• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಲಾಮಗಿರಿ ಒಪ್ಪಿದರೆ ಸಮಾಜ ಸರ್ವನಾಶ: ನಾಗರಾಜಮೂರ್ತಿ
ಆಳುವ ಪಕ್ಷದವರ ವಂದಿಮಾಗದರು, ಹೊಗಳು ಭಟ್ಟರೇ ಅಕಾಡೆಮಿಗಳಿಗೆ ಅಧ್ಯಕ್ಷ, ಸದಸ್ಯರಾಗಿ ಬರೋದು ಸಹಜ ಎನ್ನುವಷ್ಟು ಈಗ ಅದು ನಮ್ಮಲ್ಲಿ ಬೆರೆತು ಹೋಗಿದೆ, ನಾನೂ ಒಂದು ಪಕ್ಷ, ವರ್ಗಕ್ಕೆ ಸೇರಿದ್ದರಿಂದಲೇ ಇಲ್ಲಿಗೆ ಬಂದಿರುವೆ ಎಂದು ತಮ್ಮನ್ನೂ ವಿಮರ್ಶೆಗೊಳಪಡಿಸುತ್ತಲೇ ಇಂತಹ ಬೆಳವಣಿಗೆ ಸರಿಯಲ್ಲ.
ಗಾಣಗಾಪುರ ಪ್ರಗತಿಗೆ ರು.85 ಕೋಟಿ ವೆಚ್ಚದ ಯೋಜನೆ
ಗಾಣಗಾಪುರ ಅಭಿವೃದ್ಧಿಗೆ ಯೋಜನೆ ಸಿದ್ಧವಾಗಿದೆ.ಕೇಂದ್ರದ ಪ್ರವಾಸೋದ್ಯಮ ಇಲಾಖೆಯ ಪ್ರಸಾದ ಯೋಜನೆಯಡಿಯಲ್ಲಿ ₹85 ಕೋಟಿ ವಿಸ್ತೃತ ಯೋಜನಾ ವರದಿ ಸಿದ್ಧಗೊಂಡಿದ್ದು ಶೀಘ್ರ ಕೇಂದ್ರಕ್ಕೆ ಸಲ್ಲಿಕೆಯಾಗಲಿದೆ.
ಶಿಕ್ಷಕರಿಗೆ ಮಾಜಿ ವಿದ್ಯಾರ್ಥಿಗಳಿಂದ ಗುರುವಂದನೆ
ಜನ್ಮ ನೀಡಿದ ತಂದೆ, ತಾಯಿಯನ್ನು ಸದಾ ಗೌರವಿಸಿ. ವಿದ್ಯೆ ಕಲಿಸಿದ ಗುರುವಿಗೆ ಸ್ಮರಿಸಿ ಕಲಿತ ಶಾಲೆ ಹಿಂದುರಿಗಿ ನೋಡಿ ಎಂದು ಮುಖ್ಯಮಂತ್ರಿ ಸಲಹೆಗಾರ ಶಾಸಕ ಬಿ.ಆರ್. ಪಾಟೀಲ್ ಅವರು ಮಾಜಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶರಣಬಸವ ವಿವಿಯಲ್ಲಿ ಕನ್ನಡ ಅನುಷ್ಠಾನ: ಪುರುಷೋತ್ತಮ ಬಿಳಿಮಲೆ ಸಂತಸ
ಕನ್ನಡ ರಕ್ಷಣೆಗೆ ಶರಣಬಸವೇಶ್ವರ ಸಂಸ್ಥಾನ ಹಾಗೂ ಪೀಠಾಧಿಪತಿಗಳ ಕೊಡುಗೆ ಅಪಾರವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಶರಣಬಸವ ವಿವಿ ಕನ್ನಡ ಅನುಷ್ಠಾನದ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ಸೇವೆಯಲ್ಲಿ ಕರ್ತವ್ಯ ಬದ್ಧತೆ ಮುಖ್ಯ: ಪ್ರಭಾವತಿ
ನೌಕರಿ ಪಡೆಯುವುದು, ದೀರ್ಘಕಾಲ ಸೇವೆ ಸಲ್ಲಿಸುವುದು ದೊಡ್ಡ ಸಾಧನೆಯಲ್ಲ. ಬದಲಿಗೆ ದೊರೆತ ಹುದ್ದೆಗೆ ಪ್ರಾಮಾಣಿಕತೆ, ನಿಷ್ಠೆ ಹಾಗೂ ಕರ್ತವ್ಯ ಬದ್ಧತೆಯಿಂದ ಸೇವೆ ಸಲ್ಲಿಸುವುದು ಮುಖ್ಯ.
ಕಲಬುರಗಿ ಕೃಷಿ ವಿಜ್ಞಾನಿ ಪಂಚ ಭೂತಗಳಲ್ಲಿ ಲೀನ
ಕಲಬುರಗಿಯ ಗೋದುತಾಯಿ ನಗರದಲ್ಲಿರುವ ನಿವಾಸದಲ್ಲಿ ಸಾವನ್ನಪ್ಪಿದ್ದ ಕೃಷಿಸಂತ, ಜಾಗತಿಕ ಖ್ಯಾತಿಯ ಕೃಷಿ ವಿಜ್ಞಾನಿ ಶರಣಗೌಡ ಅಯ್ಯನಗೌಡ ಪಾಟೀಲ್‌ (ಎಸ್‌.ಎ. ಪಾಟೀಲ್‌) ಇವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅವರ ಹುಟ್ಟೂರಾದ ಜೇವರ್ಗಿ ತಾಲೂಕಿನ ಹಿರೇ ಬಿರಾಳದಲ್ಲಿ ಅವರ ಜಮೀನಿನಲ್ಲಿ ನಡೆಯಿತು.
ನದಿಗೆ ಜಿಗಿದು ಆತ್ಮಹತ್ಯೆ: 3 ದಿನದ ನಂತರ ಯುವತಿ ಶವ ಪತ್ತೆ
ಕುರಿಕೋಟಾ ಸೇತುವೆ ಮೇಲಿಂದ ಬೆಣ್ಣೆ ತೊರೆ ಜಲಾಶಯ ಹಿನ್ನೀರಿಗೆ ಸೋಮವಾರ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರೇಮಿಗಳ ಜೋಡಿಯಲ್ಲಿ ಯುವತಿಯ ದೇಹ 3 ದಿನಗಳ ನಿರಂತರ ಶೋಧಕಾರ್ಯದ ನಂತರ ಬುಧವಾರ ಪತ್ತೆಯಾಗಿದೆ.
ಕಲಬುರಗಿ ರಂಗಮಾಧ್ಯಮಕ್ಕೆ 50ರ ಸಂಭ್ರಮ: ರಂಗ ಸುವರ್ಣ ಪ್ರಶಸ್ತಿ ಪ್ರದಾನ
ಕಲಬುರಗಿಯ ಹವ್ಯಾಸಿ ನಾಟಕ ಸಂಸ್ಥೆ ರಂಗಮಾಧ್ಯಮಕ್ಕೀಗ ಬರೋಬ್ಬರಿ 50 ತುಂಬಿದೆ. ಈ ತನ್ನ ‘ಸುವರ್ಣ ಮಹೋತ್ಸವದ’ ಆಚರಣೆಯನ್ನು ಅರ್ಥಪೂರ್ಣಗೊಳಿಸಲು ಹಾಗೂ ಸಂಭ್ರಮ ಹೆಚ್ಚಿಸಲು ವಿವಿಧ ಕ್ಷೇತ್ರಗಳಲ್ಲಿನ ಐವರಿಗೆ ರಂಗ ಸುವರ್ಣ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ.
ಸಮರ್ಪಕ ಮಳೆ: ರೈತನ ಮೊಗದಲ್ಲಿ ಮಂದಹಾಸ
ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನಲ್ಲಿ ಕಳೆದ ವರ್ಷ ಮಳೆ ಬಾರದೆ ಬಿತ್ತನೆ ಮಾಡಿದ್ದ ಬೀಜ ಗೊಬ್ಬರ ಹಾಳಾಗಿ ಬೆಳೆ ಬಾರದೆ ಸಾಲದ ಸುಳಿಗೆ ಸಿಕ್ಕು ಕಂಗಾಲಾಗಿದ್ದ ರೈತಾಪಿ ವರ್ಗ ಪ್ರಸಕ್ತ ಸಾಲಿನಲ್ಲಿ ಸಮರ್ಪಕವಾಗಿ ಮಳೆ ಬಂದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಕಲಬುರಗಿಯಲ್ಲಿಂದು ಸಾಧಕ ಕಲಾವಿದರಿಗೆ ರಂಗಸಂಗಮ ಪ್ರಶಸ್ತಿ ಪ್ರದಾನ
ಕಲಬುರಗಿ ಭಾಗದಲ್ಲಿ ರಂಗಕಲೆಗೆ ನಿರಂತರ ಪ್ರೋತ್ಸಾಹ ನೀಡುತ್ತಿರುವ ರಂಗ ಸಂಗಮ ಕಲಾ ಸಂಸ್ಥೆ ತನ್ನ ವಾರ್ಷಿಕ ರಂಗ ಪುರಸ್ಕಾರ ಪ್ರದಾನಕ್ಕೆ ಸಜ್ಜಾಗಿದೆ. ಜು.18ರಂದು ಬೆ.10.30ಕ್ಕೆ ಎಸ್.ಬಿ. ಜಂಗಮಶೆಟ್ಟಿ, ಸುಭದ್ರಾದೇವಿ ಜಂಗಮಶೆಟ್ಟಿ ಸ್ಮರಣಾರ್ಥ ರಾಜ್ಯ ಮಟ್ಟದ ರಂಗ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 195
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved