ಪೊಲೀಸರು ಮಾನಸಿಕ ಸದೃಢತೆ ಕಾಪಾಡಿಕೊಳ್ಳಿ: ಅಲೋಕ್ ಕುಮಾರ್ಪೊಲೀಸ್ ಅಧಿಕಾರಿಗಳ ಕೊಲೆ, ಆತ್ಮಹತ್ಯೆಯಂಥ ಕೃತ್ಯ ನಡೆಸುವ ಪ್ರಕರಣ ಬೆಳಕಿಗೆ ಬರುತ್ತಿವೆ. ಆದ್ದರಿಂದ, ಯುವ ಪೊಲೀಸ್ ಅಧಿಕಾರಿಗಳು ಮಾನಸಿಕ ಹಾಗೂ ದೈಹಿಕ ಸದೃಢತೆ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ: ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ ಕುಮಾರ್