• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇಡಂ ರಸ್ತೆ ಅಗಲೀಕರಣಕ್ಕೆ ಸಚಿವ ಶರಣಪ್ರಕಾಶ ಪಾಟೀಲ್‌ ಕ್ರಮ
2024-25ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಮೈಕ್ರೋ ಮೂಲಭೂತ ಸೌಕರ್ಯ (ಸಾಮಾನ್ಯ) ಯೋಜನೆ ಅಡಿಯಲ್ಲಿ ಸೇಡಂ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ನೆರವೇರಿಸಿದರು.
ಪಿಕಾರ್ಡ್ ಬ್ಯಾಂಕ್ ಆಡಳಿತದ ಚುಕ್ಕಾಣಿ ಕಾಂಗ್ರೆಸ್‌ಗೆ
ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಯಿತು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಪ್ರತಾಪ ತಂದೆ ಚಿದಾನಂದ ಕಟ್ಟಿ, ಅಧ್ಯಕ್ಷರಾಗಿ, ಸಾಂಬಶಿವ ತಂದೆ ಮಲ್ಲಯ್ಯ ಉಪಾಧ್ಯಕ್ಷರಾಗಿ ತಲಾ 8 ಮತಗಳನ್ನು ಪಡೆದು ಆಯ್ಕೆಯಾದರು.
ಡಿವೈಎಸ್ಪಿ ಶಂಕರಗೌಡ ಮುಡಿಗೆ ಉತ್ಕೃಷ್ಟ ತನಿಖಾ ಪುರಸ್ಕಾರ
ಕೊಲೆ, ಸುಲಿಗೆ, ರೇಪ್‌, ಅಪಘಾದಂತಹ ಘಟನೆಗಳಲ್ಲಿ ನಿಷ್ಪಕ್ಷಪಾತ ಪೊಲೀಸ್‌ ಇನ್ವೆಸ್ಟಿಗೇಶನ್‌ ನಡೆದಾಗಷ್ಟೇ ಅಪರಾಧಿಗಳ ಹೆಡಮುರಿ ಕಟ್ಟಲು ಸಾಧ್ಯ ಅನ್ನೋದ್ರಲ್ಲಿ ದೂಸ್ರಾ ಮಾತಿಲ್ಲ.
ಬೆಳೆಹಾನಿ: ಜಿಲ್ಲಾಡಳಿತದಿಂದ ಜಂಟಿ ಸಮೀಕ್ಷಾ ವರದಿ ನಿರೀಕ್ಷೆ
ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದ್ದು, ಅತಿವೃಷ್ಟಿಯಿಂದ ಆಗಿರುವ ಬೆಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
ಮುಂದಿನ ವರ್ಷ ಎಲ್ಲ ಸದಸ್ಯರಿಗೆ ಲಾಭಾಂಶ ಹಂಚಿಕೆ
ಮುಂದಿನ ವರ್ಷದಿಂದ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್‌ನಡಿ ಸದಸ್ಯತ್ವ ಹೊಂದಿರುವ 357 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಸೇರಿ ಎಲ್ಲ ಸದಸ್ಯ ಸಂಘಗಳಿಗೆ ಲಾಭಾಂಶ ನೀಡಲಾಗುವುದು ಎಂದು ಬ್ಯಾಂಕ್‌ನ ಅಧ್ಯಕ್ಷ ಸೋಮಶೇಖರ ಗೋನಾಯಕ ಹೇಳಿದರು.
ಕೈಗೆ ಬಂದ ತುತ್ತು ರೈತರ ಬಾಯಿಗೆ ಬರಲಿಲ್ಲ!
ತಾಲೂಕಿನ ಅತ್ಯಂತ ಕಳೆದ ಹತ್ತು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ರೈತ ಸಮುದಾಯಕ್ಕೆ ಬೆಳೆ ನಾಶವಾಗುವ ಆತಂಕ ಹೆಚ್ಚಾಗುತ್ತಿದೆ. ಪ್ರಸ್ತುತ ವರ್ಷ ಮುಂಗಾರು ಉತ್ತಮ ಸುರಿದು, ಬಿತ್ತನೆ ಕಾರ್ಯ ಆರಂಭದಿಂದ ಸಾಗಿ ಬೆಳೆಗಳು ಸದೃಢವಾಗಿ ಬೆಳೆದಿದ್ದವು. ಆದರೆ ನಿರಂತರ ಮಳೆಯಿಂದ ತೇವಾಂಶ ಹೆಚ್ಚಾಗಿ ಬೆಳೆಗಳು ಕೈಗೆ ಸಿಗದೆ ಆತಂಕ ಹೆಚ್ಚಾಗುತ್ತಿದೆ.
ಸುರಪುರಕ್ಕೆ ಭಾರತ ಉಪಖಂಡದಲ್ಲೇ ಮಹತ್ವದ ಸ್ಥಾನ
ಪ್ರಾಗೈ ಇತಿಹಾಸ ಕಾಲದ ಲಕ್ಷಾಂತರ ವರ್ಷಗಳಿಂದ ಮಾನವ‌ ನೆಲೆಗಳನ್ನು ಹೊಂದಿರುವ‌ ಸುರಪುರಕ್ಕೆ ಭಾರತ ಉಪಖಂಡದಲ್ಲೇ ಅತ್ಯಂತ ಮಹತ್ವದ ಸ್ಥಾನವಿದೆ ಎಂದು ಪತ್ರಕರ್ತ, ಸಾಹಿತಿ ಹಾಗೂ ಅಂಕಣಕಾರ ಶ್ರೀನಿವಾಸ ಸಿರನೂರಕರ್ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣವೇ ಬುರುಡೆ: ಆಂದೋಲಾ ಶ್ರೀ
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದೆ. ಮುಸುಕುಧಾರಿ ತೋರಿಸಿದಂತೆ ಅಲ್ಲಿ ಯಾವುದೇ ಶವಗಳು ಹೂತಿರುವ ಸಾಕ್ಷಿಗಳು ಸಿಕ್ಕಿಲ್ಲ. ಇದು ಕರ್ನಾಟಕ ಸರ್ಕಾರದ ಆಡಳಿತಕ್ಕೆ ಮಂಕುಬೂದಿ ಎರಚುವ ಕೆಲಸ ಎಂದು ಶಿವಸೇನೆ ರಾಜ್ಯಾಧ್ಯಕ್ಷ ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌

ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು, ಆದರೆ ಅವರ ಹಿಂದೆ ಶಾಸಕರು ಇಲ್ಲ ಅಂತ ಅವರನ್ನು ಪಕ್ಷಕ್ಕೆ ಕರ್ಕೊಂಡಿಲ್ಲ, ಡಿಕೆಶಿ ಬಳಿ ಕೇವಲ 10ರಿಂದ 12 ಜನ ಮಾತ್ರ ಇದ್ದಾರೆ. 

ವಿಡಿಯೋ ಹೇಳಿಕೆ ಬಿಟ್ಟು ಜನರ ಸಮಸ್ಯೆ ಆಲಿಸಲು ಆಗ್ರಹ
Demand to listen to people's problems instead of video statements
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 212
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved