ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಫಜಲ್ಪುರ ತಹಸೀಲ್ ಕಚೇರಿ ಸ್ಥಳಾಂತರಕ್ಕೆ ವಿರೋಧ
ಅಫಜಲ್ಪುರ ಪಟ್ಟಣದಲ್ಲಿರುವ ತಹಸೀಲ್ ಕಚೇರಿಯನ್ನು ಪಟ್ಟಣದಿಂದ 3 ಕೀ.ಮಿ ದೂರದಲ್ಲಿರುವ ನೀರಾವರಿ ಕ್ಯಾಂಪ್ ಬಳಿ ಹೊಸದಾಗಿ ಕಟ್ಟುತ್ತಿರುವ ಮಿನಿ ವಿಧಾನಸೌಧ ಕಟ್ಟಡಕ್ಕೆ ಸ್ಥಳಾಂತರ ಮಾಡದಂತೆ ಸಾಮಾಜಿಕ ಹೋರಾಟಗಾರ ಈರಣ್ಣ ಪಂಚಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಆರು ತಿಂಗಳಲ್ಲಿ 40 ಮಹಿಳೆಯರು ನಾಪತ್ತೆ
ಕಲಬುರಗಿ ಜಿಲ್ಲೆಯಲ್ಲಿ ಕಳೆದಾರು ತಿಂಗಳಲ್ಲಿ ನಾಪತ್ತೆಯಾಗಿರುವ ವಯಸ್ಕ ಮಹಿಳೆಯರ ಸಂಖ್ಯೆ ಬರೋಬ್ಬರಿ 40, ಆದರೆ ಪೊಲೀಸರ ತನಿಖೆಯಲ್ಲಿ ಪತ್ತೆ ಆಗಿರೋದು 15 ಮಹಿಳೆಯರು ಮಾತ್ರ.
ಮಹಿಳೆಯರು ಶಿಕ್ಷಿತರಾಗಿ ಸಿಕ್ಕ ಅವಕಾಶ ಬಳಸಿಕೊಳ್ಳಿ
ಮಹಿಳೆಯರು ಶಿಕ್ಷಿತರಾಗಿ ತಮ್ಮ ಹಕ್ಕುಗಳ ಪಡೆಯಬೇಕು. ಜೊತೆಗೆ ಪರುಷ ಪ್ರಧಾನವಾದ ಇಲ್ಲಿ ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜೀವನದಲ್ಲಿ ಸಾಧಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮಹಿಳೆಯರಿಗೆ ಕರೆ ನೀಡಿದರು.
ಎಸಿಸಿ ೧೫೦ ಕಾರ್ಮಿಕರಿಂದ ರಕ್ತದಾನ
ಜೀವ ರಕ್ಷಣೆಗೆ ಕಾರಣವಾಗುವ ರಕ್ತದಾನದಂತ ಮಹತ್ವದ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ಸಾಮಾಜಿಕ ಜವಾಬ್ದಾರಿ ಮೆರೆಯಬೇಕು ಎಂದು ಎಸಿಸಿ ಕಾರ್ಖಾನೆಯ ದಕ್ಷೀಣ ವಲಯ ಕ್ಲಸ್ಟರ್ ಮುಖ್ಯಸ್ಥ ಪರಾಗ್ ಶ್ರೀವಾಸ್ತವ್ ಹೇಳಿದರು.
ತರಕಾರಿ ಬೆಲೆ ಏರಿಕೆ; ಜನಸಾಮಾನ್ಯರ ಜೇಬಿಗೆ ಬರೆ
ತರಕಾರಿ ಬೆಲೆ ದಿನೇ ದಿನೆ ಏರಿಕೆಯಾಗುತ್ತಿದ್ದು, ಸಾಮಾನ್ಯ ಜನರ ಜೇಬನ್ನು ಸುಡುತ್ತಿದೆ. ಬೀನ್ಸ್ ಕೆಜಿಗೆ 200 ರು. ಹಾಗೂ ಹಸಿಮೆಣಸಿನಕಾಯಿ ಕೆ.ಜಿ.ಗೆ 100 ರು. ದಾಟಿದ್ದು, ಅದೇ ಹಾದಿಯಲ್ಲಿ ಟೊಮೆಟೋ ಸೇರಿದಂತೆ ಉಳಿದ ತರಕಾರಿಗಳೂ ಸಾಗಿವೆ.
ಶಿಕ್ಷಣವಿಲ್ಲದವರ ಬದುಕು ನರಕ ಸಮಾನ: ಟೆನ್ನಿಸ್ ಕೃಷ್ಣ
ಈ ಆಧುನಿಕ ಯುಗದಲ್ಲಿ ಕೋಟಿ ಇದ್ದವರು ಬದುಕುವುದಕ್ಕೂ ಕಲಿತವರು ಬದುಕುವುದಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಶಿಕ್ಷಣ ಇಲ್ಲದವರ ಬದುಕು ನಕರ ಸಮಾನವಾಗಲಿದೆ.
ಪ್ರೀಯಾಂಕ್ ಸೂಪರ್ ಸಿಎಂ ರೀತಿಯಲ್ಲಿ ವರ್ತನೆ: ಸಿಟಿ ರವಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರೀಯಾಂಕ್ ಖರ್ಗೆ ಸೂಪರ್ ಸಿಎಂ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ ಸಿಟಿ ರವಿ ಪ್ರಿಯಾಂಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಂಡರಪುರ ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ
ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಾಸ್ಥಾನದ ಅಭಿವೃದ್ಧಿಯನ್ನು ಪಂಡರಪುರ ತುಳಜಾಪುರ ಮಾದರಿಯಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.
ಮಕ್ಕಳ ಶಿಕ್ಷಣ ಕಲಿಕೆಗೆ ಒತ್ತು ನೀಡಿ: ಸಂತೊಷಕುಮಾರ ದೈವಜ್ಞ
ಇಂದಿನ ಮಕ್ಕಳೇ ಮುಂದಿನ ದೇಶದ ಜವಬ್ದಾರಿ ಪ್ರಜೆಗಳಾಗುತ್ತಾರೆ. ಅವರ ಬಾಲ್ಯವನ್ನು ಉತ್ತಮ ಶಿಕ್ಷಣ ನೀಡುವದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಲು ಪಾಲಕರು ಶ್ರಮಿಸಬೇಕು ಎಂದು ಸಿವಿಲ್ ನ್ಯಾಯಧೀಶ ಸಂತೊಷಕುಮಾರ ದೈವಜ್ಞ ಹೇಳಿದರು.
ಭೀಮಾ ಬ್ಯಾರೇಜ್ ಭರ್ತಿ: ಎಂ.ವೈ.ಪಾಟೀಲ ಬಾಗಿನ
ಜೂನ್ ತಿಂಗಳಲ್ಲಿ ಸೊನ್ನ ಗ್ರಾಮದ ಭೀಮಾ ಬ್ಯಾರೇಜ್ ಭರ್ತಿ ಇದೇ ಮೊದಲ ಸಲ. ಸಧ್ಯ ಒಂದು ಗೇಟ್ನಿಂದ ಸ್ವಲ್ಪ ಮಟ್ಟಿನ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಒಳಹರಿವು ಬಂದರೆ ಇನ್ನಷ್ಟು ಗೇಟ್ಗಳನ್ನು ಮೇಲೆತ್ತಿ ನೀರು ಹೊರಬಿಡಲಾಗುತ್ತದೆ ಎಂದು ಕೆಎನ್ಎನ್ಎಲ್ ಅಧಿಕಾರಿ ಸಜ್ಜನ್ ಅವರು ತಿಳಿಸಿದರು.
< previous
1
...
60
61
62
63
64
65
66
67
68
...
195
next >
Top Stories
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ