ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಉಹಾಪೋಹ ಹೇಳಿಕೆ ವಿರುದ್ಧ ಕ್ರಮಕ್ಕೆಆಗ್ರಹಜುಲೈ 30ರಂದು ಕೇಂದ್ರೀಯ ವಿಶ್ವವಿದ್ಯಾಲಯದ ಭೂಗರ್ಭಶಾಸ್ತ್ರ ವಿಭಾಗದಲ್ಲಿ ಬಿಎಸ್ಸಿ ಓದುತ್ತಿದ್ದ ಜಯಶ್ರೀ ನಾಯಕ, ವಿಶ್ವವಿದ್ಯಾಲಯದ ಯಮುನಾ ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ವಿವಿ ಕುಲಸಚಿವರು ವಿದ್ಯಾರ್ಥಿನಿ ಸಾವಿಗೆ ಕಾರಣವೇನು ಎಂಬುದರ ತನಿಖೆ ಪೊಲೀಸರಿಂದ ಸಾಗಿರುವಾಗಲೇ ಅನೇಕ ಉಹಾಪೋಹಕ ಹೇಳಿಕೆ ನೀಡೋದು ಸರಿಯಲ್ಲ. ಅಂತಹವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.