ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿಂಚೋಳಿ ಪುರಸಭೆ ಫಾರಂ-3ಗೆ ಹಣದ ಬೇಡಿಕೆ ಹೆಚ್ಚಾಗಿದೆ: ಆರೋಪ
ಪುರಸಭೆಯಿಂದ ಫಾರಂ ೩ ನೀಡುವುದಕ್ಕಾಗಿ ಇಲ್ಲಿಗೆ ಲೂಟಿ ಮಾಡಲು ಬಂದಿದ್ದೀರಾ? ನಿಮ್ಮ ಸಿಬ್ಬಂದಿ ಬಗ್ಗೆ ಅನೇಕರು ದೂರು ನೀಡುತ್ತಿದ್ದಾರೆ. ಸರಕಾರ ಸಂಬಳ ಕೊಡುವುದಿಲ್ಲವಾ? ಜನರ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡಿ ಇಲ್ಲವೇ ಬೇರೆಡೆ ವರ್ಗಾವಣೆ ಮಾಡಿಕೊಳ್ಳಿ.
ಕಲಾವಿದ ವಿ.ಜಿ. ಅಂದಾನಿ ವಜ್ರಮಹೋತ್ಸವಕ್ಕೆ ಚಾಲನೆ
ಖ್ಯಾತ ಚಿತ್ರಕಲಾವಿದ ವಿ.ಜಿ. ಅಂದಾನಿ ಅವರ ವಿಭಿನ್ನ ಶೈಲಿಯ, ವೈವಿದ್ಯಮಯ ಕಲಾಕೃತಿಗಳು ಪ್ರದರ್ಶನದಲ್ಲಿಕಾಣ ಸಿಗುವುದು ದೃಶ್ಯ ಸಂಭ್ರಮ ಎಂದು ವಿಶ್ರಾಂತ ಡೀನರು, ಎಂ.ಎಸ್. ವಿಶ್ವವಿದ್ಯಾಲಯ, ಬರೋಡಾ ಪ್ರೊ. ವಿಜಯ ಬಾಗೋಡಿ ಹೇಳಿದರು.
ಕರ್ತವ್ಯ ಲೋಪ: ಹಾಸ್ಟೆಲ್ ವಾರ್ಡನ್ ಗುರುಲಿಂಗಮ್ಮ ಅಮಾನತು
ಗುಲ್ಬರ್ಗ ವಿ.ವಿ. ಆವರಣದಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದ ಮೆಟ್ರಿಕ್ ನಂತರದ ಸ್ನಾತಕ್ಕೋತ್ತರ ಬಾಲಕೀಯರ ವಸತಿ ನಿಲಯದ ವಿದ್ಯಾರ್ಥಿನಿಯರು ಮಂಗಳವಾರ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರಿಂದ ಸ್ಥಳಕ್ಕೆ ರಾತ್ರಿಯೇ ಜಿಲ್ಲಾ ಬಿ.ಸಿ.ಎಂ ಅಧಿಕಾರಿ ಪ್ರಭು ದೊರೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ನಡೆಸಿದ ಸಂವಾದ ಫಲಪ್ರದವಾದ ಹಿನ್ನೆಲೆಯಲ್ಲಿ ತಡರಾತ್ರಿ 11 ಗಂಟೆಗೆ ವಿದ್ಯಾರ್ಥಿನಿಯರು ಪ್ರತಿಭಟನೆ ವಾಪಸ್ ಪಡೆದರು.
ಕಲಬುರಗಿರಿ ಮತದಾರರಿಗೆ ನೂತನ ಸಂಸದ, ಎಂಎಲ್ಸಿ ಅಭಿನಂದನೆ
ಅತೀ ಹಿಂದುಳಿದ ಪ್ರದೇಶಕ್ಕೆ 371ಜೆ ಜಾರಿಗೆ ತರುವ ಮೂಲಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಬಡವರ ದೀನದಲಿತರ ಏಳಿಗಾಗಿ ಶ್ರಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಋಣ ತೀರಿಸಿದ ಕಲ್ಯಾಣ ಕರ್ನಾಟಕದ ಎಲ್ಲಾ ಮತದಾರರಿಗೂ ಧನ್ಯವಾದಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.
ಕಾಮಗಾರಿ ಪೂರ್ಣಗೊಳಿಸಲು ಬಸವಂತವಾಡಿ ಗ್ರಾಮಸ್ಥರ ಪ್ರತಿಭಟನೆ
ತಾಲೂಕಿನ ಬಸವಂತವಾಡಿ ಗ್ರಾಮದಲ್ಲಿ 2017-18ನೇ ಸಾಲಿನ ಗ್ರಾಮ ವಿಕಾಸ ಯೋಜನೆಯಡಿ ಕೈಗೆತ್ತಿಕೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಕಡಗಂಚೆ ಬಸ್ ನಿಲ್ದಾಣ ಎದುರಿನ ರಾಜ್ಯ ಹೆದ್ದಾರಿ ಮೇಲೆ ಪ್ರತಿಭಟನೆ ಕೈಗೊಂಡ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಹೆಚ್ಚಾದ ಸೊಳ್ಳೆ ಕಾಟ, ಡೆಂಘೀ ಭೀತಿಯಲ್ಲಿ ಜನ
ಅವೈಜ್ಞಾನಿಕ ಚರಂಡಿ ನಿರ್ಮಾಣ, ಹದಗೆಟ್ಟ ನೈರ್ಮಲ್ಯ ವ್ಯವಸ್ಥೆಯಿಂದ ಕಲುಷಿತ ವಾತಾವರಣ ಸೃಷ್ಟಿಯಾಗಿದ್ದು ಎಲ್ಲೆಂದರಲ್ಲಿ ಚರಂಡಿ ನೀರು, ಮಳೆ ನೀರು ನಿಂತು ಲಾರ್ವಾ ಹುಟ್ಟಿಕೊಂಡು ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಘೀ ಮಹಾಮಾರಿಯ ಭೀತಿ ಹೆಚ್ಚಾಗಿದ್ದು ಜನ ಭೀತಿಗೀಡಾಗುವಂತಾಗಿದೆ.
ಹಸಿರು ಉಳಿದರೆ ಎಲ್ಲರ ಉಸಿರು ಖಾತ್ರಿ: ಕವಲಗಿ
ಅಫಜಲ್ಪುರ ತಾಲೂಕಿನ 28 ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿನ ಸರ್ಕಾರಿ ಜಮೀನುಗಳು, ಗೋಮಾಳಗಳಲ್ಲಿ ಅರಣ್ಯ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಸಸಿಗಳನ್ನು ನೆಡುವ ಕೆಲಸ ಸಮರೋಪಾದಿಯಲ್ಲಿ ನಡೆಯಬೇಕು.
ಬಿ. ಇಡಿ ಪರೀಕ್ಷೆಯಲ್ಲಿ ಅಕ್ರಮ ಆರೋಪ: ಕ್ರಮಕ್ಕೆ ಆಗ್ರಹ
ಬಿ. ಇಡಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರ ಹಿನ್ನೆಲೆಯಲ್ಲಿ ಗುವಿವಿ ಮೌಲ್ಯಮಾಪನ ಕುಲಸಚಿವೆ ಮೇಧಾವಿನಿ ಕಟ್ಟಿ ಸೇರಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಗುವಿವಿ ಆಡಳಿತ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಕಲಾವಿದ ಅಂದಾನಿ ಶಿಷ್ಯರಿಂದ ಬಯಲು ಬೆಳಕು ಕಾರ್ಯಕ್ರಮ
ಕಲಬುರಗಿ ಸೇರಿದಂತೆ ಕಲ್ಯಾಣ ಭಾಗದಲ್ಲಿ ಲಲಿತ ಕಲೆಯ ಪ್ರವೃತ್ತಿಯನ್ನ ಹಸಿರು ಚಿಗುರಿಸಿದವರಲ್ಲಿ ಪ್ರಮುಖರಾಗಿರುವ ಕಲಾವಿದ ಡಾ. ವಿಜಿ ಅಂದಾನಿಯವರಿಗೆ 75 ವರ್ಷ ವಸಂತಗಳು ತುಂಬಿರುವಾಗ ಅವರ ಶಿಷ್ಯವರ್ಗದವರೆಲ್ಲರೂ ಸೇರಿ ಜು.11ರಿಂದ 3 ದಿನಗಳ ಕಾಲ ಕಲಬುರಗಿಯ ಐಡಿಯಲ್ ಫೈನ್ ಆರ್ಟ್ ಕಾಲೇಜಲ್ಲಿ ಹಾಗೂ ವೀರಶೈವ ಕಲ್ಯಾಣ ಮಂಟಪದಲ್ಲಿ ವಜ್ರಮಹೋತ್ಸವ ಸಮಾರಂಭ ಆಯೋಜಿಸಿದ್ದಾರೆ.
ರಾವೂರ ಕಲ್ಲು ಗಣಿ ಪ್ರದೇಶದಲ್ಲಿ ಗಪ್ಪೆ ಮೀನು ಬಿಟ್ಟ ಆರೋಗ್ಯ ಸಿಬ್ಬಂದಿ
ಡೆಂಘೀ ಜ್ವರ ವ್ಯಾಪಕವಾಗಿ ಹರಡುತ್ತಿರುವ ಕಾರಣ ಜಿಲ್ಲೆಯಲ್ಲಿ ನಿಯಂತ್ರಣ ನಿಟ್ಟಿನಲ್ಲಿ ಬುಧವಾರ ಆರೋಗ್ಯ ಸಿಬ್ಬಂದಿ ಶಹಾಬಾದ ತಾಲೂಕಿನ ರಾವೂರು ಕಲ್ಲು ಗಣಿಯ ನೀರು ನಿಂತ ಪ್ರದೇಶದಲ್ಲಿ ಗಪ್ಪೆ ಎಂಬ ಲಾರ್ವಾಹಾರಿ ಮೀನುಗಳನ್ನು ಬಿಡಲಾಯಿತು.
< previous
1
...
46
47
48
49
50
51
52
53
54
...
190
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು