ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯದಲ್ಲಿ 82 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ: ಬೈರೇಗೌಡ
ಕಳೆದ ವರ್ಷ ಕೇವಲ 8.37 ಲಕ್ಷ ಹೆಕ್ಟೇರ್ ಬಿತ್ತನೆ. 2025 ಅಂತ್ಯಕ್ಕೆ ಕಂದಾಯ ಇಲಾಖೆ ಡಿಜಿಟಲೀಕರಣ ಮಾಡಲಾಗುವುದು. ವಿಎ., ಆರ್ಐಗಳಿಗೆ ಲ್ಯಾಪ್ಟಾಪ್ ವಿತರಿಸಲಾಗುತ್ತಿದ್ದು, ಅವರು ಹಳ್ಳಿಯಲ್ಲಿಯೆ ಕುಳಿತು ಕೆಲಸ ಮಾಡಬಹುದು ಎಂದು ಸಚಿವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಸಾವಿರ ಗ್ರಾಮ ಲೆಕ್ಕಿಗರು, 750 ಸರ್ವೇಯರ್ ಭರ್ತಿಗೆ ಕ್ರಮ
ಆಧಾರ್ ಸೀಡಿಂಗ್ಗೆ ಜುಲೈ ಡೆಡ್ಲೈನ್. ಈಗಾಗಲೆ ರಾಜ್ಯದಲ್ಲಿ 1.70 ಕೋಟಿ ಸೀಡಿಂಗ್ ಪೂರ್ಣವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು. ಜಿಲ್ಲಾಡಳಿತದ ಕಚೇರಿಯಲ್ಲಿ ನಡೆಸಿದ ವಿಭಾಗೀಯ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.
ಇಂದಿರಾಗಾಂಧಿ ಮಕ್ಕಳ ಅಸ್ಪತ್ರೆಗೆ ಶೀಘ್ರ ಅಡಿಗಲ್ಲು
ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ತೀವ್ರ ನಿಗಾ ಘಟಕ, ಸುಟ್ಟ ಗಾಯಗಳ ಘಟಕಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವಶರಣಪ್ರಕಾಶ ಪಾಟೀಲರು ಅಡಿಗಲ್ಲು ನೆರವೇರಿಸಿ ಮಾತನಾಡಿದರು.
ಎಸ್ಬಿಆರ್ ಕಾಲೇಜಲ್ಲಿ ಸಾವಿರಾರು ಮಕ್ಕಳಿಂದ ಯೋಗ ಪ್ರದರ್ಶನ
ವಿದ್ಯಾಭಂಡಾರಿ ಡಾ. ಶರಣಬಸವಪ್ಪ ಅಪ್ಪ, ಮಾತೋಶ್ರೀ ಡಾ. ದಾಕ್ಷಾಯಿಣಿ ಎಸ್ ಅಪ್ಪ, ಚಿ. ದೊಡ್ಡಪ್ಪ ಅಪ್ಪ ಆಶೀರ್ವಾದದೊಂದಿಗೆ ಕಾರ್ಯದರ್ಶಿ ಬಸವರಾಜ ದೇಶಮುಖ ಸಸಿಗೆ ನೀರೆರೆಯುವ ಮೂಲಕ ಚಾಲನೆ ವಿಶ್ವ ಯೋಗ ದಿನಾಚರಣೆಗೆ ಚಾಲನೆ ನೀಡಿದರು.
ಭಂಕೂರ ಗ್ರಾಮದಲ್ಲಿ ದಿಬ್ಬದಿಂದ ಇಳಿದ ಕೆರೆಯಮ್ಮಾ ದೇವಿ ಬಂಡಿ
ಕಾರಹುಣ್ಣಿಮೆ ಕರಿ ನಿಮಿತ್ತ ಗ್ರಾಮದೇವತೆ ಕೆರೆಯಮ್ಮಾ ದೇವಿ ಹೆಸರಿನ ಮೇಲೆ ದಿಬ್ಬದಿಂದ ಬಂಡಿ ಇಳಿಯುವ ಮೈನವಿರೇಳಿಸುವ ದೃಶ್ಯಕ್ಕೆ ಸಾವಿರಾರು ಜನ ಸಾಕ್ಷಿಯಾದರು. ಬಳಿಕ ಗ್ರಾಮಸ್ಥರು ಹಣ್ಣು, ಕಾಯಿ, ನೈವೇದ್ಯ ಅರ್ಪಣೆ ಮಾಡಿದರು. ನಂತರ ದೇವಿ ಮೂರ್ತಿಯನ್ನು ದೇವಸ್ಥಾನದಲ್ಲಿ ಸ್ಥಾಪಿಸಲಾಯಿತು.
ಸ್ಟೇಫಿಟ್ ಯೋಗ ತರಬೇತಿ ಕೇಂದ್ರದಿಂದ ಯೋಗ ದಿನಾಚರಣೆ
ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿ ಎಲ್ಲರನ್ನು ಚಕಿತ ಮಾಡಿದ ಪಟುಗಳು. ಇಲ್ಲಿನ ನ್ಯೂ ರಾಘವೇಂದ್ರ ಕಾಲೋನಿಯ ಶ್ರೀನಿವಾಸ- ರಮಾ ದಂಪತಿ ಮನೆಲ್ಲಿ ನಡೆದ ಸ್ಟೇ ಫಿಟ್ ಯೋಗ ಕೇಂದ್ರದ ವಿಶ್ವ ಯೋಗ ದಿನ ಅವಿಸ್ಮರಣೀವಾಗಿ ದಾಖಲಾಯಿತು. ತರಬೇತುದಾರರಾದ ರಮಾ ಕುಲಕರ್ಣಿಯವರ ಅದ್ಭುತ ಯೋಗ ಭಂಗಿಗಳ ಪ್ರದರ್ಶನ ಮಾಡಿದರು.
ತೊಗರಿ ಬೀಜ ಬದಲಿ ಅಭಿಯಾನಕ್ಕೆ ಹಿನ್ನಡೆ: ಅಮಾಧಾನ
ಸಚಿವದ್ವಯರ ತೀವ್ರ ಅಸಮಾಧಾನ. ಈ ಬಾರಿಯೂ ಶೇ.60ರಷ್ಟು ಟಿಎಸ್3 ಆರ್ ತೊಗರಿ ಬಿತ್ತನೆ, ನೆಟೆ ರೋಗದ ಆತಂಕ. ಹದವಾಗಿ ಮಳೆ ಸುರಿದಿದ್ದು ಶೇ.30ರಷ್ಟು ಬಿತ್ತನೆಯಾಗಿದೆ. ಜಿಲ್ಲಾದ್ಯಂತ ಏಕಕಾಲಕ್ಕ ಬಿತ್ತನೆ ಸಾಗಿದೆ ಎಂದು ಕೃಷಿ ಅಧಿಕಾರಿ ಸಮದ್ ಪಟೇಲರ ವಿವರಣೆಯ ಮಧ್ಯದಲ್ಲೇ ತೊಗರಿ ತಳಿ ವಿಚಾರವಾಗಿ ಪ್ರಸ್ತಾಪಿಸಿದ ಡಾ. ಶರಣಪ್ರಕಾಶ ಪಾಟೀಲರು ಬೀಜ ಬದಲಿ ಅಭಿಯಾನಕ್ಕೆ ಹಿನ್ನೆಡೆಯಾಗಿರುವ ಸಂಗತಿ ಅರಿತು ಅಸಮಾಧಾನ ಹೊರಹಾಕಿದರು.
ನಿತ್ಯ ಯೊಗದಿಂದ ರೋಗಮುಕ್ತ ಜೀವನ ಸಾಧ್ಯ: ದೈವಜ್ಞ
ಪ್ರತಿಯೊಬ್ಬರು ನಿತ್ಯವೂ ಯೊಗ ಮಾಡುವುದರಿಂದ ರೋಗ ಮುಕ್ತ ಜೀವನ ಸಾಧ್ಯವಾಗುತ್ತದೆ ಎಂದು ಸಿವಿಲ್ ನ್ಯಾಯಧೀಶ ಸಂತೊಷಕುಮಾರ ದೈವಜ್ಞ ಹೇಳಿದರು.
ಬಾವಿಯಲ್ಲಿ 2 ಗಂಟೆ ಪವನ್ ಕುಮಾರ್ ವಳಕೇರಿ ಜಲಯೋಗ
ಕಲಬುರಗಿ ಹೊರವಲಯ ನಂದಿಕೂರ್ನಲ್ಲಿರುವ ಮಲ್ಲೇಶಪ್ಪ ಏವೂರ್ ಇವರ ತೋಟದಲ್ಲಿನ ಬಾವಿ ನೀರಲ್ಲಿ ಯೋಗಪಟು, ಗ್ರಾಪಂ ಸದಸ್ಯ ಪವನಕುಮಾರ್ ವಳಕೇರಿ ಬೆಳಗಿನ 2 ಗಂಟೆಗಳ ಕಾಲ ಜಲಯೋಗ ಮಾಡಿ ಗಮನ ಸೆಳೆದರು.
ಕಾಂಗ್ರೆಸ್ಸಿಗರು ಪ್ರಜಾಪ್ರಭುತ್ವ, ಸಂವಿಧಾನದ ಕತ್ತು ಹಿಸುಕಿದವರು: ನಮೋಶಿ
ಸಂವಿಧಾನ, ಪ್ರಜಾಪ್ರಭುತ್ವ, ಅಂಬೇಡ್ಕರ್ ಅವರ ಹೆಸರುಗಳನ್ನು ಕಾಂಗ್ರೆಸ್ ಬಾಯಿಂದ ಕೇಳುವುದು ಎಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಎಂದು ತಿವಿದ ನಮೋಶಿದೇಶದಲ್ಲಿ ಪ್ರಜಾಪ್ರಭುತ್ವದ ಕತ್ತು ಹಿಸುಕಿ ತುರ್ತು ಪರಿಸ್ಥಿತಿ ಹೇರಿದ್ದು ಕಾಂಗ್ರೆಸ್ ಎಂಬುದು ಯಾರೂ ಮರೆಯಬಾರದು ಎಂದರು.
< previous
1
...
61
62
63
64
65
66
67
68
69
...
195
next >
Top Stories
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ