• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾವು ದೇವರನ್ನು ನೋಡಿಲ್ಲ ಅಂಬೇಡ್ಕರವರೇ ನಮಗೆ ದೇವರು: ಶಾಸಕ ಡಾ. ಅವಿನಾಶ ಜಾಧವ್
ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರು ದೇಶದ ಯಾವುದೇ ಪ್ರಜೆಗೆ ಅನ್ಯಾಯ ಆಗಬಾರದು ಎಂಬ ದಿಟ್ಟ ನಿರ್ಧಾರ ತೆಗೆದುಕೊಂಡು ಸಂವಿಧಾನ ರಚನೆ ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನಿಗೆ ಅನ್ಯಾಯ ಆಗಬಾರದು ಎಂಬುವುದು ಅವರ ಕನಸಾಗಿತ್ತು, ಅವರು ಸಾಕಷ್ಟು ಕಷ್ವವನ್ನು ಪಟ್ಟು ನಮಗೆ ಸಂವಿಧಾನ ನೀಡಿದ್ದಾರೆ. ನಾವು ದೇವರನ್ನು ನೋಡಿಲ್ಲ ಅಂಬೇಡ್ಕರ್‌ ಅವರೇ ನಮಗೆ ದೇವರು ಆಗಿದ್ದಾರೆ ಎಂದು ಶಾಸಕ ಡಾ. ಅವಿನಾಶ ಜಾಧವ್ ಹೇಳಿದರು.
ಅಂಬೇಡ್ಕರ್‌ ವಿಚಾರಗಳನ್ನು ಅನುಸರಿಸುವ ಅಂಬೇಡ್ಕರ್ ವಾದಿಗಳಾಗಿ: ಶಿಕ್ಷಕ ನಾಗೇಶ ಹರಳಯ್ಯಾ
ದಲಿತರೆಲ್ಲರಿಗೂ ಏಪ್ರಿಲ್ 14 ಹಾಗೂ ಡಿ. 6ಕ್ಕೆ ಬಂದಾಗ ಮಾತ್ರ ಅಂಬೇಡ್ಕರ್ ಅವರು ನೆನಪಿಗೆ ಬರುತ್ತಾರೆ. ನಾವೆಲ್ಲರೂ ಸೀಸನ್ ಅಂಬೇಡ್ಕರ್ ವಾದಿಗಳು ಆಗಿದ್ದೇವೆ ಎಂದು ಶಿಕ್ಷಕ ನಾಗೇಶ ಹರಳಯ್ಯಾ ವಿಷಾದಿಸಿದರು.
ಭತ್ತ ಖರೀದಿ ಕೇಂದ್ರ ಸ್ಥಾಪನೆಗೆ ಒತ್ತಾಯ
Demand for establishment of paddy buying center
ಬಸವಣ್ಣ ವಚನಗಳಿಂದ ದೇಶಕ್ಕೆ ಶಾಂತಿ ನೆಮ್ಮದಿ ಸಿಗಲಿದೆ: ಪ್ರಾಚಾರ್ಯ ಡಾ ಪಂಡಿತ ಬಿ.ಕೆ
ಕಲ್ಯಾಣನಾಡಿನ ಸಮಾನತೆಯ ಹರಿಕಾರ ಸಮ ಸಮಾಜದ ಕ್ರಾಂತಿಕಾರಿ, ಭಕ್ತಿ ಬಂಡಾರಿ ೧೨ನೇ ಶತಮಾನದ ಬಸವಣ್ಣನವರು ತಮ್ಮ ಭಕ್ತಿಪ್ರಧಾನ ವಚನಗಳಿಂದ ಸಮಾಜ ಸುಧಾರಣೆ ಮಾಡಿ, ಸಮಾಜದ ಏಳಿಗೆಗೆ ದುಡಿದ ಮಹಾನ್‌ ಸುಧಾರಣೆಗಾರ ಆಗಿದ್ದರು ಎಂದು ಸೇಡಂ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ. ಪಂಡಿತ.ಬಿ.ಕೆ ಹೇಳಿದರು.
ಶಹಾಬಾದ್‌ನಲ್ಲಿ ಬಸವ ಜಯಂತ್ಯೋತ್ಸವದ ಸಂಭ್ರಮ
Basava Jubilee celebrations in Shahabad
ಬದುಕಿನುದ್ದಕ್ಕೂ ಸರ್ವ ಜೀವಿಗೂ ಲೇಸನ್ನೆ ಬಯಸಿದ್ದ ಬಸವಣ್ಣ: ಡಾ.ಶರಣಪ್ರಕಾಶ ಪಾಟೀಲ
ಹನ್ನೆರಡನೇ ಶತಮಾನದಲ್ಲಿ ಜಾತಿ ರಹಿತ ಸಮ-ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಬದುಕಿನುದ್ದಕ್ಕೂ ಸರ್ವ ಜೀವಿಗೂ ಲೇಸನ್ನೆ ಬಯಸಿದ್ದ ಬಸವಣ್ಣ ಮತ್ತು ಬಸವಾದಿ ಶರಣರ ವಚನಗಳು ಇಡೀ ವಿಶ್ವಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಕಲಬುರಗಿಯಲ್ಲಿ ವಚನ ಮಂಟಪ ನಿರ್ಮಾಣ ಮಾಡಲಾಗುವುದು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೋವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ಪರಿಶಿಷ್ಟ ಜಾತಿ ಕಾಲಂನಲ್ಲಿ ಭೋವಿ ಇಲ್ಲವೆ ವಡ್ಡರ್‌ ಅಂತಲೇ ಬರೆಸಿ
Write Bhovi or Vaddar in the Scheduled Caste column
ಕಾಂಗ್ರೆಸ್‌ ಮುಖಂಡ ಬಿಲಗುಂದಿ ಮನೆ ಮೇಲೆ ಇಡಿ ದಾಳಿ
ಇಲ್ಲಿನ ಹೈದರಾಬಾದ್ ಶಿಕ್ಷಣ ಸಂಸ್ಥೆಯ (ಎಚ್‌ಕೆಇ) ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ (ಎಂಆರ್‌ಎಂಸಿ) ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ದುರ್ಬಳಕೆ ಆರೋಪದಡಿ ಎಚ್‌ಕೆಇ ಸೊಸೈಟಿಯ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡ ಭೀಮಾಶಂಕರ ಬಿಲಗುಂದಿ ಅವರ ರಿಂಗ್‌ ರಸ್ತೆಯಲ್ಲಿರುವ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ದಾಳಿ ಮಾಡಿದೆ.
ಚನ್ನಗಿರಿ ಊರಬಾಗಿಲ ಶ್ರೀ ಆಂಜನೇಯಸ್ವಾಮಿಯ ಮಹಾರಥೋತ್ಸವ
Maharathotsava of Channagiri Urabagila Sri Anjaneyaswamy
ಬಸವಣ್ಣನವರು ಸರ್ವ ಜಾತಿ ಜನಾಂಗದ ನಾಯಕ: ಸಚಿವ ಶರಣ ಪ್ರಕಾಶ ಪಾಟೀಲ್
ಜಗಜ್ಯೋತಿ ವಿಶ್ವ ಗುರು ಬಸವಣ್ಣನವರು ಸರ್ವ ಜಾತಿ ಜನಾಂಗದ ನಾಯಕರು ಎಂದು ಕರ್ನಾಟಕ ಸರಕಾರ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 195
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved