• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿಯಲ್ಲಿ ನಾಟಕ ಥಿಯೇಟರ್ ನಿರ್ಮಾಣ ಅಗತ್ಯ
ಕಲ್ಬುರ್ಗಿಯಲ್ಲಿ ರಂಗಭೂಮಿ ಕಲಾವಿದರಿಗೆ ನಾಟಕ ಪ್ರದರ್ಶನಕ್ಕೆ ಪ್ರತ್ಯೇಕ ನಾಟಕ ಥಿಯೇಟರ್ ನ ಕೊರತೆಯಿದ್ದು ಸರಕಾರ ಈ ಸಮಸ್ಯೆ ನಿವಾರಣೆಗೆ ಕೂಡಲೇ ಸ್ಪಂದಿಸಬೇಕಾಗಿದೆ ಎಂದು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕಾರ್ಯದರ್ಶಿ, ಮಂಜುನಾಥ ಜೇವರ್ಗಿ ಹೇಳಿದರು.
ಬೆಳೆ ನಿರ್ವಹಣೆಗೆ ಮಳೆ ಅಡ್ಡಿ: ಜಿಲ್ಲಾದ್ಯಂತ ಕೃಷಿ ಚಟುವಟಿಕೆ ಸ್ತಬ್ದ
ಬಿತ್ತಿ ವಾರವಾಗಿತ್ತು. ಮಳೆ ಬರುತ್ತಿರೋದು ನಮ್ಮ ಫಸಲಿಗೆ ಅನುಕೂಲವಾಗಿದೆ. ಆದರೆ ಬೆಳೆ ಸಂರಕ್ಷಣೆಯ ಮುಂದಿನ ಕೃಷಿ ಚಟುವಟಿಕೆಗಳಿಗೆ ಮಳೆ ನಿಂತರಷ್ಟೆ ದಾರಿ, ಇಲ್ಲದೆ ಹೋದರೆ ತೊಂದರೆ ಕಾಡಲಿದೆ ಎನ್ನುತ್ತಿರುವ ರೈತರು ಮಳೆ ನಿಲ್ಲೋದು ಯಾವಾಗ ಎಂದು ಮುಗಿಲು ನೋಡುತ್ತ ಕುಳಿತುಕೊಂಡಿದ್ದಾರೆ.
ಜಿಟಿ ಜಿಟಿ ಮಳೆಗೆ ಜನಜೀವನ ತತ್ತರ
ಚಿಂಚೋಳಿ ತಾಲೂಕಿನಲ್ಲಿ ಸತತವಾಗಿ ಒಂದು ವಾರದಿಂದ ಜಿಟಿಜಿಟಿ ಮುಸುಲಧಾರೆ ಧಾರಕಾರವಾಗಿ ಮಳೆ ಆಗುತ್ತಿದ್ದು ಇಲ್ಲಿಯ ಜನಜೀವನ ಅಸ್ತವ್ಯಸ್ತವಾಗಿದೆ. ಕೃಷಿ, ವ್ಯಾಪಾರ ವಹಿವಾಟು, ತರಕಾರಿ ವ್ಯಾಪಾರ, ಶಾಲೆ ಕಾಲೇಜಿಗಳಲ್ಲಿ ಮಕ್ಕಳ ಹಾಜರಾತಿ ಸಂಖ್ಯೆ ಕಡಿಮೆ ಆಗಿದೆ.
ರೈತರಿಗೆ ರೇಷ್ಮೆ ಕೃಷಿಯಲ್ಲಿ ಆಸಕ್ತಿ ಮೂಡಿಸಿ
ರೈತರ ಜಮೀನುಗಳಲ್ಲಿರುವ ಮಣ್ಣು ಅತ್ಯಂತ ಫಲವತ್ತತೆಯಿಂದ ಕೂಡಿರುವುದರಿಂದ ತೋಟಗಾರಿಕೆ ಬೆಳೆಗಳು, ರೇಷ್ಮೆ ಕೃಷಿ ಬಗ್ಗೆ ರೈತರು ಆಸಕ್ತಿ ತೋರಿಸಲು ಅಧಿಕಾರಿಗಳು ಹೆಚ್ಚಿನ ಪ್ರೋತ್ಸಾಹ ಕೊಡಬೇಕು. ತೋಟಗಾರಿಕೆಯಲ್ಲಿ ಹೊಸ ತಳಿಗಳ ಪರಿಚಯಿಸಿ ತೋಟಗಾರಿಕೆ ಬಗ್ಗೆ ಜಾಗೃತಿ ಮೂಡಿಸಬೇಕು.
ಕಲಬುರಗಿ-ಯಾದಗಿರ ಜಿಲ್ಲೆಯಲ್ಲಿ ೯.೭೨ ಲಕ್ಷ ಪಡಿತರ ಚೀಟಿ ಚಾಲ್ತಿ
ನೆರೆಯ ಯಾದಗಿರಿ ಹಾಗೂ ಕಲಬುರಗಿ ಉಭಯ ಜಿಲ್ಲೆಯಲ್ಲಿ ಒಟ್ಟು ೯೭೨೮೫೫ ಪಡಿತರ ಕಾರ್ಡ್‌ಗಳು ಚಾಲ್ತಿಯಲ್ಲಿವೆ ಮತ್ತು ಇಲ್ಲಿನ ದಾಸೋಹ ಯೋಜನೆ ಅಡಿಯೂ ಆಹಾರಧಾನ್ಯ ವಿತರಿಸಲಾಗುತ್ತಿದೆ ಎಂದು ಆಹಾರ ಖಾತೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಪಹಣಿಗೆ ಆಧಾರ್‌ ಜೋಡಣೆಗೆ ಕಲಬುರಗಿಯಲ್ಲಿ ಉತ್ತಮ ಸ್ಪಂದನೆ
ನಕಲಿ ದಾಖಲೆ ಸೃಷ್ಠಿಸಿ ನಡೆಯುವ ಮೋಸದ ವ್ಯವಹಾರಗಳಿಗೆ ಕಡಿವಾಣ ಹಾಕಲು ರಾಜ್ಯದಲ್ಲಿ ಪಹಣಿಗೆ ಆಧಾರ್ ಜೋಡಣೆ ಮಾಡುವ ಕೆಲಸ ಚಾಲ್ತಿಯಲ್ಲಿದೆ, ಜಿಲ್ಲೆಯಲ್ಲಿ ಇದೂವರೆಗೆ 4.77 ಲಕ್ಷ ಪಹಣಿಗೆ ಆಧಾರ್ ಸೀಡಿಂಗ್ ಮಾಡಿದ್ದು, ಶೇ.67ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದ್ದಾರೆ.
ಗುಲ್ಬರ್ಗ ವಿವಿ ಪರೀಕ್ಷಾಂಗದ ಅವ್ಯವಸ್ಥೆಗೆ ಲೋಕಾ ಎಸ್ಪಿ ದಂಗು!
Lokayukta SP strikes over Gulbarga University examination hall chaos
ಸರ್ಕಾರಿ ಜಮೀನು ಸಂರಕ್ಷಣೆಗೆ ಲ್ಯಾಂಡ್ ಬೀಟ್ ಜಾರಿ: ಡಿಸಿ
ಸರ್ಕಾರಿ ಜಮೀನು ಒತ್ತುವರಿ, ಅತಿಕ್ರಮಣ, ಭೂಗಳ್ಳರಿಂದ ಸಂರಕ್ಷಿಸಲು ಕಂದಾಯ ಇಲಾಖೆಯು ‘ಲ್ಯಾಂಡ್ ಬೀಟ್’ ಎಂಬ ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಕಲಬುರಗಿಗೆ ಪ್ರತ್ಯೇಕ ರೇಲ್ವೆ ವಿಭಾಗ ಸ್ಥಾಪನೆ ಕುರಿತಂತೆ ಸಂಸದ ರಾಧಾಕೃಷ್ಣ ದೊಡ್ಡಮನಿ ಸಂಸತ್ತಿನಲ್ಲಿ ಪ್ರಶ್ನೆ
ಕಲಬುರಗಿಗೆ ರೇಲ್ವೆ ವಿಭಾಗ ಸ್ಥಾಪಿಸುವಂತೆ ಒತ್ತಾಯಿಸಿ ಸಂಸದ ರಾಧಾಕೃಷ್ಣ ದೊಡ್ಡಮನಿ ಸಂಸತ್ತಿನಲ್ಲಿ ಪ್ರಶ್ನಿಸಿ ಸರ್ಕಾರದ ಗಮನ ಸೆಳೆದರು.
21 ಜನರಿಗೆ ಸ್ಥಳದಲ್ಲಿಯೇ ಪಿಂಚಣಿ ಮಂಜೂರು
ಜನಸ್ಪಂದನಾ ಸಭೆಯಲ್ಲಿ ಸಲ್ಲಿಕೆಯಾದ ಸುಮಾರು 120 ಅರ್ಜಿಗಳ ಪೈಕಿ ಪಿಂಚಣಿಗೆ ಸಂಬಂಧಿಸಿದ 21 ಅರ್ಜಿಗಳಿಗೆ ಸ್ಥಳದಲ್ಲಿಯೇ ಬಗೆಹರಿಸಲಾಯಿತು. ಇದರಲ್ಲಿ ವಿಧವಾ ವೇತನ, ವಿಶೇಷ ಚೇತನ ವೇತನ, ಸಂಧ್ಯಾ ಸುರಕ್ಷಾ ವೇತನ, ಹಿರಿಯ ನಾಗರಿಕರ ವೇತನ ಪಿಂಚಣಿ ಸೇರಿವೆ. ಇನ್ನುಳಿದ ಅರ್ಜಿಗಳ ವಿಲೇವಾರಿಗೆ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳಿಗೆ ವರ್ಗಾಯಿಸಲಾಯಿತು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved