೊಂಡರು.
ಸಾಂಕ್ರಾಮಿಕ ರೋಗ ಭೀತಿಯಲ್ಲಿ ದತ್ತನ ಭಕ್ತರು
ಸಹಸ್ರಾರು ಭಕ್ತರನ್ನು ಹೊಂದಿರುವ ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದಲ್ಲಿ ಒಂದೇ ಮಳೆಗೆ ಇಡೀ ಗ್ರಾಮ ಕೊಳೆಯಾಗುತ್ತಿದ್ದು ಇಲ್ಲಿಗೆ ಬರುವ ದತ್ತನ ಭಕ್ತರು ಗ್ರಾಮದಲ್ಲಿನ ಸಮಸ್ಯೆಗಳು ಕಂಡು ಪರದಾಡುವಂತಾಗುತ್ತಿದೆ.
ಸಮಾಜ ಪರಿವರ್ತನೆಗೆ ಕಾವ್ಯ ಮಿಡಿಯಲಿ: ಡಾ. ಚಂದ್ರಕಲಾ ಬಿದರಿ
ಮನಸ್ಸು ಕಟ್ಟುವ ಸಾಹಿತ್ಯದ ಕೃತಿಗಳು ಹೆಚ್ಚಾಗಿ ಬರಬೇಕು. ಸಾಹಿತ್ಯದೊಳಗೆ ಹನಿಗವಿತೆಗಳು ನಿರಂತರತೆ ಹೊಂದಿದ್ದು, ಆಯಾ ಕಾಲಘಟ್ಟಕ್ಕೆ ತಕ್ಕಂತೆ ವಿಸ್ತಾರ ಹೊಂದಬೆಕಾಗಿದೆ.
ಆಶಾಢ ಉತ್ಸವ: ವಿಠ್ಠಲ, ರುಕ್ಮಿಣಿ ಭವ್ಯ ರಥೋತ್ಸವ
ಆಷಾಢ ಉತ್ಸವದ ಪರಂಪರೆಯ ಭಾಗವಾಗಿ ಪ್ರತಿವರ್ಷ ನಡೆಯುವ ಉತ್ಸವದ ಅಂಗವಾಗಿ ಎಳೆಯಲ್ಪಡುವ ರಥೋತ್ಸವಕ್ಕೆ ಉತ್ತರಾದಿ ಮಠಾಧೀಶರಾದ ಸತ್ಯಾತ್ಮ ಶ್ರೀಪಾದರು ಮಂಗಳಾರತಿ ಮಾಡುವ ಮೂಲಕ ಚಾಲನೆ ನೀಡಿದರು.
ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ: 2 ಸಾವಿರ ಜನರಿಗೆ ಭೋಜನ
ಬಾಲಾಜಿ ಟೀ ಪಾಯಿಂಟ್‌ನ ಮಾಲೀಕ ರಮೇಶ ಮತ್ತವರ ಸಹೋದರರು ಸೇರಿಕೊಂಡು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕರ್ಜುನ ಖರ್ಗೆಯವರ 82ನೇ ಹುಟ್ಟುಹಬ್ಬದ ನಿಮಿತ್ತ 2 ಸಾವಿರ ಜನರಿಗೆ ಅನ್ನ, ಸಾಂಬಾರ್‌, ಸಿಹಿ ಪದಾರ್ಥ, ಬದನಿಕಾಯಿ ಎಣ್ಣಿಗಾಯಿ, ಉಪ್ಪಿನಕಾಯಿ ಸೇರಿದಂತೆ ತರಹೇವಾರಿ ರುಚಿಕರ ಪದಾರ್ಥ ಸಿದ್ದಪಡಿಸಿ ವಿಶೇಷ ಭೋಜನ ಉಣಬಡಿಸಿ ಗಮನ ಸೆಳೆದಿದ್ದಾರೆ.
ಗಾಣಗಾಪೂರದಲ್ಲಿ ಗುರುಪೂರ್ಣಿಮೆ ವೈಭವ
ಆಷಾಢ ಮಾಸದಲ್ಲಿ ಬರುವ ಗುರುಪೂರ್ಣಿಮೆಯನ್ನು ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದ ನಿರ್ಗುಣ ಮಠ ದತ್ತಾತ್ರೇಯ ದೇವಸ್ಥಾನದಲ್ಲಿ ವೈಭವದಿಂದ ಆಚರಿಸಲಾಯಿತು.
ಕಲಬುರಗಿಯಲ್ಲಿ ಹಗಲು- ರಾತ್ರಿ ಜಿಟಿಜಿಟಿ ಮಳೆ
ನಿರಂತರ ಮಳೆಯಿಂದಾಗಿ ಶನಿವಾರ ಕೆಲಸಕ್ಕೆ ಹೋಗುವವರು ಮನೆಯಿಂದ ಹೊರಗೆ ಬರುವಾಗ ಕೊಡೆ ಆಸರೆ ಪಡೆಯದರು. ಅನೇಕರು ರೇನ್‌ಕೋಟ್‌ನೊಂದಿಗೆ ಹೊರಗೆ ಬಂದರೆ ಇನ್ನೂ ಹಲವರು ತೊಯ್ದು ತೊಪ್ಪೆಯಾದ ನೋಟಗಲು ಕಂಡವು.
ಆಗಸ್ಟ್‌ನಲ್ಲಿ ದಲಿತ ಸಾಹಿತ್ಯ ಸಮ್ಮೇಳನಕ್ಕೆ ನಿರ್ಧಾರ: ತೇಗಲತಿಪ್ಪಿ
ಬಡತನ, ಹಸಿವು, ನೋವು-ನಲಿವು, ಶೋಷಣೆ, ಅನ್ಯಾಯಕ್ಕೆ ತುತ್ತಾದ ಜನಸಾಮಾನ್ಯರ ಸಂಕಥನ ಕುರಿತು ಚಿಂತನ-ಮಂಥನ ಮಾಡುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಗಷ್ಟ್ ತಿಂಗಳಲ್ಲಿ ಒಂದು ದಿನದ ಜಿಲ್ಲಾಮಟ್ಟದ ದಲಿತ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಕರ್ತವ್ಯ ನಿಷ್ಠ ಅಧಿಕಾರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ
ಕಾಳಗಿ ಪಪಂ ಮುಖ್ಯಾಧಿಕಾರಿಯಾಗಿ 5 ವರ್ಷ ಸೇವೆ ನೀಡಿದ ವೆಂಕಟೇಶ ತೆಲಂಗ ಅವರಿಗೆ ಆತ್ಮೀಯ ಬೀಳ್ಕೊಡುಗೆ.
ಪರೀಕ್ಷಾಪೂರ್ವ ತರಬೇತಿ ಕೇಂದ್ರ ಶೀಘ್ರ ಕಾರ್ಯಾರಂಭಿಸಿ
ಐಎಎಸ್‌, ಕೆಎಎಸ್‌ ಸೇರಿದಂತೆ ಸ್ಪರ್ಧಾತ್ಮಕ ಹಾಗೂ ಇನ್ನಿತರ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ನಡೆಸಲು ಅನುಕೂಲವಾಗುವಂತೆ ನಿರ್ಮಾಣ ಮಾಡಲಾಗಿರುವ ಈ ತರಬೇತಿ ಕೇಂದ್ರವನ್ನು ಕೂಡಲೇ ಆರಂಭಿಸಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದ್ದಾರೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 195
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved