ಭಾವೈಕ್ಯತೆಯಲ್ಲಿ ಭಾರತ ಸೇವಾದಳದ ಕೊಡುಗೆ ಅಪಾರ: ಶಿವಪುತ್ರಪ್ಪ ಕೋಣಿನ್ದೇಶಪ್ರೇಮ, ಸಹೋದರತೆ ಹಾಗೂ ಭಾವೈಕ್ಯತೆಯ ಜಾಗೃತಿ ಹಾಗೂ ವಿದ್ಯಾರ್ಥಿಗಳಲ್ಲಿ ಶಿಸ್ತು, ಮೂಡಿಸುತ್ತಿರುವ ಭಾರತ ಸೇವಾದಳ ಸಂಸ್ಥೆಯು ದೇಶದ ಸ್ವಾತಂತ್ರ್ಯ ಚಳವಳಿಗೆ ಅಪಾರ ಕೊಡುಗೆ ನೀಡಿದೆ ಎಂದು ಭಾರತ ಸೇವಾದಳದ ತಾಲೂಕು ಅಧ್ಯಕ್ಷ ಶಿವಪುತ್ರಪ್ಪ ಕೋಣಿನ್ ಹರವಾಳ ಹೇಳಿದರು.