• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಪ್‌ಸೆಟ್‌ ಕಳ್ಳರ ಹಾವಳಿಗೆ ಬೆಚ್ಚಿಬಿದ್ದ ರೈತರು
ನೀರಾವರಿ ಪಂಪ್‌ಸೆಟ್‌ ಕಳವು ಮಾಡಿ ಅದರಳಗಿನ ಅಪಾರ ಬೆಲೆಬಾಳುವ ತಾಮ್ರದ ವೈರ್‌ ಕಳವು ಮಾಡುತ್ತಿರುವ ಘಟನೆಗಳು ಅಫಜಲ್ಪುರ ತಾಲೂಕಿನ ಭೀಮಾ ನದಿ ತೀರದಲ್ಲಿರುವ ಮಣ್ಣೂರು ನೀರಾವರಿ ರೈತರ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ.
ಕೋಡ್ಲಿ ವೃತ್ತ ನವೀಕರಣ ನನೆಗುದಿಗೆ: ಸಂಚಾರಕ್ಕೆ ತೊಂದರೆ
ಕಲಬುರಗಿ-ಚಿಂಚೋಳಿ ರಾಜ್ಯ ಹೆದ್ದಾರಿ ರಸ್ತೆ ಮಾರ್ಗದಲ್ಲಿ ಬರುವ ಕೋಡ್ಲಿ ವೃತ್ತದ ನವೀಕರಣ ರಸ್ತೆ ಅಗಲೀಕರಣ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಕಳೆದೆರಡು ವರ್ಷಗಳಿಂದ ನನೆಗುದಿಗೆ ಬಿದ್ದಿರುವುದರಿಂದ ದಿನನಿತ್ಯ ಸಂಚರಿಸುವ ವಾಹನಗಳಿಗೆ ತೊಂದರೆಯಾಗಿದೆ.
ನೌಕರರ ಬೇಡಿಕೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ನಮೋಶಿ ಕಿಡಿ
ಸರ್ಕಾರಿ ನೌಕರರ ಬೇಡಿಕೆಗಳಿಗೆ ಸ್ಪಂದಿಸದ ಈಗಿನ ಕಾಂಗ್ರೆಸ್ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬರಲು ಹಿಂದಿನ ಚುನಾವಣೆಯಲ್ಲಿ ಸರ್ಕಾರಿ ನೌಕರರಿಗೆ ಭರಪೂರ ಭರವಸೆಯ ಮಾತನ್ನು ನೀಡಿ ಇದೀಗ ಜಾಣ ಮರೆವು ತೋರಿಸುತ್ತ ನೌಕರರ ಜೀವನದಲ್ಲಿ ನಾಟಕವಾಡುತ್ತ ದಿಕ್ಕೊಂದು ಸುದ್ದಿ ಹರಿಬಿಟ್ಟು ಎಲ್ಲರ ದಾರಿತಪ್ಪಿಸುತ್ತಿದೆ.
ರಟಕಲ್‌ ವಿರಕ್ತ ಮಠದ ಸಿದ್ದರಾಮ ಸ್ವಾಮೀಜಿ ನಿಧನ
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ವಿರಕ್ತ ಮಠದ ಪೀಠಾಧಿಪತಿ ಸಿದ್ದರಾಮ ಸ್ವಾಮೀಜಿ (35) ಸೋಮವಾರ ವಿಧಿವಶರಾಗಿದ್ದಾರೆ. ಸ್ವಾಮೀಜಿಯವರ ಅಕಾಲಿಕ ನಿಧನ ವಾರ್ತೆ ಕೇಳಿ ಮಠದ ಭಕ್ತರು ಕಂಬನಿ ಹಾಕುತ್ತಿದ್ದಾರೆ.
ಕೆಲಸ ಮಾಡದಿದ್ದರೆ ಶಿಸ್ತು ಕ್ರಮ ಗ್ಯಾರಂಟಿ: ಅಲ್ಲಂಪ್ರಭು ಪಾಟೀಲ್‌
ಮಳೆ ಹೆಚ್ಚಿಗೆ ಸುರಿತಿದೆ, ಎಲ್ಲೆಂದರಲ್ಲಿ ಕಸ, ಕೊಳಚೆ ಸೇಖರಣೆಯಾಗುತ್ತಿದೆ, ಎಲ್ಲವನ್ನು ಸ್ವಚ್ಛಗೊಳಿಸಿ ನಗರ ನೈರ್ಮಲ್ಯ ಕಾಪಾಡುವಲ್ಲಿ ಮುತುವರ್ಜಿ ತೋರದಿದ್ರೆ ಶಿಸ್ತ್ರ ಕ್ರಮ ನಿಶ್ಚಿತ ಎಂದು ಪಾಲಿಕೆಯ ಸಿಬ್ಬಂದಿಗೆ ಶಾಸಕ ಅಲ್ಲಂಪ್ರಭು ಪಾಟೀಲ್‌ ಮಾತಿನ ಬಿಸಿ ಮುಟ್ಟಿಸಿದ್ದಾರೆ.
ಕಲಂ 371 (ಜೆ) ಪರಿಣಾಮಕಾರಿ ಅನುಷ್ಠಾನಕ್ಕೆ ಆಗ್ರಹ
ಸಂವಿಧಾನದ 371 (ಜೆ) ವಿಧಿಯ ನಿಬಂಧನೆಗಳ ಅನುಷ್ಠಾನ ಮತ್ತು 371 (ಜೆ) ಹಾಗೂ ಅದರ ನಿಯಮಗಳು, ನಿಬಂಧನೆಗಳಲ್ಲಿ ಒದಗಿಸಿದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ನೀಡಬೇಕಾದ ಎಲ್ಲಾ ಪ್ರಯೋಜನಗಳನ್ನು ವಿಸ್ತರಿಸುವುದಕ್ಕೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿ ನಿರ್ಧರಿಸಿದೆ.
ಡಾ.ಬಾಬು ಜಗಜೀವನರಾಂ ಅಪ್ರತಿಮ ಜನನಾಯಕ
ಜಗಜೀವನರಾಮ್ ಅವರು ನಿರಂತರವಾದ ಹೋರಾಟದ ಮೂಲಕ ಎಲ್ಲರಿಗೂ ಸಾಮಾಜಿಕ ನ್ಯಾಯವನ್ನು ಒದಗಿಸಿಕೊಟ್ಟರು. ಸ್ವಾತಂತ್ರ್ಯ ಹೋರಾಟಗಾರರಾಗಿ, ಶೋಷಿತರ, ರೈತರ, ಕಾರ್ಮಿಕರ ಆಶಾಕಿರಣವಾಗಿ ರಾಷ್ಟ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ.
ಜುಲೈ 14ರ ವರೆಗೆ ವಿಶ್ವಕ್ಕೆ ಶರಣರ ಸಂದೇಶ ಆಧ್ಯಾತ್ಮಿಕ ಪ್ರವಚನ
ವಚನ ಆಷಾಢ ಕಾರ್ಯಕ್ರಮ ಆಷಾಢ ಮಾಸದುದ್ದಕ್ಕೂ ನಡೆಯುತ್ತಿದೆ. ವಿಶಿಷ್ಟ ಪ್ರವಚನಕಾರರನ್ನು ಆಹ್ವಾನಿಸಿ ವಚನ ಚಿಂತನೆಗಳನ್ನು ಜನಮಾನಸಕ್ಕೆ ಮುಟ್ಟಿಸುವ ಪ್ರಯತ್ನ ಮಾಡಲಾಗುತ್ತಿದೆ.
ಭಾರೀ ಮಳೆಗೆ ಮುಳುಗಿದ ಸಿದ್ದನೂರ ಹಳ್ಳದ ಸೇತುವೆ
ಸಿದ್ದನೂರ ಗ್ರಾಮದಿಂದ ರೇವೂರ ಸಂಪರ್ಕ ಮಾಡುವ ರಸ್ತೆಯಲ್ಲಿ ಬರುವ ಹಳ್ಳ ತುಂಬಿಕೊಂಡಿದ್ದು ಹಳ್ಳಕ್ಕೆ ಕಟ್ಟಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ.
ತಡೆಗೋಡೆ ಇಲ್ಲದ ಸೇತುವೆ: ಜೀವ ಭಯದಲ್ಲಿ ಸಂಚಾರ
ಮಣ್ಣೂರ ಹಾಗೂ ಇಂಡಿ ತಾಲೂಕಿನ ಭುಯ್ಯಾರ ಗ್ರಾಮದ ನಡುವೆ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ಯಾರೇಜ್‌ಗೆ ತಡೆಗೋಡೆ ನಿರ್ಮಾಣ ಮಾಡದ ಪರಿಣಾಮ ವಾಹನ ಸವಾರರು ಆತಂಕದಲ್ಲಿಯೇ ಸಂಚಾರ ಮಾಡುವಂತಹ ಪರಿಸ್ಥಿತಿ ಬಂದಿದೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 195
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved