ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲಂ 371 (ಜೆ) ಪರಿಣಾಮಕಾರಿ ಅನುಷ್ಠಾನಕ್ಕೆ ಆಗ್ರಹ
ಸಂವಿಧಾನದ 371 (ಜೆ) ವಿಧಿಯ ನಿಬಂಧನೆಗಳ ಅನುಷ್ಠಾನ ಮತ್ತು 371 (ಜೆ) ಹಾಗೂ ಅದರ ನಿಯಮಗಳು, ನಿಬಂಧನೆಗಳಲ್ಲಿ ಒದಗಿಸಿದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ನೀಡಬೇಕಾದ ಎಲ್ಲಾ ಪ್ರಯೋಜನಗಳನ್ನು ವಿಸ್ತರಿಸುವುದಕ್ಕೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿ ನಿರ್ಧರಿಸಿದೆ.
ಡಾ.ಬಾಬು ಜಗಜೀವನರಾಂ ಅಪ್ರತಿಮ ಜನನಾಯಕ
ಜಗಜೀವನರಾಮ್ ಅವರು ನಿರಂತರವಾದ ಹೋರಾಟದ ಮೂಲಕ ಎಲ್ಲರಿಗೂ ಸಾಮಾಜಿಕ ನ್ಯಾಯವನ್ನು ಒದಗಿಸಿಕೊಟ್ಟರು. ಸ್ವಾತಂತ್ರ್ಯ ಹೋರಾಟಗಾರರಾಗಿ, ಶೋಷಿತರ, ರೈತರ, ಕಾರ್ಮಿಕರ ಆಶಾಕಿರಣವಾಗಿ ರಾಷ್ಟ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ.
ಜುಲೈ 14ರ ವರೆಗೆ ವಿಶ್ವಕ್ಕೆ ಶರಣರ ಸಂದೇಶ ಆಧ್ಯಾತ್ಮಿಕ ಪ್ರವಚನ
ವಚನ ಆಷಾಢ ಕಾರ್ಯಕ್ರಮ ಆಷಾಢ ಮಾಸದುದ್ದಕ್ಕೂ ನಡೆಯುತ್ತಿದೆ. ವಿಶಿಷ್ಟ ಪ್ರವಚನಕಾರರನ್ನು ಆಹ್ವಾನಿಸಿ ವಚನ ಚಿಂತನೆಗಳನ್ನು ಜನಮಾನಸಕ್ಕೆ ಮುಟ್ಟಿಸುವ ಪ್ರಯತ್ನ ಮಾಡಲಾಗುತ್ತಿದೆ.
ಭಾರೀ ಮಳೆಗೆ ಮುಳುಗಿದ ಸಿದ್ದನೂರ ಹಳ್ಳದ ಸೇತುವೆ
ಸಿದ್ದನೂರ ಗ್ರಾಮದಿಂದ ರೇವೂರ ಸಂಪರ್ಕ ಮಾಡುವ ರಸ್ತೆಯಲ್ಲಿ ಬರುವ ಹಳ್ಳ ತುಂಬಿಕೊಂಡಿದ್ದು ಹಳ್ಳಕ್ಕೆ ಕಟ್ಟಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ.
ತಡೆಗೋಡೆ ಇಲ್ಲದ ಸೇತುವೆ: ಜೀವ ಭಯದಲ್ಲಿ ಸಂಚಾರ
ಮಣ್ಣೂರ ಹಾಗೂ ಇಂಡಿ ತಾಲೂಕಿನ ಭುಯ್ಯಾರ ಗ್ರಾಮದ ನಡುವೆ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ಯಾರೇಜ್ಗೆ ತಡೆಗೋಡೆ ನಿರ್ಮಾಣ ಮಾಡದ ಪರಿಣಾಮ ವಾಹನ ಸವಾರರು ಆತಂಕದಲ್ಲಿಯೇ ಸಂಚಾರ ಮಾಡುವಂತಹ ಪರಿಸ್ಥಿತಿ ಬಂದಿದೆ.
ಕಲ್ಬುರ್ಗಿ ವಿವಿಯಲ್ಲಿ ದಾಸ ಸಾಹಿತ್ಯ ಪೀಠಕ್ಕೆ ಯತ್ನ: ಶಾಸಕ ಅಲ್ಲಮಪ್ರಭು
ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ದಾಸ ಸಾಹಿತ್ಯದ ಅಧ್ಯಯನಕ್ಕಾಗಿ ದಾಸ ಸಾಹಿತ್ಯ ಪೀಠವನ್ನು ಪ್ರಾರಂಭಿಸಲು ಸರ್ಕಾರದೊಂದಿಗೆ ಮಾತನಾಡಿ ಪ್ರಯತ್ನಿಸಲಾಗುವುದು ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದರು.
ಕನ್ನಡ ಸಾರಸ್ವತ ಲೋಕದ ಮಿನುಗುತಾರೆ ದೇ.ಜವರೇಗೌಡ
ದೇ.ಜ.ಗೌ. ಅವರು 50ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ‘ಹೋರಾಟದ ಬದುಕು’ ಎಂಬುದು ಅವರ ಬದುಕಿನ ಪ್ರಾಮಾಣಿಕ ಚಿತ್ರವನ್ನು ನೀಡುವ ಗಮನಾರ್ಹವಾದ ಕೃತಿಯಾಗಿದೆ.
ಆಮ್ಲಜನಕ ಪ್ಲಾಂಟ್ನಲ್ಲಿ ಸೋರಿಕೆ: ಕೆಲಕಾಲ ಆತಂಕ
ಆಕ್ಸಿಜನ್ ಸೋರಿಕೆಯಾದ ಸುದ್ದಿ ತಿಳಿಯುತ್ತಿದ್ದಂತೆಯೇ ಅನೇಕರು ಭಯಭೀತರಾಗಿ ಹೊರಗೆ ಜೀವದ ಭಯದಿಂದ ಓಡಿ ಹೊರಗೆ ಬಂದರು. 2020 ರಲ್ಲಿಕೊವಿಡ ರೋಗಿಗಳಿಗೆ ಆಕ್ಸಿಜನ್ ವ್ಯವಸ್ಥೆ ಮಾಡುವುದಕ್ಕೆ ರಾಜ್ಯದಲ್ಲೇ ಮೊದಲ ಆಕ್ಸಿಜನ್ ಪ್ಲಾಂಟ ಇದಾಗಿದೆ.
ಹರಿದಾಸ ಸಾಹಿತ್ಯಕ್ಕೆ ಕಾಯಕಲ್ಪಕ್ಕೆ ಸರ್ಕಾರ ಮುಂದಾಗಲಿ: ಅಗ್ನಿಹೋತ್ರಿ
ಹರಿದಾಸ ಸಾಹಿತ್ಯಕ್ಕೆ ಗಟ್ಟಿಯಾದ ಕಾಯಕಲ್ಪ ಕೊಡಲು ಸರಕಾರದ ವತಿಯಿಂದ ವಿಶೇಷವಾಗಿ ಮಾನ್ವಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕು ಎಂದು ಹಿರಿಯ ವಿದ್ವಾಂಸರಾದ ಡಾ. ವಾಸುದೇವ ಅಗ್ನಿಹೋತ್ರಿ ಒತ್ತಿ ಹೇಳಿದ್ದಾರೆ.
ಆರೋಪಿಗಳನ್ನು ಬಂಧಿಸದ ಪೊಲೀಸರು: ಖಂಡನೆ
ಫೋಕ್ಸೋ ಕೇಸ್ ದಾಖಲಿಸಿದ್ದರೂ ಆರೋಪಿಗಳನ್ನು ಬಂಧಿಸಲಾರದ ಕಮಲಾಪುರ ಪೊಲೀಸರ ವಿರುದ್ಧ ಸತ್ಯ ಶೋಧಕ ಸಮಿತಿ ಕಾರ್ಯಕರ್ತರು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
< previous
1
...
48
49
50
51
52
53
54
55
56
...
190
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು