ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡೆಂಘೀ ನಿಯಂತ್ರಣಕ್ಕೆ ಲಾರ್ವಾ ಸಮೀಕ್ಷೆ ಪರೀಕ್ಷೆ ಅವಶ್ಯ
ಡೆಂಘೀ ನಿಯಂತ್ರಣಕ್ಕೆ ಗುಣಾತ್ಮಕ ಲಾರ್ವಾ ಸಮೀಕ್ಷೆ, ಹಾಗೂ ಪರೀಕ್ಷೆ ಅವಶ್ಯಕವಾಗಿದೆ ಎಂದು ತಾಲೂಕಿನ ಮಣ್ಣೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಸಂಜೀವಿನಿ ಜಾಧವ ಹೇಳಿದರು.
ವಿಪ್ರರು ಧರ್ಮ ಕಾಪಾಡಿ, ಮಕ್ಕಳಿಗೂ ಸಂಸ್ಕಾರ ನೀಡಿ
ವಿಪ್ರ ಸಮುದಾಯದ ಸನಾತನ ಧರ್ಮದ ಪಾವನತೆಯನ್ನು ಕಾಪಾಡುವುದಲ್ಲದೆ, ಅದು ಮುಂದಿನ ಪೀಳಿಗೆಗೆ ಸರಿಯಾಗಿ ತಲುಪುವಂತೆ ನಾವು ಶ್ರಮಿಸಬೇಕು. ನಮ್ಮ ಮಕ್ಕಳು ಮಾತ್ರ ನಮ್ಮ ಧರ್ಮ, ಸಂಸ್ಕೃತಿಕ, ಹಾಗೂ ಪರಂಪರೆಯ ಭವಿಷ್ಯವನ್ನು ಕಟ್ಟಿಕೊಳ್ಳಲು ಸಾಕ್ಷರಾಗುತ್ತಾರೆ.
ವೈದ್ಯಕೀಯ ಕಾಲೇಜುಗಳಲ್ಲಿ ಎನ್ಆರ್ಐ ಮೀಸಲಿಗೆ ಮನವಿ
ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಅನಿವಾಸಿ ಭಾರತೀಯ (ಎನ್ ಆರ್ಐ) ಕೋಟಾ ಆರಂಭಿಸಲು ಸೂಪರ್ ನ್ಯೂಮರರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆ ಪತ್ರ ಬರೆದಿದೆ.
ಯಾವುದೇ ಖಾಸಗಿ ಆಸ್ಪತ್ರೆಗೂ ಕಮ್ಮಿ ಇಲ್ಲದ ಗೊಬ್ಬೂರ (ಬಿ) ಸರ್ಕಾರಿ ಸಾರ್ವಜನಿಕ ಆಸ್ಪತ್ರೆ
ಅಫಜಲ್ಪುರ ತಾಲೂಕು ಗೊಬ್ಬೂರ (ಬಿ) ಗ್ರಾಮದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಯಾವುದೇ ಹೈಟೆಕ್, ಖಾಸಗಿ ಆಸ್ಪತ್ರೆಗಗೆ ಕಮ್ಮಿ ಇಲ್ಲದಂತೆ ಸುಧಾರಣೆ ಕಂಡು ರೋಗಿಗಳ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ.
ಇತಿಹಾಸ ವಿಷಯವನ್ನು ತುಂಬ ಪ್ರೀತಿಸುತ್ತಿದ್ದವರು ಡಾ. ಶಂಭುಲಿಂಗ ವಾಣಿ
ಸೇವಾ ನಿವೃತ್ತಿ ಹೊಂದಿರುವ ಕಲಬುರಗಿ ಸರಕಾರಿ ಸ್ವಾಯತ್ತ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದ ಡಾ. ಶಂಭುಲಿಂಗ ವಾಣಿಯವರಿಗೆ ಬೀಳಕೊಡುವ ಸಮಾರಂಭ ಕಾಲೇಜಿನ ಇತಿಹಾಸ ವಿಭಾಗದಲ್ಲ ಶನಿವಾರ ನಡೆಯಿತು.
ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಅಜಯ್ ಸಿಂಗ್
ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ, ಸಿದ್ದರಾಮಯ್ಯನವರು ಜನ ಮೆಚ್ಚಿದ ಮುಖ್ಯಮಂತ್ರಿಯಾಗಿದ್ದಾರೆಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಹೇಳಿದ್ದಾರೆ.
ಡೀಸಿ ನಿವಾಸದಲ್ಲಿ ಹಾವು ಪ್ರತ್ಯಕ್ಷ: ಉರಗ ಸ್ನೇಹಿತ ಪ್ರಶಾಂತ್ನಿಂದ ರಕ್ಷಣೆ
ಕಲಬುರಗಿ ಜಗತ್ ವೃತ್ತದ ದಿಬ್ಬದ ಮೇಲಿರುವ ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ ಭಾನುವಾರ 7 ಅಡಿ ಉದ್ದದ ಕೆರೆ ಹಾವು ಪ್ರತ್ಯಕ್ಷವಾಗಿ ಕೆಲಕಾಲ ಭಯ ಹುಟ್ಟಿಸಿತ್ತು.
ರೇಲ್ವೆ ವಿಭಾಗೀಯ ಕಚೇರಿ ಕಾಮಗಾರಿಗೆ ಕೈಗೆತ್ತಕೊಳ್ಳಿ: ಸಂಸದ
ಕಲಬುರಗಿಯಿಂದ ಆಯ್ಕೆಯಾಗಿ ಸಂಸತ್ ಪ್ರವೇಶಿಸಿರುವ ನೂತನ ಸಂಸದ ರಾಧಾಕೃಷ್ಣ ದೊಡ್ಮನಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊಟ್ಟ ಮೊದಲ ಬಾರಿಗೆ ಈ ಭಾಗದಲ್ಲಿನ ದಶಕಗಳಿಂದ ನನೆಗುದಿಗೆ ಬಿದ್ದಿರುವ ರೇಲ್ವೆ ವಿಭಾಗೀಯ ಕಚೇರಿ ಯೋಜನೆಗೆ ಆದ್ಯತೆ ಮೇಲೆ ಕಾಯಕಲ್ಪ ಕೊಡುವಂತ ಕೋರಿ ಕೇಂದ್ರ ರೇಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಕಲಬುರಗಿ- ಯಾದಗಿರಿ ಡಿಸಿಸಿ ಬ್ಯಾಂಕ್ 401.18 ಲಕ್ಷ ರು. ನಿವ್ವಳ ಲಾಭ
ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ವ್ಯಾಪ್ತಿಯ ಜಿಲ್ಲಾ ಸಹಕಾರ ಬ್ಯಾಂಕ್ ಹಳಿ ಮೇಲೆ ಬಂದಿದೆ, 2023- 24ನೇ ಸಾಲಿನಲ್ಲಿ ಬ್ಯಾಂಕು ನಿವ್ವಳ 401.18 ಲಕ್ಷ ರು. ನಿವ್ವಳ ಲಾಭ ಮಾಡಿದ್ದು, ನಷ್ಟದಲ್ಲಿದ್ದ ಬ್ಯಾಂಕು ಕಳೆದ 3 ವರ್ಷದಿಂದ ಲಾಭದಲ್ಲಿಯೇ ಮುಂದುವರಿದಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮಶೇಖರ ಗೋನಾಯಕ್ ಹೇಳಿದ್ದಾರೆ.
ಉಪಹಾರ ಸೇವಿಸಿ ವಸತಿ ಶಾಲಾ ವಿದ್ಯಾರ್ಥಿನಿಯರು ಅಸ್ವಸ್ಥ
ಜೇವರ್ಗಿ ಪಟ್ಟಣದ ಓಂನಗರ ಬಡಾವಣೆಯಲ್ಲಿರುವ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಶನಿವಾರ ಬೆಳಗ್ಗೆ ಉಪಾಹಾರ ಸೇವಿಸಿ ಅಸ್ವಸ್ಥಗೊಂಡ ಘಟನೆ ಸಂಭವಿಸಿದ ಬಗ್ಗೆ ವರದಿಯಾಗಿದೆ.
< previous
1
...
58
59
60
61
62
63
64
65
66
...
195
next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು