• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಚ್ಚಾದ ಸೊಳ್ಳೆ ಕಾಟ, ಡೆಂಘೀ ಭೀತಿಯಲ್ಲಿ ಜನ
ಅವೈಜ್ಞಾನಿಕ ಚರಂಡಿ ನಿರ್ಮಾಣ, ಹದಗೆಟ್ಟ ನೈರ್ಮಲ್ಯ ವ್ಯವಸ್ಥೆಯಿಂದ ಕಲುಷಿತ ವಾತಾವರಣ ಸೃಷ್ಟಿಯಾಗಿದ್ದು ಎಲ್ಲೆಂದರಲ್ಲಿ ಚರಂಡಿ ನೀರು, ಮಳೆ ನೀರು ನಿಂತು ಲಾರ್ವಾ ಹುಟ್ಟಿಕೊಂಡು ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಘೀ ಮಹಾಮಾರಿಯ ಭೀತಿ ಹೆಚ್ಚಾಗಿದ್ದು ಜನ ಭೀತಿಗೀಡಾಗುವಂತಾಗಿದೆ.
ಹಸಿರು ಉಳಿದರೆ ಎಲ್ಲರ ಉಸಿರು ಖಾತ್ರಿ: ಕವಲಗಿ
ಅಫಜಲ್ಪುರ ತಾಲೂಕಿನ 28 ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿನ ಸರ್ಕಾರಿ ಜಮೀನುಗಳು, ಗೋಮಾಳಗಳಲ್ಲಿ ಅರಣ್ಯ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಸಸಿಗಳನ್ನು ನೆಡುವ ಕೆಲಸ ಸಮರೋಪಾದಿಯಲ್ಲಿ ನಡೆಯಬೇಕು.
ಬಿ. ಇಡಿ ಪರೀಕ್ಷೆಯಲ್ಲಿ ಅಕ್ರಮ ಆರೋಪ: ಕ್ರಮಕ್ಕೆ ಆಗ್ರಹ
ಬಿ. ಇಡಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರ ಹಿನ್ನೆಲೆಯಲ್ಲಿ ಗುವಿವಿ ಮೌಲ್ಯಮಾಪನ ಕುಲಸಚಿವೆ ಮೇಧಾವಿನಿ ಕಟ್ಟಿ ಸೇರಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಗುವಿವಿ ಆಡಳಿತ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಕಲಾವಿದ ಅಂದಾನಿ ಶಿಷ್ಯರಿಂದ ಬಯಲು ಬೆಳಕು ಕಾರ್‍ಯಕ್ರಮ
ಕಲಬುರಗಿ ಸೇರಿದಂತೆ ಕಲ್ಯಾಣ ಭಾಗದಲ್ಲಿ ಲಲಿತ ಕಲೆಯ ಪ್ರವೃತ್ತಿಯನ್ನ ಹಸಿರು ಚಿಗುರಿಸಿದವರಲ್ಲಿ ಪ್ರಮುಖರಾಗಿರುವ ಕಲಾವಿದ ಡಾ. ವಿಜಿ ಅಂದಾನಿಯವರಿಗೆ 75 ವರ್ಷ ವಸಂತಗಳು ತುಂಬಿರುವಾಗ ಅವರ ಶಿಷ್ಯವರ್ಗದವರೆಲ್ಲರೂ ಸೇರಿ ಜು.11ರಿಂದ 3 ದಿನಗಳ ಕಾಲ ಕಲಬುರಗಿಯ ಐಡಿಯಲ್‌ ಫೈನ್‌ ಆರ್ಟ್‌ ಕಾಲೇಜಲ್ಲಿ ಹಾಗೂ ವೀರಶೈವ ಕಲ್ಯಾಣ ಮಂಟಪದಲ್ಲಿ ವಜ್ರಮಹೋತ್ಸವ ಸಮಾರಂಭ ಆಯೋಜಿಸಿದ್ದಾರೆ.
ರಾವೂರ ಕಲ್ಲು ಗಣಿ ಪ್ರದೇಶದಲ್ಲಿ ಗಪ್ಪೆ‌ ಮೀನು ಬಿಟ್ಟ ಆರೋಗ್ಯ ಸಿಬ್ಬಂದಿ
ಡೆಂಘೀ ಜ್ವರ ವ್ಯಾಪಕವಾಗಿ ಹರಡುತ್ತಿರುವ ಕಾರಣ ಜಿಲ್ಲೆಯಲ್ಲಿ ನಿಯಂತ್ರಣ ನಿಟ್ಟಿನಲ್ಲಿ ಬುಧವಾರ ಆರೋಗ್ಯ ಸಿಬ್ಬಂದಿ ಶಹಾಬಾದ ತಾಲೂಕಿನ ರಾವೂರು ಕಲ್ಲು ಗಣಿಯ ನೀರು ನಿಂತ ಪ್ರದೇಶದಲ್ಲಿ ಗಪ್ಪೆ ಎಂಬ ಲಾರ್ವಾಹಾರಿ ಮೀನುಗಳನ್ನು ಬಿಡಲಾಯಿತು.
ಡೆಂಘೀ ನಿಯಂತ್ರಣಕ್ಕೆ ಮರತೂರಕರ್ ಒತ್ತಾಯ
ಡೆಂಘೀ ಸೇರಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸರಿಯಾದ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಒತ್ತಾಯಿಸಿದ್ದಾರೆ.
ಶರಣರ ಶುದ್ಧ ಕಾಯಕ ನಮ್ಮೆಲ್ಲರಿಗೂ ದಾರಿದೀಪ
ಬಸವಾದಿ ಶರಣರು ತಮ್ಮ ನಡೆ ನುಡಿಗಳನ್ನು ವಚನ ಸಾಹಿತ್ಯದ ಮೂಲಕ ಸಂದೇಶ ಸಾರಿದ್ದಾರೆ. ಮನುಷ್ಯ ಬಾಳಿ ಬದುಕುವುದಕ್ಕೆ ಅವರ ತತ್ವ ವಿಚಾರಗಳು, ಮಾರ್ಗದರ್ಶನಗಳು ನಮಗೆ ದಾರಿದೀಪವಾಗಿವೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಡಾ. ಶರಣಪ್ರಕಾಶ ಪಾಟೀಲರು ಹೇಳಿದರು.
ರೈತ ಕುಟುಂಬಕ್ಕೆ ಸಕಾಲಕ್ಕೆ ಪರಿಹಾರದ ಯತ್ನ: ಬಿ.ಆರ್. ಪಾಟೀಲ
ಯಾವುದೇ ಕಾರಣಕ್ಕೆ ರೈತರು ಆತ್ಮಹತ್ಯೆ ಕೈಗೊಳ್ಳದೇ ಧೈರ್ಯದಿಂದ ಸಾಗಬೇಕು. ಬರ ಪರಿಹಾರ ಜಿಲ್ಲೆಯಲ್ಲೇ ಆಳಂದ ತಾಲೂಕಿಗೆ ಹೆಚ್ಚಿನ ಪರಿಹಾರ ನೀಡಿ ಕೊಂಚ ಅನುಕೂಲ ಒದಗಿಸಲು ಪ್ರಯತ್ನಿಸಲಾಗಿದೆ. ಈ ವರ್ಷ ಮುಂಗಾರಿನಲ್ಲಿ ಉತ್ತಮ ಮಳೆಯಾಗಿ ಬಿತ್ತನೆ ಪೂರ್ಣಗೊಂಡಿದೆ.
ಠಾಣೇಲಿ ಠಿಕಾಣಿ ಹಾಕದೆ ಜನರ ಸಮಸ್ಯೆಗೆ ಕಿವಿಯಾಗಿ
ಕಲಬುರಗಿ ಜಿಲ್ಲೆಯ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿರುವ ಅಡ್ಡೂರು ಶ್ರೀನಿವಾಸುಲು ಅವರು ಠಾಣೆಯಲ್ಲಿ ಠಿಕಾಣಿ ಹೂಡಿದ್ರೆ ಸಾಲದು, ಜನರ ಮಧ್ಯೆ ಸುತ್ತಾಡಿ, ಅವರ ಕುಂದುಕೊರತೆಗೆ ಕಿವಿಯಾಗಿ, ಪರಿಹಾರ ಹುಡುಕಿ ಎಂದು ಜಿಲ್ಲೆಯ ಎಲ್ಲಾ ಪೊಲೀಸ್‌ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.
ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಿ: ಮಾಜಿ ಶಾಸಕ
ಜೇವರ್ಗಿ ಪಟ್ಟಣದ ಚರಚಕ್ರವರ್ತಿ ಷಣ್ಮುಖ ಶಿವಯೋಗಿಗಳ ಮಠದ ಆವರಣದಲ್ಲಿ ಹಮ್ಮಿಕೊಂಡ ಅಖಿಲ ಭಾರತ ವೀರಶೈವ ಮಹಾಸಭೆ ತಾಲೂಕು ಘಟಕದ ಪದಾಧಿಕಾರಿಗಳನ್ನು ಮಂಗಳವಾರ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 195
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved