• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
6 ಜನರ ಬಂಧನ: 14 ಲಕ್ಷ ರು. ಮೊತ್ತದ ವಾಹನಗಳ ಜಪ್ತಿ
ಆಳಂದ ತಾಲೂಕಿನ ನಿಂಬರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 14 ಲಕ್ಷ ರು. ಮೌಲ್ಯದ ವಾಹನಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಮೆಟ್ರಿಕ್‌ ನಂತರದ ವಸತಿ ನಿಲಯದಲ್ಲಿ ದಿನಕ್ಕೊಂದು ಅಧ್ವಾನ
ಸರ್ಕಾರ ವಸತಿ ನಿಲಯಗಳ ನಿರ್ವಹಣೆಗಾಗಿ ಪ್ರತಿ ವರ್ಷ ಕೋಟಿ ಕೋಟಿ ಅನುದಾನ ವ್ಯಯಿಸುತ್ತಿದೆ. ಅದರಲ್ಲೂ ಮೆಟ್ರಿಕ್‌ ನಂತರದ ಹಾಸ್ಟೆಲ್‌ನ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ 1600 ರುಪಾಯಿ ಆಹಾರಕ್ಕಾಗಿ ಖರ್ಚು ಮಾಡುತ್ತಿದೆ. ಆದರೆ, ಅಫಜಲ್ಪುರ ಪಟ್ಟಣದ ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ವಸತಿ ನಿಲಯದಲ್ಲಿ ಕಳಪೆ ಮಟ್ಟದ ಆಹಾರ ಪೂರೈಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಸಿದ್ದಾರ್ಥ ಬಸರಿಗಿಡಗೆ ಶಂಕರನಾಗ್ ಪ್ರಶಸ್ತಿ ಪ್ರದಾನ
ಅಫಜಲ್ಪುರ ತಾಲೂಕಿನ ಬಡದಾಳ ಜಿ.ಪಂ ಮತಕ್ಷೇತ್ರದ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಸಿದ್ದಾರ್ಥ ಬಸರಿಗಿಡ ಅವರಿಗೆ ಬೆಂಗಳೂರಿನ ಆಟೋರಾಜ ಶಂಕರನಾಗ ಅಭಿಮಾನಿಗಳ ಸಂಘದವರು ಕೊಡಮಾಡುವ ವಾರ್ಷಿಕ ಶಂಕರನಾಗ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
7ನೇ ವೇತನ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರ ಮನವಿ
ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲ ೩೦ ಕಂದಾಯ ಜಿಲ್ಲೆ, ೩ ಶೈಕ್ಷಣಿಕ ಜಿಲ್ಲೆ ಹಾಗೂ ೧೮೩ ತಾಲೂಕುಗಳಲ್ಲಿ ಸಂಘದ ಶಾಖೆಗಳನ್ನು ಹೊಂದಿದೆ. ಸಮಸ್ತ ೬ ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್‌ ಸಂಘಟನೆ ಆಗಿದೆ: ಸರ್ಕಾರಿ ನೌಕರರ ಸಂಘ
ಮಿರಿಯಾಣ ಗ್ರಾಮದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ: ಆರೋಪ
ಮಿರಿಯಾಣ, ಕಿಷ್ಟಾಪೂರ, ಬೈರಂಪಳ್ಳಿ ಗ್ರಾಮಗಳಲ್ಲಿ ಅನೇಕ ವರ್ಷಗಳಿಂದ ಕಲ್ಲುಗಣಿಗಾರಿಕೆ ಧಂದೆ ನಡೆಯುತ್ತಿದೆ ಸರಕಾರಿ ಜಮೀನು ಲೀಜ್‌ ಪಡೆದುಕೊಂಡು ನಂತರ ಜಮೀನು ಭೂ ಕಬಳಿಕೆ ನಡೆಯುತ್ತಿದೆ. ತಾಲೂಕು ಕಂದಾಯ ಇಲಾಖೆ ಮಾಹಿತಿ ಪ್ರಕಾರ ಕೇವಲ೨೦ ಜನರಿಗೆ ಮಾತ್ರ ಲೀಜ್‌ ನೀಡಿ ಪರವಾನಿಗೆ ನೀಡಲಾಗಿದೆ. ಅದು ಕೇವಲ ೨ಎಕರೆ ಮಾತ್ರವಷ್ಟೆ. ಆದರೆ ಲೀಜ್‌ ಪಡೆದ ಗಣಿ ಮಾಲೀಕರು ಬೇಕಾಬಿಟ್ಟಿಯಾಗಿ ಕಲ್ಲಿನ ವಹಿವಾಟು ನಡೆಸುತ್ತಿದ್ದರೂ ಕಂದಾಯ ಇಲಾಖೆ ಮಾತ್ರ ಯಾವುದೇ ಗಮನ ಹರಿಸುತ್ತಿಲ್ಲ.
ಕಲೆ ಸಮಾಜಕ್ಕೆ ಮೆರುಗು: ಸಚಿವ ಶರಣಪ್ರಕಾಶ ಪಾಟೀಲ
ಬಯಲು ಬೆಳಕು ಅಭಿನಂದನಾ ಗ್ರಂಥ ಹಾಗೂ ಪ್ರೊ ವಿಜಿ ಅಂದಾನಿ ಕುರಿತು ಕರ್ನಾಟಕ ಲಲಿತಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಾ. ಎಂ.ಎಸ್. ಮೂರ್ತೂರ್‌ ಮಾತನಾಡಿ, ಮೌಲ್ಯಧಾರಿತ ಹಾಗೂ ನೇತಿಕ ಪ್ರಜ್ಞೆಯುಳ್ಳ ಕಲೆಗೆ ಘನತೆ ಬರುತ್ತದೆ. ಅಂದಾನಿ ಅವರು ಕಲಾ ವ್ಯಾಮೋಹಿ ಆಗಿದ್ದು ಕಲಾ ಕ್ಷೇತ್ರಕ್ಕೆ ಅಮೋಘವಾದ ಕೊಡುಗೆ ನೀಡುವಲ್ಲಿ ಅವಿರತ ಶ್ರಮಪಟ್ಟಿದ್ದಾರೆ.
ಕಲಬುರಗಿ: ನಗರಾಭಿವೃದ್ದಿ ಇಲಾಖೆ ಎಡವಟ್ಟು: ಮೃತ ಎಂಜಿನಿಯರ್‌ಗೂ ವರ್ಗಾವಣೆ
ಕಲಬುರಗಿ: ನಗರಾಭಿವೃದ್ದಿ ಇಲಾಖೆ ಎಡವಟ್ಟು: ಮೃತ ಎಂಜಿನಿಯರ್‌ಗೂ ವರ್ಗಾವಣೆ
ಭಾವೈಕ್ಯತೆಯಲ್ಲಿ ಭಾರತ ಸೇವಾದಳದ ಕೊಡುಗೆ ಅಪಾರ: ಶಿವಪುತ್ರಪ್ಪ ಕೋಣಿನ್
ದೇಶಪ್ರೇಮ, ಸಹೋದರತೆ ಹಾಗೂ ಭಾವೈಕ್ಯತೆಯ ಜಾಗೃತಿ ಹಾಗೂ ವಿದ್ಯಾರ್ಥಿಗಳಲ್ಲಿ ಶಿಸ್ತು, ಮೂಡಿಸುತ್ತಿರುವ ಭಾರತ ಸೇವಾದಳ ಸಂಸ್ಥೆಯು ದೇಶದ ಸ್ವಾತಂತ್ರ್ಯ ಚಳವಳಿಗೆ ಅಪಾರ ಕೊಡುಗೆ ನೀಡಿದೆ ಎಂದು ಭಾರತ ಸೇವಾದಳದ ತಾಲೂಕು ಅಧ್ಯಕ್ಷ ಶಿವಪುತ್ರಪ್ಪ ಕೋಣಿನ್ ಹರವಾಳ ಹೇಳಿದರು.
ಶರಣಬಸವ ವಿಶ್ವವಿದ್ಯಾಲಯದಿಂದ ಮತ್ತೊಂದು ಮೈಲುಗಲ್ಲು
ಆನ್‍ಲೈನ್ ಮೋಡ್‍ನಲ್ಲಿ 6ಜಿ ಕಮ್ಯುನಿಕೇಷನ್ಸ್ ನೆಟ್‍ವಕಿರ್ಂಗ್ ಮತ್ತು ಸಿಗ್ನಲ್ ಪ್ರೊಸೆಸಿಂಗ್-2024 (SGCNSP-2024) ಕುರಿತು 2ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಶರಣಬಸವ ವಿಶ್ವವಿದ್ಯಾಲಯವು ತನ್ನ ಮುಡಿಗೆ ಮತ್ತೊಂದು ಗರಿಯನ್ನು ಸೇರಿಸಿದೆ, ಇದರಲ್ಲಿ ವಿವಿಧ ದೇಶಗಳ ತಜ್ಞರು ತಮ್ಮ ಕ್ಷೇತ್ರದಲ್ಲಿ ಉದಯೋನ್ಮುಖ ತಂತ್ರಜ್ಞಾನದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ರೀಲ್ಸ್ ಮಾಡಿದಕ್ಕೆ ಮಚ್ಚಿನಿಂದ ಹೊಡೆದು ಕೊಲೆಗೆ ಯತ್ನ
ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಒಂದಿಷ್ಟು ಹಣ ಸಂಪಾದಿಸುತ್ತಿದ್ದ ಯುವಕನೊಬ್ಬನ ಮೇಲೆ ಯುವಕರ ಗುಂಪೊಂದು ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 195
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved