• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೀನುಗಾರಿಕೆಯಿಂದ ಉದ್ಯೋಗವಕಾಶ, ಆದಾಯ ವೃದ್ಧಿ: ಪಾಟೀಲ

ಮೀನುಗಾರಿಕೆಯು ಅನೇಕ ಜನರಿಗೆ ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗಾವಕಾಶಗಳನ್ನು ನೀಡಿದೆ. ಇದರಿಂದ ಜನರು ತಾವಿರುವ ಸ್ಥಳದಲ್ಲಿಯೇ ಉದ್ಯೋಗ, ಆದಾಯ ಪಡೆಯಬಹುದಾಗಿದೆ.  

ಬೋಗಸ್‌ ಬಿಲ್‌ ಮಾಡಿದರೆ ಹುಷಾರ್‌: ಶಾಸಕ ಜಾಧವ್‌
ಹಾಜರಾತಿ ಇಲ್ಲದಿದ್ದರೆ ಸರ್ಕಾರದ ಸವಲತ್ತನ್ನು ಏಕೆ ಬಿಲ್‌ ಮಾಡುತ್ತೀರಿ. ಮಕ್ಕಳಿಗೆ ಕೊಡುವ ಸೌಲಭ್ಯಗಳು ಯಾಕೆ ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ ಎಂದು ಅಧಿಕಾರಿಗಳ ವಿರುದ್ಧ ಕ್ರಮ ಕೈಕೊಳ್ಳಲು ಸರಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಅಧಿಕಾರಿಗಳಿಗೆ ಶಾಸಕ ಡಾ. ವಿನಾಶ ಜಾಧವ್‌ ಸೂಚನೆ ನೀಡಿದರು.
ಗ್ರಾಮೀಣರ ಆರೋಗ್ಯ ಜಾಗೃತಿಗೆ ಶಿಬಿರಗಳು ಸಹಕಾರಿ: ಕೌಲಗಿ
ಗ್ರಾಮೀಣ ಭಾಗದ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನರು ಆರೋಗ್ಯ ಶಿಬಿರದ ಬಗ್ಗೆ ನಿರ್ಲಕ್ಷ ತೋರದೇ ಶಿಬಿರದಲ್ಲಿ ಪಾಲ್ಗೊಂಡು ವೈದ್ಯರ ಸಲಹೆ ಪಡೆಯಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವೀರಣ್ಣ ಕೌಲಗಿ ಹೇಳಿದರು.
ಡೆಂಘೀ ಕುರಿತು ಆತಂಕ ಬೇಡ: ಸಿಇಒ ಭಂವರ್‌ ಸಿಂಗ್‌
ಸಾರ್ವಜನಿಕರು ಡೆಂಘೀ ಜ್ವರದ ಕುರಿತು ಭಯ ಹಾಗೂ ಆತಂಕಕ್ಕೆ ಒಳಗಾಗದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಡೆಂಘೀ ಜ್ವರದಿಂದ ಸಂರಕ್ಷಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ಭಂವರ್‌ ಸಿಂಗ್‌ ಮೀನಾ ಹೇಳಿದರು.
ವರ್ಷಧಾರೆ: ಉತ್ತಮ ಫಸಲಿನ ನಿರೀಕ್ಷೆಯಲ್ಲಿ ರೈತರು
ತಾಲೂಕಿನಲ್ಲಿ ಹದವಾಗಿ ಸುರಿಯುತ್ತಿರುವ ಮಳೆ ಬೆಳೆಗಳಿಗೆ ಪೂರಕವಾಗಿದ್ದು, ಮುಂಗಾರು ಹಂಗಾಮಿನಲ್ಲಿ ರೈತರು ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದಾರೆ. ಸದ್ಯ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಿದ್ದು, ಉತ್ತಮ ಹವಾಮಾನದಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಜನಸಂಖ್ಯೆ ಸಮಸ್ಯೆ ಬಗ್ಗೆ ಜಾಗೃತಿ ಅವಶ್ಯ: ಡೀಸಿ
ಕುಟುಂಬ ಯೋಜನೆ ತಾಯಿ ಆರೋಗ್ಯ ಮತ್ತು ಮಾನವ ಹಕ್ಕುಗಳಂತಹ ಜನಸಂಖ್ಯೆಯನ್ನು ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಗಾಗಿ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.
ಶೈಕ್ಷಣಿಕ ಬೇಡಿಕೆಗಳಿಗೆ ಅಗ್ರಹಿಸಿ ಎಬಿವಿಪಿ ಪ್ರತಿಭಟನೆ
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರ ಕಚೇರಿಗೆ ಮುತ್ತಿಗೆ ಹಾಕಿ ಕಾರ್ಯಕರ್ತರಿಂದ ಹೋರಾಟ. ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ನೀಡದೆ ಇರುವುದು, ಸಾರಿಗೆ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ವಿದ್ಯಾರ್ಥಿಗಳು ದಿನನಿತ್ಯ ಶಾಲಾ-ಕಾಲೇಜುಗಳಿಗೆ ಹೋಗಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರು.
ಅಮರ್ಜಾಗೆ ನದಿಗೆ ನೀರು: ರೈತರಲ್ಲಿ ಸಂತಸ
ಮೂರು ವರ್ಷಗಳ ಬಳಿಕ ಬಂಕಲಗಾ ಗ್ರಾಮದ ಸೇತುವೆಗೆ ನೀರು ಬಂದಿದೆ. ತಾಲೂಕಿನಲ್ಲಿ ಭೀಮಾ ನದಿ ಮತ್ತು ಅದರ ಉಪ ನದಿಗಳಾದ ಅಮರ್ಜಾ, ಬೋರಿಹಳ್ಳಗಳಿಗೆ ನಿರಂತರವಾಗಿ ನೀರು ಬರುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ.
ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅನಾಥೆಯರ ಮದುವೆ
ಗುರುವಾರ ಇಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅನಾಥೆಯರ ಅಪರೂಪದ ಮದುವೆಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸಾಕ್ಷಿಯಾಗಿ ನವ ವಧು-ವರರಿಗೆ ಉಡುಗೊರೆಯೊಂದು ನೀಡಿ ಶುಭ ಕೋರಿದರು.
ಗೊಟೂರ ಗ್ರಾಪಂ ಪಿಡಿಓ ವಿರುದ್ಧ ಕ್ರಮಕ್ಕೆ ಒತ್ತಾಯ
ಗೊಟೂರ ಗ್ರಾಪಂ ಪಿಡಿಓ ಗುರುನಾಥ ರಾಠೋಡ ಕಳೆದ ಎಂಟು ತಿಂಗಳಿಂದ ಸಾಮಾನ್ಯ ಸಭೆ ನಡೆಸದೇ ಸದಸ್ಯರು ಕೇಳಿದ ಮಾಹಿತಿ ನೀಡದೇ ನಿರ್ಲಕ್ಷ್ಯ ವಹಿಸುತ್ತಿದ್ದು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಪಂ ಸದಸ್ಯೆ ಇಂದೂಬಾಯಿ ರಾಜಕುಮಾರ ಸಜ್ಜನ್ ಒತ್ತಾಯಿಸಿದ್ದಾರೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved