• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅನಾಥೆಯರ ಮದುವೆ
ಗುರುವಾರ ಇಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅನಾಥೆಯರ ಅಪರೂಪದ ಮದುವೆಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸಾಕ್ಷಿಯಾಗಿ ನವ ವಧು-ವರರಿಗೆ ಉಡುಗೊರೆಯೊಂದು ನೀಡಿ ಶುಭ ಕೋರಿದರು.
ಗೊಟೂರ ಗ್ರಾಪಂ ಪಿಡಿಓ ವಿರುದ್ಧ ಕ್ರಮಕ್ಕೆ ಒತ್ತಾಯ
ಗೊಟೂರ ಗ್ರಾಪಂ ಪಿಡಿಓ ಗುರುನಾಥ ರಾಠೋಡ ಕಳೆದ ಎಂಟು ತಿಂಗಳಿಂದ ಸಾಮಾನ್ಯ ಸಭೆ ನಡೆಸದೇ ಸದಸ್ಯರು ಕೇಳಿದ ಮಾಹಿತಿ ನೀಡದೇ ನಿರ್ಲಕ್ಷ್ಯ ವಹಿಸುತ್ತಿದ್ದು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಪಂ ಸದಸ್ಯೆ ಇಂದೂಬಾಯಿ ರಾಜಕುಮಾರ ಸಜ್ಜನ್ ಒತ್ತಾಯಿಸಿದ್ದಾರೆ.
ಹಾಸ್ಟೆಲ್‌ ಛಾವಣಿ ಪ್ಲಾಸ್ಟರ್ ಬಿದ್ದು 4 ವಿದ್ಯಾರ್ಥಿಗಳಿಗೆ ಗಾಯ
ಅಫಜಲ್ಪುರ ಪಟ್ಟಣದ ಹೊರವಲಯದಲ್ಲಿರುವ ಹಿಂದುಳಿದ ವರ್ಗಗಳ ಬಾಲಕರ ಮೆಟ್ರಿಕ್ ಪೂರ್ವ ವಸತಿ ನಿಲಯದ ಮೇಲ್ಛಾವಣಿ ಮಳೆಯಿಂದ ತೇವಗೊಂಡ ಪರಿಣಾಮ ಪ್ಲಾಸ್ಟರ್ ತುಕಡಿಗಳು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಜಿಮ್ಸ್‌ ಆಸ್ಪತ್ರೆ ರೋಗಿಗಳ ಕುಂದು ಕೊರತೆ ಆಲಿಕೆ
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಹಾಗೂ ಸಂಸದ ರಾಧಾಕೃಷ್ಣ ದೊಡಮನಿ ಅವರು ಜಿಮ್ಸ್ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ ಆಸ್ಪತ್ರೆಯ ರೋಗಿಗಳ ಕುಂದು ಕೊರತೆ ಆಲಿಸಿದರು.
ಸೆಪ್ಟೆಂಬರ್‌ನಲ್ಲಿ ಕಲಬುರಗಿ ಜಯದೇವ ಜನಾರ್ಪಣೆ: ಸಚಿವ ಡಾ.ಶರಣಪ್ರಕಾಶ ಪಾಟೀಲ
ಕಲಬುರಗಿಯಲ್ಲಿ ಸುಮಾರ 183 ಕೋಟಿ ವೆಚ್ಚದ ಅನುದಾನದಡಿ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು ಅಳಿದುಳಿದದ್ದನ್ನೆಲ್ಲ ಜುಲೈ ಅಂತ್ಯದೊಳಗೆ ಪೂರ್ಣಗಳಿಸಿ ಬರುವ ಸೆಪ್ಟೆಂಬರ್‌ನಲ್ಲಿ ಆಸ್ಪತ್ರೆ ಜನಾಪ್ರಣೆ ಮಾಡಲಾಗುವುದು.
ಚಿಂಚೋಳಿ ಪುರಸಭೆ ಫಾರಂ-3ಗೆ ಹಣದ ಬೇಡಿಕೆ ಹೆಚ್ಚಾಗಿದೆ: ಆರೋಪ
ಪುರಸಭೆಯಿಂದ ಫಾರಂ ೩ ನೀಡುವುದಕ್ಕಾಗಿ ಇಲ್ಲಿಗೆ ಲೂಟಿ ಮಾಡಲು ಬಂದಿದ್ದೀರಾ? ನಿಮ್ಮ ಸಿಬ್ಬಂದಿ ಬಗ್ಗೆ ಅನೇಕರು ದೂರು ನೀಡುತ್ತಿದ್ದಾರೆ. ಸರಕಾರ ಸಂಬಳ ಕೊಡುವುದಿಲ್ಲವಾ? ಜನರ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡಿ ಇಲ್ಲವೇ ಬೇರೆಡೆ ವರ್ಗಾವಣೆ ಮಾಡಿಕೊಳ್ಳಿ.
ಕಲಾವಿದ ವಿ.ಜಿ. ಅಂದಾನಿ ವಜ್ರಮಹೋತ್ಸವಕ್ಕೆ ಚಾಲನೆ
ಖ್ಯಾತ ಚಿತ್ರಕಲಾವಿದ ವಿ.ಜಿ. ಅಂದಾನಿ ಅವರ ವಿಭಿನ್ನ ಶೈಲಿಯ, ವೈವಿದ್ಯಮಯ ಕಲಾಕೃತಿಗಳು ಪ್ರದರ್ಶನದಲ್ಲಿಕಾಣ ಸಿಗುವುದು ದೃಶ್ಯ ಸಂಭ್ರಮ ಎಂದು ವಿಶ್ರಾಂತ ಡೀನರು, ಎಂ.ಎಸ್. ವಿಶ್ವವಿದ್ಯಾಲಯ, ಬರೋಡಾ ಪ್ರೊ. ವಿಜಯ ಬಾಗೋಡಿ ಹೇಳಿದರು.
ಕರ್ತವ್ಯ ಲೋಪ: ಹಾಸ್ಟೆಲ್‌ ವಾರ್ಡನ್ ಗುರುಲಿಂಗಮ್ಮ ಅಮಾನತು
ಗುಲ್ಬರ್ಗ ವಿ.ವಿ. ಆವರಣದಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದ ಮೆಟ್ರಿಕ್ ನಂತರದ ಸ್ನಾತಕ್ಕೋತ್ತರ ಬಾಲಕೀಯರ ವಸತಿ ನಿಲಯದ ವಿದ್ಯಾರ್ಥಿನಿಯರು ಮಂಗಳವಾರ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರಿಂದ ಸ್ಥಳಕ್ಕೆ ರಾತ್ರಿಯೇ ಜಿಲ್ಲಾ ಬಿ.ಸಿ.ಎಂ ಅಧಿಕಾರಿ ಪ್ರಭು ದೊರೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ನಡೆಸಿದ ಸಂವಾದ ಫಲಪ್ರದವಾದ ಹಿನ್ನೆಲೆಯಲ್ಲಿ ತಡರಾತ್ರಿ 11 ಗಂಟೆಗೆ ವಿದ್ಯಾರ್ಥಿನಿಯರು ಪ್ರತಿಭಟನೆ ವಾಪಸ್ ಪಡೆದರು.
ಕಲಬುರಗಿರಿ ಮತದಾರರಿಗೆ ನೂತನ ಸಂಸದ, ಎಂಎಲ್ಸಿ ಅಭಿನಂದನೆ
ಅತೀ ಹಿಂದುಳಿದ ಪ್ರದೇಶಕ್ಕೆ 371ಜೆ ಜಾರಿಗೆ ತರುವ ಮೂಲಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಬಡವರ ದೀನದಲಿತರ ಏಳಿಗಾಗಿ ಶ್ರಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಋಣ ತೀರಿಸಿದ ಕಲ್ಯಾಣ ಕರ್ನಾಟಕದ ಎಲ್ಲಾ ಮತದಾರರಿಗೂ ಧನ್ಯವಾದಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.
ಕಾಮಗಾರಿ ಪೂರ್ಣಗೊಳಿಸಲು ಬಸವಂತವಾಡಿ ಗ್ರಾಮಸ್ಥರ ಪ್ರತಿಭಟನೆ
ತಾಲೂಕಿನ ಬಸವಂತವಾಡಿ ಗ್ರಾಮದಲ್ಲಿ 2017-18ನೇ ಸಾಲಿನ ಗ್ರಾಮ ವಿಕಾಸ ಯೋಜನೆಯಡಿ ಕೈಗೆತ್ತಿಕೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಕಡಗಂಚೆ ಬಸ್ ನಿಲ್ದಾಣ ಎದುರಿನ ರಾಜ್ಯ ಹೆದ್ದಾರಿ ಮೇಲೆ ಪ್ರತಿಭಟನೆ ಕೈಗೊಂಡ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 195
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved