• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾವೂರ ಪ್ರೌಢ ಶಾಲೆಯಲ್ಲಿ ಇವಿಎಂ ಮೂಲಕ ಚುನಾವಣೆ
ಇಂದು ರಾಜ್ಯ, ಸಾರ್ವತ್ರಿಕ ಚುನಾವಣೆಯಲ್ಲಿ ಸೋತ ರಾಜಕೀಯ ಪಕ್ಷಗಳು ತಮ್ಮ ವೈಫಲ್ಯಗಳನ್ನು ಬದಿಗೊತ್ತಿ, ಇವಿಎಂ ಮೇಲೆ ಗೂಬೆ ಕುರಿಸುವುದು ಸಾಮಾನ್ಯ ಎನ್ನುವಂತಾಗಿದ್ದು, ರಾವೂರನ ಶಾಲೆಯ ಮಕ್ಕಳು ಅದೇ ಇವಿಎಂ ಮೂಲಕ ಶೇ.96 ರಷ್ಟು ಮತದಾನದ ಮೂಲಕ ತಮ್ಮ ಪ್ರತಿನಿಧಿಗಳನ್ನು ಅಯ್ಕೆ ಮಾಡಿ, ಪ್ರಜಾತಂತ್ರ ವ್ಯವಸ್ಥೆ ಬಗ್ಗೆ ಅರಿತುಕೊಂಡರು.
ಹತ್ತಿ ಮಿಶ್ರತಳಿ ಬೀಜ ಅಭಿವೃದ್ಧಿಪಡಿಸಿ ಶ್ವೇತ ಕ್ರಾಂತಿ ಮಾಡಿದ್ದ ಕಲಬುರಗಿ ಕೃಷಿ ವಿಜ್ಞಾನಿ!
ಭಾರತೀಯ ಕೃಷಿ ವಿಜ್ಞಾನ ಅನುಸಂಧಾನ ಪರಿಷತ್ತಿನ ನಿರ್ದೇಶಕರು, ಧಾರವಾಡದ ಕೃಷಿ ವಿವಿಗೆ ಎರಡೆರಡು ಬಾರಿ ಕುಲಪತಿಗಳಾಗಿದ್ದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಿರೇ ಬಿರಾಳ ಗ್ರಾಮದ ಶರಣಗೌಡ ಅಯ್ಯನಗೌಡ ಪಾಟೀಲ್‌ (ಎಸ್‌ ಎ ಪಾಟೀಲ್‌) ಕೃಷಿ ವಿಜ್ಞಾನಿಯಾಗಿ (ತಳಿಶಾಸ್ತ್ರ) ಹತ್ತಿ ಬೇಸಾಯದಲ್ಲಿ ವರಲಕ್ಷ್ಮೀ, ಜಯಲಕ್ಷ್ಮೀ ಎಂಬ ಅಂತರ್‌ ನಿರ್ದಿಷ್ಟ ಮಿಶ್ರತಳಿ ಬೀಜ ಅಭಿವೃದ್ಧಿಸಿ ದೇಶಾದ್ಯಂತ ಶ್ವೇತ ಕ್ರಾಂತಿ ಮಾಡಿದ ಅಪರೂಪದ ಸಾಧಕ.
ಪ್ರೊ. ವಾಘಮಾರೆ ಶಿವಾಜಿ ಅವರ ಸೇವೆ ಸ್ಮರಣೀಯ: ಪ್ರೊ. ದಯಾನಂದ ಅಗಸರ
ಗುಲ್ಬರ್ಗ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಏಳಿಗೆ ಮತ್ತು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರೊ. ವಾಘಮಾರೆ ಶಿವಾಜಿ ಅವರ ಸೇವೆ ಸ್ಮರಣೀಯ. ವಿದ್ಯಾರ್ಥಿಗಳೊಂದಿಗೆ ಅತ್ಯುತ್ತಮ ಬಾಂಧವ್ಯ ಮತ್ತು ಕಾಳಜಿ ವಹಿಸಿದ್ದರು. ಗುರುವಿನ ತಾಳ್ಮೆ ಮತ್ತು ಅಧ್ಯಯನ ಗುಣಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು.
ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ
ಕಮಲಾಪುರ ತಾಲ್ಲೂಕಿನ ಕುರಿಕೋಟಾ ಬಳಿಯ ಬೆಣ್ಣೆತೋರಾ ಹಿನ್ನೀರಿಗೆ ಹಾರಿ ಹಾರಿ ಪ್ರೇಮಿಗಳಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿಯಿಂದ ಬೈಕ್‌ ಸವಾರರಾಗಿ ಬಂದಿದ್ದ ಈ ಜೋಡಿ ಕುರಿಕೋಟಾ ಸೇತುವೆ ಬಳಿ ಬಂದು ಪರಸ್ಪರ ಮಾತುಕತೆ ನಡೆಸಿದ್ದಾರೆ. ಅಲ್ಲೇ ಇವರಿಬ್ಬರ ನಡುವೆ ವಾಗ್ವಾದ ಶುರುವಾಗಿದೆ. ಹಾಗೆಯೇ ಮೊದಲು ಯುವತಿ ನದಿ ಹಿನ್ನೀರಿಗೆ ಹಾರಿದಾಗ ಅದನ್ನು ಕಂಡು ಯುವಕನೂ ಹಾರಿದ್ದಾನೆಂದು ಪೊಲೀಸ್‌ ಮೂಲಗಳು ತಿಳಿಸಿವೆ.
ಚಿಕಿತ್ಸೆ ಕೊಡುವಲ್ಲಿ ವೈದ್ಯರಿಂದ ಲೋಪದ ಆರೋಪ
ವೈದ್ಯರ ನಿರ್ಲಕ್ಷ್ಯ ಮತ್ತು ಚಿಕಿತ್ಸೆ ನೀಡುವಲ್ಲಿ ಹೆಚ್ಚು ಕಮ್ಮಿ ಆಗಿದ್ದರಿಂದಲೇ ತಮ್ಮ ಕುಟುಂಬದ ಸದಸ್ಯ ಸಾವನ್ನಪ್ಪಿದ್ದಾನೆಂದು ಆರೋಪಿಸಿ ಧೀಡಿರನೇ ಇಲ್ಲಿನ ಯುನೈಟೆಡ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಸೋಮವಾರ ನಡೆದಿದೆ.
ಕೇಂದ್ರ ಸ್ಥಾನದಲ್ಲಿದ್ದು ಕಾರ್‍ಯನಿರ್ವಹಿಸಿ: ಜಿಲ್ಲಾ ಪಂಚಾಯ್ತಿ ಸಿಇಒ
ಕಲಬುರಗಿ ಜಿಲ್ಲೆಯಲ್ಲಿ ಡೆಂಘೀ ಹಾಗೂ ಚಿಕೂನ್ ಗುನ್ಯಾ ಪ್ರಕರಣ ಹೆಚ್ಚಾಗುತ್ತಿದ್ದು ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿ ಇದ್ದು ತಮ್ಮ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಜಿಲ್ಲಾ ಪಂಚಾಯ್ತಿ ಸಿಇಒ ಭಂವರ ಸಿಂಗ್ ಮೀನಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕವಿ ಲಕ್ಕೂರು ಆನಂದ ಅಪ್ರತಿಮ ಸಾಹಿತ್ಯ ಪ್ರತಿಭೆ: ಪ್ರೊ. ದಯಾನಂದ ಅಗಸರ
ನನ್ನ ಅಣ್ಣ ಓದು ಮತ್ತು ಬರವಣಿಗೆಯ ತುಡಿತವನ್ನು ಬಹಳ ಬೆಳೆಸಿಕೊಂಡಿದ್ದರು. ರಾತ್ರಿ ಮೂರು ಗಂಟೆವರೆಗೂ ಬರೆದು ಮತ್ತೆ ಬೆಳಗಿನ ಐದು ಗಂಟೆಗೆದ್ದು ಮತ್ತೆ ಸಾಹಿತ್ಯ ಬರೆಯುತ್ತಿದ್ದರು. ಏಕೆ ಇಷ್ಟು ನಿದ್ದೆಗೆಡುತ್ತಿ ಅಂತ ನಾ ಕೇಳಿದರೆ, ನೋಡು ನನ್ನ ಜೀವನದಲ್ಲಿ ಏನು ಬೇಕಾದರೂ ತಗೊ ಆದರೆ, ನನ್ನಿಂದ ಅಕ್ಷರ ಕಿತ್ತುಕೊಳ್ಳಬೇಡ ಎನ್ನುತ್ತಿದ್ದರು ಎಂದು ಅಣ್ಣನ ಅಗಲಿಕೆ ನೆನೆದು ನಾಗರಾಜ ಲಕ್ಕೂರು ಭಾವುಕರಾದರು.
ಅಂಧರ ಬಾಳಿಗೆ ಬೆಳಕು ಚೆಲ್ಲುವ ಕೆಲಸ ಮಾಡೋಣ: ಶಾಸಕ ಅಲ್ಲಮಪ್ರಭು ಪಾಟೀಲ
ಅತಿಹೆಚ್ಚು ಅಂಗವಿಕಲರು ನಮ್ಮ ಭಾರತ ದೇಶದಲ್ಲಿ ಇದ್ದಾರೆ. ಶಿಕ್ಷಣ ಪಡೆದು ಹಲವಾರು ಕ್ಷೇತ್ರಗಳಲ್ಲಿ ಉನ್ನತ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.
ಕಲ್ಯಾಣ ಕರ್ನಾಟಕ ರಚನಾತ್ಮಕ ಪ್ರಗತಿ ಕುರಿತು ಚರ್ಚೆ
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಪರಿಣಿತ ತಜ್ಞರ ನಿಯೋಗ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಕಲಬುರಗಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಯ ವಿಷಯಗಳ ಕುರಿತು ಚರ್ಚಿಸಿ ಮನವರಿಕೆ ಮಾಡಲಾಯಿತು.
ಕ್ರೀಯಾಶೀಲರಾಗಿ ಕಾನಿರ್ವಹಿಸುತ್ತಿದ್ದ ಧರ್ಮಣ್ಣ ದೊಡ್ಡಮನಿ ಧಿಮಂತ ನಾಯಕ
ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ ಕ್ರೀಯಾಶೀಲರಾಗಿ ಕಾನಿರ್ವಹಿಸುತ್ತಿದ್ದ ಅವರು ಜನ ಸೇವೆಯೆ ಜನಾರ್ಧನ ಸೇವೆಯೆಂದು ಭಾವಿಸಿ ಜನತೆಯ ನಾಡಿ ಮಿಡಿತ ಅರಿತು ಸಮಾಜ ಮುಖಿ ಕೆಲಸ ಮಾಡುವದರ ಮೂಲಕ ಜನಾನುರಾಗಿ ಆಗಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿ ಕುಮಾರ ಹೇಳಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 195
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved