• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಗಾರು ಬೆಳೆಗೆ ಜೀವ ಕಳೆ: ರೈತರ ಮೊಗದಲ್ಲಿ ಹರ್ಷ
ಅಫಜಲ್ಪುರತಾಲೂಕಿನಲ್ಲಿ ಹದವಾಗಿ ಮಳೆ ಆಗುತ್ತಿದ್ದು, ಮುಂಗಾರು ಹಂಗಾಮಿನ ಬೆಳೆಗಳಿಗೆ ಜೀವಕಳೆ ಬಂದಿದೆ. ಈ ಬಾರಿಯ ಹಂಗಾಮಿನಲ್ಲಿ ಉತ್ತಮ ಫಸಲು ಪಡೆಯುವ ನಿರೀಕ್ಷೆಯಲ್ಲಿರುವ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಕಾಲೇಜು ವಸತಿ ನಿಲಯಕ್ಕೆ ಬಿಸಿಎಂ ಜಿಲ್ಲಾ ಅಧಿಕಾರಿ ಭೇಟಿ
ಬಿಸಿಎಂ ಬಾಲಕಿಯರ ಕಾಲೇಜು ವಸತಿ ನಿಲಯದ ವಿದ್ಯಾರ್ಥಿನಿಯರು ವಾರ್ಡನ್ ಅನಿತಾ ಬಜಂತ್ರಿ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಶುಕ್ರವಾರ ಲಾಡ್ಜಿಂಗ್ ಕ್ರಾಸ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಘಟನೆ ಹಿನ್ನಲೆಯಲ್ಲಿ ಜಿಲ್ಲಾ ಬಿಸಿಎಂ ಅಧಿಕಾರಿ ಪ್ರಭು ದೊರೆ ವಸತಿ ನಿಲಯಕ್ಕೆ ಭೆಟ್ಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ.
ಕುಟುಂಬ ಸಮೇತ ದತ್ತನ ದರ್ಶನ ಪಡೆದ ನಟ ಜಗ್ಗೇಶ್‌
ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದ ದತ್ತಾತ್ರೇಯ ದೇವಸ್ಥಾನಕ್ಕೆ ಚಿತ್ರನಟ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್‌ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ದತ್ತ ಮಹಾರಾಜರ ದರ್ಶನ ಪಡೆದರು.
ಕೃಷಿ ರಂಗದಲ್ಲಿನ ಪಾಟೀಲರ ಸಂಶೋಧನೆ ತುಂಬ ದೊಡ್ಡದು: ಸೇಡಂ
ಧಾರವಾಡದ ಕೃಷಿ ವಿವಿ ಕುಲಪತಿಗಳಾಗಿದ್ದ, ಐಎಆರ್‌ಐ ನಿರ್ದೇಶಕರಾಗಿ ಸಾದನೆ ಮಾಡಿದ್ದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ ಗ್ರಾಮದವರಾದ ಖ್ಯಾತ ವಿಜ್ಞಾನಿ ಎಸ್‌.ಎ. ಪಾಟೀಲರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ಕುಡಿವ ನೀರಿಗಾಗಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಎರಡ್ಮೂರು ದಿನಗಳಲ್ಲಿ ಶಾಲೆಗೆ ನೇರವಾಗಿ ಇನ್ನೊಂದು ಹೊಸ ಪೈಪಲೈನ್ ಮಾಡಿಸಿ ಶಾಲೆಯ ಮಕ್ಕಳಿಗೆ ನೀರಿನ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲಾಗುತ್ತದೆ
ಅನರ್ಹ ಬಿಪಿಎಲ್ ಪಡಿತರ ಚೀಟಿ ಪತ್ತೆ ಹಚ್ಚಿ: ಜಿಲ್ಲಾಧಿಕಾರಿ
ಉಳ್ಳವರು ಸಹ ಸರ್ಕಾರಿ ಸೌಲಭ್ಯ ಪಡೆಯಲು ಬಿ‌.ಪಿ‌.ಎಲ್. ಪಡಿತರ ಚೀಟಿ ಪಡೆದಿರುವ ಸಾಧ್ಯತೆ ಇದ್ದು, ಕೂಡಲೆ ಇಂತಹ ಅನರ್ಹ ಬಿ‌.ಪಿ‌.ಎಲ್ ಪಡಿತರ ಚೀಟಿ ಪತ್ತೆ ಹಚ್ಚಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ
ಕನ್ನಡ ನಾಮಫಲಕ: ಜಿಲ್ಲಾಡಳಿತಕ್ಕೆ 3 ತಿಂಗಳ ಗಡುವು
ಜಿಲ್ಲಾದ್ಯಂತ ಮಳಿಗೆ, ಮುಂಗಟ್ಟುಗಳು, ಶಾಲೆ, ಕಾಲೇಜುಗಳು, ಸರಕಾರಿ ಕಚೇರಿಗಳಲ್ಲಿನ ಫಲಕಗಳಲ್ಲಿ ಶೇ.60ರಷ್ಟು ಭಾಗದಲ್ಲಿ ಕನ್ನಡ ರಾರಾಜಿಸಲೇಬೇಕು, ಇದಲ್ಲದೆ ಊರಿನ ಹೆಸರು ಅಲ್ಲಿರಬೇಕು. ಇದಕ್ಕೆ ಅಗತ್ಯ ಕ್ರಮ ಅಧಿಕಾರಿಗಳು ಜರುಗಿಸಬೇಕು ಎಂದು ಡಾ. ಬಿಳಿಮಲೆ ಹೇಳಿದ್ದಾರೆ.
ಹಿರಿಯರನ್ನು ಗೌರವಿಸುವ ಸಂಸ್ಕೃತಿ ಬೆಳೆಯಲಿ: ಪ್ರಭುಲಿಂಗ
ಹಿರಿಯರನ್ನು ಗೌರವಿಸುವ ಸಂಸ್ಕೃತಿ ಬೆಳೆಯಲಿ: ಪ್ರಭುಲಿಂಗ
ರಾವೂರ ಪ್ರೌಢ ಶಾಲೆಯಲ್ಲಿ ಇವಿಎಂ ಮೂಲಕ ಚುನಾವಣೆ
ಇಂದು ರಾಜ್ಯ, ಸಾರ್ವತ್ರಿಕ ಚುನಾವಣೆಯಲ್ಲಿ ಸೋತ ರಾಜಕೀಯ ಪಕ್ಷಗಳು ತಮ್ಮ ವೈಫಲ್ಯಗಳನ್ನು ಬದಿಗೊತ್ತಿ, ಇವಿಎಂ ಮೇಲೆ ಗೂಬೆ ಕುರಿಸುವುದು ಸಾಮಾನ್ಯ ಎನ್ನುವಂತಾಗಿದ್ದು, ರಾವೂರನ ಶಾಲೆಯ ಮಕ್ಕಳು ಅದೇ ಇವಿಎಂ ಮೂಲಕ ಶೇ.96 ರಷ್ಟು ಮತದಾನದ ಮೂಲಕ ತಮ್ಮ ಪ್ರತಿನಿಧಿಗಳನ್ನು ಅಯ್ಕೆ ಮಾಡಿ, ಪ್ರಜಾತಂತ್ರ ವ್ಯವಸ್ಥೆ ಬಗ್ಗೆ ಅರಿತುಕೊಂಡರು.
ಹತ್ತಿ ಮಿಶ್ರತಳಿ ಬೀಜ ಅಭಿವೃದ್ಧಿಪಡಿಸಿ ಶ್ವೇತ ಕ್ರಾಂತಿ ಮಾಡಿದ್ದ ಕಲಬುರಗಿ ಕೃಷಿ ವಿಜ್ಞಾನಿ!
ಭಾರತೀಯ ಕೃಷಿ ವಿಜ್ಞಾನ ಅನುಸಂಧಾನ ಪರಿಷತ್ತಿನ ನಿರ್ದೇಶಕರು, ಧಾರವಾಡದ ಕೃಷಿ ವಿವಿಗೆ ಎರಡೆರಡು ಬಾರಿ ಕುಲಪತಿಗಳಾಗಿದ್ದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಿರೇ ಬಿರಾಳ ಗ್ರಾಮದ ಶರಣಗೌಡ ಅಯ್ಯನಗೌಡ ಪಾಟೀಲ್‌ (ಎಸ್‌ ಎ ಪಾಟೀಲ್‌) ಕೃಷಿ ವಿಜ್ಞಾನಿಯಾಗಿ (ತಳಿಶಾಸ್ತ್ರ) ಹತ್ತಿ ಬೇಸಾಯದಲ್ಲಿ ವರಲಕ್ಷ್ಮೀ, ಜಯಲಕ್ಷ್ಮೀ ಎಂಬ ಅಂತರ್‌ ನಿರ್ದಿಷ್ಟ ಮಿಶ್ರತಳಿ ಬೀಜ ಅಭಿವೃದ್ಧಿಸಿ ದೇಶಾದ್ಯಂತ ಶ್ವೇತ ಕ್ರಾಂತಿ ಮಾಡಿದ ಅಪರೂಪದ ಸಾಧಕ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved