• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯವಂತ ಜೀವನಕ್ಕೆ ಯೋಗ ಸಹಕಾರಿ
ಆರೋಗ್ಯವಂತ ಜೀವನಕ್ಕೆ ಯೋಗ ಅತ್ಯಂತ ಸಹಕಾರಿಯಾಗಿದೆ ಎಂದು ಯೋಗ ಶಿಕ್ಷಕ ಹಾಗೂ ತಾಂತ್ರಿಕ ಸಹಾಯಕ ಇಂಜಿನಿಯರ್ ಉದಯಕುಮಾರ್ ಹೇಳಿದರು.
ಕೋಣೆ ಕೊರತೆ - ಮರದಡಿ ಮಕ್ಕಳಿಗೆ ಪಾಠ!
ವಡಗೇರಾ ತಾಲೂಕಿನ ತೆಲಂಗಾಣ ಗಡಿಭಾಗದ ಗುಂಡ್ಲೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಣೆಗಳ ಕೊರತೆಯಿಂದ ಮಕ್ಕಳು ಮರದ ಕೆಳಗೆ ಪಾಠ ಕೇಳುವಂತಾಗಿದೆ.
ಸದೃಢ ಆರೋಗ್ಯಕ್ಕೆ ಯೋಗ: ಪರಮಾ
ಆರೋಗ್ಯವಂತ ಜೀವನಕ್ಕೆ ಯೋಗ ಅತ್ಯಂತ ಸಹಕಾರಿಯಾಗಿದೆ ಎಂದು ಯೋಗ ಶಿಕ್ಷಕ ಹಾಗೂ ತಾಂತ್ರಿಕ ಸಹಾಯಕ ಇಂಜಿನಿಯರ್ ಉದಯಕುಮಾರ್ ಹೇಳಿದರು.
ಯೋಗಯುಕ್ತ ಜೀವನದಿಂದ ರೋಗ ಮುಕ್ತ ರಾಷ್ಟ್ರ
ಯೋಗವು ದೈಹಿಕ ಹಾಗೂ ಮಾನಸಿಕವಾಗಿ ವ್ಯಕ್ತಿಯನ್ನು ಸದೃಢವಾಗಿರುವಂತೆ ಮಾಡುವ ವೈಜ್ಞಾನಿಕ ಪದ್ದತಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರು ಯೋಗವನ್ನು ಜೀವನದ ಅಳವಡಿಸಿಕೊಂಡರೆ ರೋಗ ಮುಕ್ತ ರಾಷ್ಟ ನಿರ್ಮಾಣವಾಗುತ್ತದೆ.
ಸಿಲಿಂಡರ್ ಸ್ಫೋಟ: 10ಕ್ಕೂ ಅಧಿಕ ಕಾರ್ಮಿಕರಿಗೆ ಗಂಭೀರ ಗಾಯ
ಹೋಟಲ್‌ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಿಸಿ ಅಲ್ಲಿ ಅಡುಗೆ ಕೆಲಸದಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಗಂಭೀರ ಸ್ವರೂಪದ ಸುಟ್ಟ ಗಾಯಗಳನ್ನು ಅನುಭವಿಸಿರುವ ಭಾರಿ ಅನಾಹುತ ಘಟನೆ ಕಲಬುರಗಿ ನಗರದಲ್ಲಿ ಸಂಭವಿಸಿದೆ.
ಸ್ವಾಸ್ಥ್ಯ ಜಿಲ್ಲೆಗೆ ಯೋಗ ಜೀವನಶೈಲಿಯಾಗಲಿ: ಡೀಸಿ
ಆಧುನಿಕ ಜೀವನಶೈಲಿ ಪದ್ದತಿಯಿಂದ ಹಲವು ರೋಗಕ್ಕೆ ನಾವು ತುತ್ತಾಗುತ್ತಿದ್ದು, ಇದರಿಂದ ಹೊರಬರಬೇಕಾದರೆ ಯೋಗವೇ ಮದ್ದಾಗಿದೆ. ಪ್ರತಿ ದಿನ ಯೋಗದಿಂದಲೆ‌ ದೈನಂದಿನ‌ ಚಟುವಟಿಕೆಗಳು ಆರಂಭವಾಗಬೇಕು.
ಅನ್ನದಾತನ ಕಾರಹುಣ್ಣಿಮೆ ಸಂಭ್ರಮ
ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಕಾರಹುಣ್ಣಿಮೆಯ ಸಂಭ್ರಮವೋ ಸಂಭ್ರಮ. ಬೇಸಿಗೆಯಲ್ಲಿ ಮಾಗಿ ಉಳುಮೆ ಮಾಡಿದ ರೈತರು ದಣಿದ ಎತ್ತುಗಳಿಗೆ ವಿಶ್ರಾಂತಿ ನೀಡುತ್ತಾನೆ. ಮುಂಗಾರು ಮಳೆ ಆರಂಭದಲ್ಲಿ ಕಾರಹುಣ್ಣಿಮೆ ದಿನ ಎತ್ತುಗಳ ಯೋಗಕ್ಷೇಮ ಗಮನಿಸುತ್ತಾರೆ.
ಚಿತ್ತಾಪುರ ತಾಲೂಕು ಆಡಳಿತಕ್ಕೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
ಈಗ ಚುನಾವಣೆಗಳು ಮುಗಿದಿದ್ದು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು ಆಗದಂತೆ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ ಜಿಲ್ಲಾಡಳಿತದ ಎಲ್ಲಾ ಅಧಿಕಾರಿಗಳು ತಾಲೂಕು ಕೇಂದ್ರಕ್ಕೆ ಆಗಮಿಸಿ ಅಲ್ಲಿನ ಅಡಳಿತಕ್ಕೆ ವೇಗ ನೀಡುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಫೌಜಿಯ ತರನ್ನುಮ್ ಹೇಳಿದರು.
ಸದೃಢ ಆರೋಗ್ಯಕ್ಕೆ ಯೋಗ ಸಹಾಯಕಾರಿ
ಮನುಷ್ಯನ ಸದೃಢ ಆರೋಗ್ಯ ಕಾಪಾಡುವಲ್ಲಿ ಯೋಗ ಮಹತ್ವದ ಪಾತ್ರ ವಹಿಸುತ್ತದೆ ಎಂದು ಯೋಗ ಶಿಕ್ಷಕಿ ಪ್ರಭಾವತಿ ಎಸ್. ಮೇತ್ರಿ ಹೇಳಿದರು.
ಜಯದೇವ ಹೃದ್ರೋಗ ಸಂಸ್ಥೆ ಕೀರ್ತಿಗೆ ಮಸಿ ಬಳಿದ ಕಾಂಗ್ರೆಸ್‌: ಆರ್‌. ಅಶೋಕ
ಕಲಬುರಗಿಯ ಜಿಮ್ಸ್‌ ಜಿಲ್ಲಾಸ್ಪತ್ರೆ ಹಾಗೂ ಜಯದೇವ ಹೃದ್ರೋಗ ವಿಜ್ಞಾನ- ಸಂಶೋಧನಾ ಸಂಸ್ಥೆಗೆ ಗುರುವಾರ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿ ಎರಡೂ ಕಡೆ ರೋಗಿಗಳು, ಅವರ ಸಹಾಯಕರೊಂದಿಗೆ ಮಾತುಕತೆ ನಡೆಸಿ ವಾಸ್ತವಾಂಶಗಳನ್ನು ಪರಿಶೀಲಿಸಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 195
  • next >
Top Stories
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved