• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿ ಸಚಿವರು, ಅಧಿಕಾರಿಗಳ ಒಂದು ದಿನದ ಇಂಧನಕ್ಕೆ ₹11 ಲಕ್ಷ
ಕಲಬುರಗಿ ಮಹಾ ನಗರದಲ್ಲಿ 2024ರ ಸೆ. 17 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಫಲಾಫಲಗಳ ಸುತ್ತಮುತ್ತ ಇಂದಿಗೂ ಚರ್ಚೆಗಳು ನಡೆಯುತ್ತಿರುವಾಗಲೇ ಸಂಪುಟ ಸಭೆಯ ಈ ಒಂದೇ ದಿನ ನಗರದಲ್ಲಿ ಸುತ್ತಾಡಿರುವ ಸಚಿವರು, ಅಧಿಕಾರಿಗಳ ವಾಹನಗಳಿಗೆ ಪೆಟ್ರೋಲ್‌ ಹಾಗೂ ಡೀಸಲ್‌ಗಾಗಿ ಬರೋಬ್ಬರಿ 11.56 ಲಕ್ಷ ರುಪಾಯಿ ವಿನಿಯೋಗಿಸಿರುವ ಸಂಗತಿ ಬೆಳಕಿಗೆ ಬಂದಿದೆ.
ಚಿತ್ತಾಪುರಕ್ಕೆ ಸೂಕ್ತ ನಾಯಕನಿಗೆ ಜವಾಬ್ದಾರಿ ಶೀಘ್ರ: ಶಾಸಕ ಮತ್ತಿಮೂಡ
ಚಿತ್ತಾಪುರ ಮತಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ನೇತೃತ್ವ ವಹಿಸುವ ನಾಯಕರು ಇಲ್ಲ ಎನ್ನುವ ಕೊರಗನ್ನು ಕೆಲವೇ ದಿನಗಳಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ದೂರ ಮಾಡಲಿದ್ದಾರೆ. ಬರುವ ಕೆಲವೇ ದಿನಗಳಲ್ಲಿ ಕ್ಷೇತ್ರಕ್ಕೆ ಹಾಗೂ ಪಕ್ಷಕ್ಕೆ ಹಗಲಿರುಳು ಸಮಯ ನೀಡುವ ಸೂಕ್ತ ನಾಯಕನನ್ನು ಗುರುತಿಸಿ ಜವಾಬ್ದಾರಿ ನೀಡಲಿದ್ದಾರೆ
ಶರಣರ ವಚನ ಸಾಹಿತ್ಯ ಭಾರತೀಯ ತತ್ವಶಾಸ್ತ್ರ ಪರಂಪರೆ: ಮಯೂರ ಪೂಜಾರಿ
ಹನ್ನೆರಡನೇ ಶತಮಾನದಲ್ಲಿ ಶರಣರು ಬರೆದ ವಚನ ಸಾಹಿತ್ಯ ಭಾರತೀಯ ತತ್ವಶಾಸ್ತ್ರ ಪರಂಪರೆಯ ಬಹುದೊಡ್ಡ ಭಾಗವಾಗಿವೆ. ವೈಚಾರಿಕ ಅರಿವು, ನೈತಿಕ ಹೊಣೆಗಾರಿಕೆ ವಚನಗಳ ತಾತ್ವಿಕತೆಯಾಗಿದೆ ಎಂದು ಸಿಯುಕೆ ಶಿಕ್ಷಣಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಯೂರ ಪೂಜಾರಿ ಹೇಳಿದರು.
ಎಲ್ಲರಿಗೂ ಸಮಾನ ಅವಕಾಶ ಕಲ್ಪಸಿದವರು ಬಸವಣ್ಣ: ಶ್ರೀಶೈಲ ಶ್ರೀ
12ನೇ ಶತಮಾನವು ಕರ್ನಾಟಕದ ಸುವರ್ಣ ಯುಗವಾಗಿದ್ದು, ಜಾತಿ ರಹಿತ ಸಮಾಜವನ್ನು ಸೃಷ್ಟಿಸಲು ಜಾತಿ ಅಡೆತಡೆಗಳನ್ನು ಮುರಿದು, ಬಣ್ಣ ಮತ್ತು ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ಸಮಾನ ಅವಕಾಶವನ್ನು ಒದಗಿಸಿದವರು ಮಹಾತ್ಮ ಬಸವೇಶ್ವರರು ಎಂದು ಆಂಧ್ರಪ್ರದೇಶದ ಶ್ರೀಶೈಲಂನ ಸಾರಂಗ ಮಠದ ಜಗದ್ಗುರು ಡಾ.ಸಾರಂಗಧರ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.
₹5 ಸಾವಿರ ಕೋಟಿ ಕ್ರಿಯಾ ಯೋಜನೆಗೆ ರಾಜ್ಯಪಾಲರ ಅಂಕಿತ: ಶಾಸಕ ಡಾ.ಅಜಯ್‌
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) 2025- 26 ನೇ ಸಾಲಿನ 5 ಸಾವಿರ ಕೋಟಿ ರು.ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಜು.24 ರಂದು ಅನುಮೋದನೆ ನೀಡಿದ್ದಾರೆ.
ಕುರಿಕೋಟಾ ಸೇತುವೆ ಮೇಲಿಂದ ಜಿಗಿದು ಯುವತ್ತಿ ಆತ್ಮಹತ್ಯೆ
Young woman commits suicide by jumping off Kurikota bridge
ಸಮಗ್ರ ಸುಸ್ಥಿರ ಅಭಿವೃದ್ಧಿಗೆ ಡಿ.15ಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಕೆ
Report to be submitted to the government on December 15 for comprehensive sustainable development
ಕೆಮಿಕಲ್‌ ತ್ಯಾಜ್ಯ : ಮಳೆ ಬಂದಾಗ ತೂರಿಕೋ..!
Chemical waste: Throw it away when it rains..!
ಜಿಎಸ್ಟಿ ದಂಡ ವಿರೋಧಿಸಿ ಇಂದು, ನಾಳೆ ವ್ಯಾಪಾರಸ್ಥರ ಮುಷ್ಕರ
Traders to strike today and tomorrow to protest GST fines
ಮಕ್ಕಳಿಂದ ಪರಿಸರ ಸ್ನೇಹಿ ಇಟ್ಟಿಗೆ ತಯಾರಿ: ರವೀಂದ್ರ ರುದ್ರವಾಡಿ
ನಂದಗೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣಾ ದಿನ ಮತ್ತು ನೆಲ್ಸನ್ ಮಂಡೆಲಾ ದಿನವನ್ನು ಆಚರಿಸಲಾಯಿತು. ಶಾಲೆಯ ಇಕೊ ಕ್ಲಬ್ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿಯ ಸಹಯೋಗದೊಂದಿಗೆ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರಸ್ನೇಹಿ ಇಟ್ಟಿಗೆಗಳನ್ನು ತಯಾರಿಸುವ ಮೂಲಕ ಪರಿಸರ ಸಂರಕ್ಷಣೆಯ ಜಾಗೃತಿ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved