ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜ.29ರಿಂದ ಫೆ.6ರ ವರೆಗೆ ಭಾರತೀಯ ಸಂಸ್ಕೃತಿ ಉತ್ಸವ: ಸೇಡಂ
ಬಸವರಾಜ ಪಾಟೀಲ್ ಸೇಡಂ ಮತ್ತವರ ಸಮಾನ ಮನಸ್ಕ ಗೆಳೆಯರು, ಚಿಂತಕರ ತಂಡ ಇದೀಗ ಸೇಡಂ ಪಟ್ಟಣದ ಬಳಿ, ಕಾಗಿಣಾ ನದಿ ತೀರದಲ್ಲಿ, ರಾಷ್ಟ್ರರೂಟರು ಆಳಿದ ನೆಲದಲ್ಲಿ 240 ಎಕರೆಯಲ್ಲಿ 7ನೇ ಭಾರತ ಸಂಸ್ಕೃತಿ ಉತ್ಸವ ಆಯೋಜಿಸಲು ಮುಂದಾಗಿದೆ.
ಕಬ್ಬಿನ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ರೈತರ ಪ್ರತಿಭಟನೆ
ಕಬ್ಬಿನ ಬಾಕಿ ಹಣ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರದರ್ಶನ ಮಾಡಿದರು.
ಹೆತ್ತವರನ್ನು ಗೌರವಿಸುವುದು ಉತ್ತಮ ಸಂಸ್ಕಾರ
ಮಠ ಮಾನ್ಯಗಳು ಕೇವಲ ಧಾರ್ಮಿಕ ತಾಣಗಳಾಗಿರದೆ ಶಿಕ್ಷಣ ನೀಡುವ ಕೆಲಸ ಮಾಡುತ್ತಿವೆ. ಆದರೆ ತಾಲೂಕಿನ ಬಡದಾಳ ಗ್ರಾಮದ ತೇರಿನ ಮಠದ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕಲಿಸುತ್ತಿರುವುದು ನಿಜವಾಗಿಯೂ ಇತರರಿಗೆ ಮಾದರಿಯಾಗಿದೆ.
ಯುವನಿಧಿ ಯೋಜನೆ ಸಮರ್ಪಕವಾಗಿ ಜಾರಿಯಾಗಲಿ
ಕರ್ನಾಟಕ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಪರಿಶೀಲನೆ ಸಭೆ ನಡೆಯಿತು. ಯುವನಿಧಿ ಯೋಜನೆಯ ಕುರಿತು ಇದು ಯುವಕರ ಉಜ್ವಲ ಭವಿಷ್ಯಕ್ಕಾಗಿ ಜಾರಿಗೆ ತಂದ ಯೋಜನೆ.ಇದಾಗಿದೆ ಎಂದು ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ಹೇಳಿದರು.
ಮಾದನ ಹಿಪ್ಪರಗಾ ಪ್ರೌಢಶಾಲಾ ಮಕ್ಕಳಿಗೆ ವಲಯ ಚಾಂಪಿಯನ್ ಪಟ್ಟ
ಮಾದನ ಹಿಪ್ಪರಗಾ ವಲಯ ಪಟ್ಟದ ವಾರ್ಷಿಕ ಕ್ರೀಡಾ ಕೂಟದಲ್ಲಿ ಮಾದನ ಹಿಪ್ಪರಗಾ ಗ್ರಾಮದ ಶಿವಲಿಂಗೇಶ್ವರ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಮಕ್ಕಳು ಎಲ್ಲ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು, ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳಿಂದಾಗಿ ವಲಯ ಮಟ್ಟದ ಚಾಂಪಿಯನ್ ಪಟ್ಟವನ್ನು ತಂದುಕೊಂಡಿದ್ದಾರೆ.
ಉಕ್ಕೇರಿದ ಭೀಮೆ: ಗ್ರಾಮಗಳ ಸಂಪರ್ಕ ಕಡಿತ
ಮಹಾರಾಷ್ಟ್ರದ ಉಜ್ಜನಿ ಮತ್ತು ವೀರ್ ಜಲಾಶಯದಿಂದ ಸೋಮವಾರ ಹಾಗೂ ಮಂಗಳವಾರ ಸತತ 2 ದಿನಗಳ ಕಾಲ ಭೀಮಾ ನದಿಗೆ ಹರಿಬಿಡಲಾದ ಸುಮಾರು 1.25 ಲಕ್ಷಕ್ಕೂ ಹೆಚ್ಚಿನ ಕ್ಯುಸೆಕ್ ನೀರು ಬುಧವಾರ ತಡರಾತ್ರಿ ಅಫಜಲ್ಪುರ ತಾಲೂಕಿನ ಮಣ್ಣೂರು ಮೂಲಕ ಸೊನ್ನ ಬ್ರಿಡ್ಜ್ ಮಾರ್ಗವಾಗಿ ಜಿಲ್ಲೆಯ ಭೀಮಾ ನದಿಗೆ ಪ್ರವೇಶಿಸಿದ ಕಾರಣ ಘತ್ತರಗಾ ಹಾಗೂ ಗಾಣಗಾಪೂರ ಸೇತುವೆಗಳು ಮುಳುಗಿವೆ.
ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾದದ್ದು: ಡಾ.ಅಭಿನವ ಬಸವಲಿಂಗ ಶಿವಾಚಾರ್ಯರು
ಶಿಕ್ಷಕರು ತಮ್ಮ ಸೇವಾವಧಿಯಲ್ಲಿ ಗಳಿಸುವ ಜ್ಞಾನ ಮತ್ತು ಅನುಭವವನ್ನು ನಿವೃತ್ತಿಯ ನಂತರವೂ ಸಮಾಜಕ್ಕೆ ನೀಡಿ ಸಮಾಜದ ಋಣ ತೀರಿಸಬೇಕು ಎಂದು ನಾಗಣಸೂರ ತುಪ್ಪಿನ ಮಠದ ಡಾ.ಅಭಿನವ ಬಸವಲಿಂಗ ಶಿವಾಚಾರ್ಯರು ಕುಡಗನೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ವಯೋ ನಿವೃತ್ತಿ ಸಮಾರಂಭದಲ್ಲಿ ಹೇಳಿದರು.
ಭೀಮೆಯ ಆರ್ಭಟ: ಕಬ್ಬು, ತೊಗರಿ ಬೆಳೆ ನಾಶ ಸಂಕಟ
ಅಫಜಲ್ಪುರ ತಾಲೂಕಿನ 200 ಎಕರೆಗೂ ಹೆಚ್ಚು ಜಮೀನಲ್ಲಿ ನೀರು ನಿಂತು ಬೆಳೆ ಹಾನಿ. ನದಿ ದಡದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಭೇಟಿ, ಪ್ರವಾಹ ಪರಿಸ್ಥಿತಿ ಪರಿಶೀಲನೆ.
ಭೀಮೆಗೆ ಒಳ ಹರಿವು ಹೆಚ್ಚಳ, ನದಿ ತೀರದಲ್ಲಿ ಹೆಚ್ಚಿದ ಆತಂಕ
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ಹರಿಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ಮಂಗಳವಾರ ಅಲ್ಪ ಇಳಿಕೆಯಾಗಿದೆ. ಉಜನಿ ಅಣೆಕಟ್ಟೆ ನಿರ್ವಹಣಾ ವಿಭಾಗದ ಮೂಲಗಳ ಪ್ರಕಾರ ಮಂಗಳವಾರ ಮ.12ರಿಂದ 1.12 ಲಕ್ಷ ಕ್ಯುಸೆಕ್ ನೀರನ್ನುಹರಿಬಿಡಲಾಗುತ್ತಿದೆ.
ಭಾಗವತ ಆಲಿಕೆಯಿಂದ ಶ್ರವಣದಿಂದ ಜ್ಞಾನ ಸುಧಾರಣೆ
ಭಾಗವತ ಶ್ರವಣದಿಂದ ಜೀವನವನ್ನು ನೋಡುವ ವಿಧಾನ ಬದಲಾಗುತ್ತದೆ. ಪ್ರಪಂಚವನ್ನು ಪರಿಭಾವಿಸುವ ದೃಷ್ಟಿ ಸುಧಾರಣೆಗೊಳ್ಳುತ್ತದೆ. ಪ್ರಕೃತಿಯ ಮಿತಿಗಳನ್ನು ಅರಿಯುವ ಜ್ಞಾನ ಬರುತ್ತದೆ. ಭಾಗವತ ಶ್ರವಣದಿಂದ ಪುಣ್ಯ ಪ್ರಾಪ್ತಿ ಸಾಧ್ಯ ಎಂದು ಪಂಡಿತ ಶ್ರೀಮಧ್ವಾಚಾರ್ಯ ಮಣೂರ ಹೇಳಿದರು.
< previous
1
...
47
48
49
50
51
52
53
54
55
...
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ